ರಾಜ್ಯ
ಬಿಜೆಪಿಯಿಂದ ಇಂದಿನಿಂದ ‘ಭೀಮ ಹೆಜ್ಜೆ’ ರ್ಯಾಲಿ
ಬಿಜೆಪಿಯಿಂದ ಇಂದಿನಿಂದ` ಭೀಮ ಹೆಜ್ಜೆ’ ರ್ಯಾಲಿ ಕೆಂಧೂಳಿ ಬೆಂಗಳೂರು,ಏ,೧೧- ಈಗ ಪ್ರತಿಭಟನೆಗಳ ಪರ್ವ, ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ತಿಭಟನೆ ಮಾಡಿದರೆ, ಕಾಂಗ್ರೆಸ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದೆ. ಈನಿಟ್ಟಿನಲ್ಲಿ ರಾಜ್ಯದಜನರಗಮನಸೆಳೆಯಲು ಬಿಜೆಪಿ ‘ಭೀಮ ಹೆಜ್ಜೆ ಎನ್ನುವ ರ್ಯಾಲಿಯನ್ನು ಹಮ್ಮಿಕೊಂಡಿದೆ. ಇಂದಿನಿಂದ(ಶುಕ್ರವಾರ ಏ೧೧) ಆರಂಭವಾಗಲಿರುವ ಈ ಬೃಹತ್ ರ್ಯಾಲಿ ವಿಧಾನಸೌಧ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಯಿಂದ ಅರಂಭವಾಗಲಿದೆ. ಸಾವಿರಾರು ದ್ವಿಚಕ್ರವಾಹನಗಳು ಈ ವೇಳೆ ಭಾಗವಹಿಸಲಿವೆ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಿಐಸಿ…