Browsing: ರಾಜ್ಯ

ರಾಜ್ಯ

ರಾಜ್ಯದ ಐದು  ಗ್ಯಾರಂಟಿ ಯೋಜನೆಗಳು ದೇಶದ ಗಮನ ಸೆಳೆದಿವೆ- ರಾಜ್ಯಪಾಲ  ಗೆಹ್ಲೋಟ್

ರಾಜ್ಯದ ಐದು  ಗ್ಯಾರಂಟಿ ಯೋಜನೆಗಳು ದೇಶದ ಗಮನ ಸೆಳೆದಿವೆ- ರಾಜ್ಯಪಾಲ  ಗೆಹ್ಲೋಟ್ ಬೆಂಗಳೂರು, ಜ.26 -ಕರ್ನಾಟಕ ಸರ್ಕಾರವು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ, ಒಕ್ಕೂಟ ಸಿದ್ಧಾಂತಗಳ ರೀತಿ ರಿವಾಜುಗಳಿಗೆ ಬದ್ಧವಾಗಿ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸಂವಿಧಾನದ ಮಹತ್ವದ ಆಶಯವಾದ ಸಾಮಾಜಿಕ, ಆರ್ಥಿಕ ನ್ಯಾಯ ನೆಲೆಗೊಳಿಸಲು ಶಕ್ತಿ ಮೀರಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಐದು ಗ್ಯಾರಂಟಿ ಕಲ್ಯಾಣ ಯೋಜನೆಗಳು ಯಶಸ್ವಿಯಾಗಿ ಜಾರಿಗೊಂಡು ದೇಶದ ಗಮನ ಸೆಳೆದಿವೆ ಎಂದು ರಾಜ್ಯಪಾಲರದ ಥಾವರ್‌ಚಂದ್ ಗೆಹ್ಲೋಟ್ ಹೇಳಿದರು. 76 ನೇ ಗಣರಾಜ್ಯೋತ್ಸವ ಅಂಗವಾಗಿ ಫೀಲ್ಡ್…

ಅನಂತ್‌ನಾಗ್‌ಗೆ ಪದ್ಮಭೂಷಣ ಸಂಗೀತ ದಿಗ್ಗಜ ಲಕ್ಷ್ಮೀನಾರಾಯಣಗೆ ಪದ್ಮವಿಭೂಷಣ ಗೌರವ

ಅನಂತ್‌ನಾಗ್‌ಗೆ ಪದ್ಮಭೂಷಣ ಸಂಗೀತ ದಿಗ್ಗಜ ಲಕ್ಷ್ಮೀನಾರಾಯಣಗೆ ಪದ್ಮವಿಭೂಷಣ ಗೌರವ by ಕೆಂಧೂಳಿ ಬೆಂಗಳೂರು ಜ.೨೬-ಕೇಂದ್ರ ಸರ್ಕಾರ ೨೦೫ನೇ ಸಾಲಿನ ದಿಗ್ಗಜರಿಗೆ ನೀಡುವ ಪದ್ಮಭೂಷಣ,ವಿಭೂಷಣ ಪ್ರಶಸ್ತಿಗಳನ್ನು ಘೋಷಿಸಿದ್ದು ಈ ಬಾರಿ ಕನ್ನಡದ ಖ್ಯಾತ ನಟ ಅನಂತ್‌ನಾಗ್ ಅವರಿಗ ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಹಾಗೆಯೇ ಕರ್ನಾಟಕದ ಸಂಗೀತ ಕ್ಷೇತ್ರದ ದಿಗ್ಗಜ ಸುಬ್ರಮಣಿಯಂ ಲಕ್ಷ್ಮೀನಾರಾಯಣ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿಗೌರವಿಸಲಾಗಿದೆ. ಭಾರತದಲ್ಲಿ ಸುಜುಕಿ ಕಂಪನಿ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸುಜುಕಿ ಕಂಪನಿಯ ಮಾಜಿ ಚೇರ್ಮನ್ , ಇತ್ತೀಚೆಗೆ ನಿಧನರಾದ ಜಪಾನ್‌ನ…

ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮಕ್ಕೆ ಸುಗ್ರೀವಾಜ್ಞೆ ಮೂಲಕ ಹೊಸಕಾನೂನು ತರಲು ಸಿಎಂ ಭರವಸೆ

ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮಕ್ಕೆ ಸುಗ್ರೀವಾಜ್ಞೆ ಮೂಲಕ ಹೊಸಕಾನೂನು ತರಲು ಸಿಎಂ ಭರವಸೆ by ಕೆಂಧೂಳಿ ಬೆಂಗಳೂರು, ಜ,25-ಮಐಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ  ಮುಖ್ಯಮಂತ್ರಿ…

ಅರಮನೆ ಆಸ್ತಿ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ನಿರ್ಧಾರ- ಹೆಚ್.ಕೆ ಪಾಟೀಲ್

ಅರಮನೆ ಆಸ್ತಿ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ನಿರ್ಧಾರ- ಹೆಚ್.ಕೆ ಪಾಟೀಲ್ by ಕೆಂಧೂಳಿ ಬೆಂಗಳೂರು,ಜ,೨೫- ಅರಮನೆ ಆಸ್ತಿ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಇಂದಿನ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿದರು. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿರುವುದಾಗಿ ತಿಳಿಸಿದರು. ಅರಮನೆ ಆಸ್ತಿ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ೧೯೯೬ ರಲ್ಲಿ ಬೆಂಗಳೂರು ಅರಮನೆ ವ್ಯಾಪ್ತಿಯ ೪೭೨…

ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ: ಶಿವಾನಂದ ಎಸ್‌.ಪಾಟೀಲ

ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ: ಶಿವಾನಂದ ಎಸ್‌.ಪಾಟೀಲ್ by ಕೆಂಧೂಳಿ ಬೆಂಗಳೂರು,ಜ,24- ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ಮಾಡಲು ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌. ಪಾಟೀಲ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಗೆ ಅನುಮತಿ ನೀಡಿದ್ದು, ಕ್ವಿಂಟಲ್‌ಗೆ 5,650 ರೂ. ಗಳಂತೆ ಖರೀದಿ ಮಾಡಲಾಗುವುದು. ನೋಂದಣಿಗೆ 80 ದಿನ ಹಾಗೂ ಖರೀದಿಗೆ 90 ದಿನ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.…

ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ: ಸಿ.ಎಂ ಘೋಷಣೆ

ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ: ಸಿ.ಎಂ ಘೋಷಣೆ by ಕೆಂಧೂಳಿ ಬೆಂಗಳೂರು ಜ 24-ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ರವೀಂದ್ರ ಕಲಾ ಕ್ಷೇತ್ರದಲ್ಲಿ ಕನ್ನಡ ಸೇನಾನಿ ಸಾ.ರಾ.ಗೋವಿಂದು ಅವರ ಅಭಿನಂದನ ಕಾರ್ಯಕ್ರಮದಲ್ಲಿ ಗೋವಿಂದು ಅವರನ್ನು ಸನ್ಮಾನಿಸಿ, ಅಭಿನಂದಿಸಿ…

ರಾಜ್ಯದ ಎಲ್ಲಾ ರೈತರ ಮನೆಗೂ ನಿರಂತರ ವಿದ್ಯುತ್- ಕೆ.ಜೆ ಜಾರ್ಜ್ 

ರಾಜ್ಯದ ಎಲ್ಲಾ ರೈತರ ಮನೆಗೂ ನಿರಂತರ ವಿದ್ಯುತ್- ಕೆ.ಜೆ ಜಾರ್ಜ್  by ಕೆಂಧೂಳಿ ಬಾಗಲಕೋಟೆ,ಜ,24-ರಾಜ್ಯದ ಹೊಲಗದ್ದೆಗಳಲ್ಲಿನ ರೈತರ ಮನೆಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದರು. ಬಾಗಲಕೋಟೆಯ ನೂತನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಇಂಧನ ಇಲಾಖೆಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಈ ಭಾಗದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಪ್ರವಾಹ ಪೀಡಿತ ಕುಟುಂಬಗಳು ತಮ್ಮ ಹೊಲಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದು, ಈ ಮನೆಗಳಿಗೆ ನಿರಂತರ…

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ ವಿರುದ್ಧ ಡಿಕೆಶಿ ವಾಗ್ದಾಳಿ

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ ವಿರುದ್ಧ ಡಿಕೆಶಿ ವಾಗ್ದಾಳಿ by ಕೆಂಧೂಳಿ ಚಿತ್ರದುರ್ಗ, ಜ. 23:”ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ ನೀಡುವುದಾಗಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಬಸವರಾಜ ಬೊಮ್ಮಾಯಿ ಅವರು ಕೂಡ ರಾಜ್ಯ ಬಜೆಟ್ ನಲ್ಲಿ ಈ ವಿಚಾರ ಸೇರಿಸಿದ್ದರು. ಆದರೆ ಇದುವರೆಗೂ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿ ನೀಡಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸರ್ಕಾರದ…

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಗುತ್ತಿಗೆದಾರರಿಗೆ 800 ಕೋಟಿ ಪಾವತಿಸಲಾಗಿದೆ: ಸಿಎಂ 

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಗುತ್ತಿಗೆದಾರರಿಗೆ 800 ಕೋಟಿ ಪಾವತಿಸಲಾಗಿದೆ: ಸಿಎಂ  by ಕೆಂಧೂಳಿ ಚಿತ್ರದುರ್ಗ, ಜ 23-ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ನೀಡುವುದಾಗಿ 2023-24 ರ ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ಅದೇ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ…

ಸುಭಾಷ್ ಚಂದ್ರ ಬೋಸ್  ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ:ಸಿಎಂ

ಸುಭಾಷ್ ಚಂದ್ರ ಬೋಸ್  ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ:ಸಿಎಂ by ಕೆಂಧೂಳಿ ಬೆಂಗಳೂರು, ಜ 23-ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು…

2019ನೇ ಸಾಲಿನ ಚಲನಚಿತ್ರ ಪ್ರಶಸ್ತಿಗೆ ಸುದೀಪ್,ಅನುಪಗೌಡ ಗೆ ಅತ್ಯುತ್ತಮ ನಟ,ನಟಿ ಪ್ರಶಸ್ತಿ

2019ನೇ ಸಾಲಿನ ಚಲನಚಿತ್ರ ಪ್ರಶಸ್ತಿಗೆ ಸುದೀಪ್,ಅನುಪಗೌಡ ಅತ್ಯುತ್ತಮ ನಟ,ನಟಿ ಪ್ರಶಸ್ತಿ by ಕೆಂಧೂಳಿ ಬೆಂಗಳೂರು,ಜ,22: 2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದ್ದು, ನಟ ಸುದೀಪ್ ಹಾಗೂ ನಟಿ ಅನುಪಮ ಗೌಡ ಕ್ರಮವಾಗಿ ಅತ್ಯುತ್ತಮ ನಟ, ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಪೈಲ್ವಾನ್’ ಚಿತ್ರದಲ್ಲಿನ ಅತ್ಯುತ್ತಮ ನಟನೆಗಾಗಿ ಸುದೀಪ್ ಗೆ ಈ ಪ್ರಶಸ್ತಿ ಬಂದಿದೆ. ಇನ್ನೂ ಥ್ರಿಲ್ಲರ್ ಚಿತ್ರ ‘ತ್ರಯಂಬಕಂನ ‘ ಅಮೋಘ ನಟನೆಗಾಗಿ ಅನುಪಮ ಗೌಡ ‘ಅತ್ಯುತ್ತಮ ನಟಿ’ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಹಿರಿಯ ನಿರ್ದೇಶಕ…

ದೆಹಲಿ ಗಣರಾಜ್ಯೋತ್ಸವದಲ್ಲಿಲಕ್ಕುಂಡಿ ಶಿಲ್ಪಕಲೆಗಳ ಅನಾವರಣ

ದೆಹಲಿ ಗಣರಾಜ್ಯೋತ್ಸವದಲ್ಲಿ ಲಕ್ಕುಂಡಿ ಶಿಲ್ಪಕಲೆಗಳ ಅನಾವರಣ By ಕೆಂಧೂಳಿ ನವದೆಹಲಿ, ಜ. 22– ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್‌) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ…

ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರೊಂದಿಗೆ ಪ್ರಿಯಾಂಕ ಖರ್ಗೆ ಸಭೆ

ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರೊಂದಿಗೆ ಪ್ರಿಯಾಂಕ ಖರ್ಗೆ ಸಭೆ By ಕೆಂಧೂಳಿ ಬೆಂಗಳೂರು, ಜ,22-ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಅವಶ್ಯಕತೆಯಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಪ್ರೊ.ಗೋವಿಂದರಾವ್‌ ಅವರ ಅಧ್ಯಕ್ತತೆಯಲ್ಲಿ ಸರ್ಕಾರ ರಚಿಸಿರುವ ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗಕ್ಕೆ ಸಲಹೆ…

ಮಂಡ್ಯದಲ್ಲಿ ಕೃಷಿ ವಿವಿ ಅನುಮೋದನೆ ನೀಡಿದ ಸಿಎಂ ಗೆ ಅಭಿನಂದನೆ

ಮಂಡ್ಯದಲ್ಲಿ ಕೃಷಿ ವಿವಿ ಅನುಮೋದನೆ ನೀಡಿದ ಸಿಎಂ ಗೆ ಅಭಿನಂದನೆ By ಕೆಂಧೂಳಿ ಬೆಂಗಳೂರು, ಜ,22-ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ಹಾಗೂ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್‌ ಬಿಲ್‌ ಮನ್ನ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮಂಡ್ಯ ಜಿಲ್ಲೆಯ ಶಾಸಕರು ಅಭಿನಂದನೆ ಸಲ್ಲಿಸಿದರು. ಸಚಿವ ಸಂಪುಟದಲ್ಲಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ…

ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ ಬಿಡುಗಡೆಗೆ ಎಂ.ಬಿ.ಪಾಟೀಲ್ ಸೂಚನೆ

ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ ಬಿಡುಗಡೆಗೆ ಎಂ.ಬಿ.ಪಾಟೀಲ್ ಸೂಚನೆ By ಕೆಂಧೂಳಿ ಬೆಂಗಳೂರು,ಜ,20-ವಿಜಯಪುರ ಜಿಲ್ಲೆಯ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಮುಗಿದು, ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ 3,048 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ಈ ಸಂಬಂಧ ಕೂಡಲೇ ಅಗತ್ಯ ಕ್ರಮವಹಿಸಿ, 457 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.…

ಕೋಲಾರ- ಪಂಪ್ ಹೌಸ್ ಗೆ ಬೈರತಿ ಬಸವರಾಜ್ ಚಾಲನೆ

ಕೋಲಾರ- ಪಂಪ್ ಹೌಸ್ ಗೆ ಬೈರತಿ ಬಸವರಾಜ್ ಚಾಲನೆ ಕೋಲಾರ,ಜ20-ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟಮಕ ಬಳಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸ್ ಬಡಾವಣೆಯಲ್ಲಿ ರೂ.98 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ .ಎಸ್. ಸುರೇಶ(ಬೈರತಿ) ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು ಬಡಾವಣೆಯಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ನೂತನವಾಗಿ ನಿರ್ಮಿಸಿದ ಪಂಪ್ ಹೌಸ್ ಗೆ ಚಾಲನೆ ನೀಡಿದರು ಕೋಲಾರ…

ಬಿಬಿಎಂಪಿಯಿಂದ  ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ

ಬಿಬಿಎಂಪಿಯಿಂದ  ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ ಬೆಂಗಳೂರು: ಜ. 19-ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ಪ್ರಾಣಿಗಳ ಕುರಿತು ನಾಗರೀಕರಲ್ಲಿ ಅರಿವು ಮೂಡಿಸಲು ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದ್ದು, ಇಂದು 4 ವಲಯಗಳಲ್ಲಿ ಅಭಿಯಾನ ನಡೆಸಲಾಯಿತು. ಬಿಬಿಎಂಪಿ ಪಶುಪಾಲನೆ ವಿಭಾಗದಿಂದ “ಪ್ರಾಣಿಗಳ ಆರೋಗ್ಯದ ಮೂಲಕ ಸಾರ್ವಜನಿಕ ಆರೋಗ್ಯ”ದ ಶೀರ್ಷಿಕೆಯಡಿ ಸಮುದಾಯ ಪ್ರಾಣಿಗಳ ಸಹಬಾಳ್ವೆ ಮೂಡಿಸುವ ನಿಟ್ಟಿನಲ್ಲಿ ಎಲ್ಲಾ ವಲಯಗಳಲ್ಲೂ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ. ಸಮುದಾಯ ಪ್ರಾಣಿಗಳಿಗಾಗಿ ಪಾಲಿಕೆಯ ಪಶುಪಾಲನಾ ವಿಭಾಗದಿಂದ ಏನೆಲ್ಲಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ, ಪ್ರಾಣಿಗಳ ಕುರಿತು ಯಾವೆಲ್ಲಾ ಕಾಯ್ದೆಗಳಿವೆ, ನಾಗರೀಕರು…

ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಜಿಲ್ಲೆ  ಪೂವನಹಳ್ಳಿ ಆಯ್ಕೆ; ಹೆಚ್.ಡಿ.ಕೆ. ಘೋಷಣೆ

ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಜಿಲ್ಲೆ  ಪೂವನಹಳ್ಳಿ ಆಯ್ಕೆ; ಹೆಚ್.ಡಿ.ಕೆ. ಘೋಷಣೆ ನವದೆಹಲಿ,ಜ,19- ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆದಿವಾಸಿ ಜನಜಾತಿ ನ್ಯಾಯ ಅಭಿಯಾನ (ಪಿಎಂ ಜನ್ ಮನ್‌ ಯೋಜನೆ) ಕಾರ್ಯಕ್ರಮಕ್ಕೆ ಮಂಡ್ಯ ಲೋಕಸಭೆ ಕ್ಷೇತ್ರದ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ. ಈ ವಿಷಯವನ್ನು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು…

ಬಸವಾದಿ ಶರಣರ ಅಭಿವೃದ್ಧಿಗೆ 500 ಕೋಟಿ ರೂ.ಬಿಡುಗಡೆಗೆ ನಿರ್ಣಯ

ಬಸವಾದಿ ಶರಣರ ಅಭಿವೃದ್ಧಿಗೆ 500 ಕೋಟಿ ರೂ.ಬಿಡುಗಡೆಗೆ ನಿರ್ಣಯ ವರದಿ;ರುದ್ರಮೂರ್ತಿ.  ಎಂ.ಜೆ. ಚಿತ್ರದುರ್ಗ,ಜ,19-  ಇಲ್ಲಿ  ಎರಡು ದಿನಗಳ ಕಾಲ ನಡೆದ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ  ಶರಣ ಸಾಹಿತ್ಯ ಮತ್ತು ಬಸವಾದಿ ಶರಣರ ಜೀವನ ಮೌಲ್ಯಗಳ ಕುರಿತಿ ಚರ್ಚಿಸಲಾಯಿತು.. ಕೊನೆಗೆ ಸಮ್ಮೇಳನದಲ್ಲಿ ಐದು ನಿರ್ಣಯಗಳನ್ನು ತಗೆದುಕೊಳ್ಳಲಾಯಿತು. ಸಾಂಸ್ಕೃತಿಕ ನಾಯಕ ಬಸವಣ್ಣ ಎಂದು ಘೋಷಿದ ಸರ್ಕಾರ 500 ಕೋಟೆಯನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುವುದು ಸೇರಿದಂತೆ ಐದು ನಿರ್ಣಯಗಳನ್ನು ತಗೆದುಕೊಂಡಿದೆ. ನಿರ್ಣಯಗಳು; 1) ಸಾಂಸ್ಕೃತಿಕ ನಾಯಕ ಬಸವಣ್ಣ ಘೋಷಣೆ…

ಕಲ್ಯಾಣ ಕರ್ನಾಟಕದ ಸರ್ವಾಂಗೀಣ  ಅಭಿವೃದ್ಧಿಗೆ ಶ್ರಮ- ವಿಜಯೇಂದ್ರ

ಕಲ್ಯಾಣ ಕರ್ನಾಟಕದ ಸರ್ವಾಂಗೀಣ  ಅಭಿವೃದ್ಧಿಗೆ ಶ್ರಮ- ವಿಜಯೇಂದ್ರ ಮಾನ್ವಿ,ಜ,19- ಭಗವಂತನ ಕೃಪೆಯಿಂದ, ಪರಮಪೂಜ್ಯರ ಆಶೀರ್ವಾದದಿಂದ ಮುಂದೆ ಭಗವಂತ ಶಕ್ತಿ ಕೊಟ್ಟ ದಿನಗಳಲ್ಲಿ ಈ ಭಾಗದ ನೀರಾವರಿ ಯೋಜನೆಗಳಿಗೆ ಒತ್ತು ಕೊಡುತ್ತೇನೆ. ಯುವಕರಿಗೆ ಉದ್ಯೋಗ ಕೊಡಲು ಕೈಗಾರಿಕೆಗಳನ್ನು ಆರಂಭಿಸಲು ಶ್ರಮಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ನುಡಿದರು. ಕೆಎಸ್ ಎನ್ ಸಾಮಾಜಿಕ ಸೇವಾ ಸಮಿತಿ ಮಾನ್ವಿ ಸಿರಿವಾರ ವತಿಯಿಂದ ಮಾಜಿ ಸಚಿವ ಶಿವನಗೌಡ ನಾಯಕ್ ಅವರ ಸಾರಥ್ಯದಲ್ಲಿ ಅದ್ದೂರಿಯಾಗಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ…

1 4 5 6 7 8 33
error: Content is protected !!