ರಾಷ್ಟ್ರೀಯ
ಉಪರಾಷ್ಟ್ರಪತಿ ರೇಸ್ನಲ್ಲಿರುವ ಪ್ರಮುಖ ಹೆಸರು ಹರಿವಂಶ್ ನಾರಾಯಣ್
ನವದೆಹಲಿ,ಜು,೨೪-ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಆ ಸ್ಥಾನಕ್ಕೆ ಯಾರು ಎನ್ನುವ ಕುತೂಹಲಗಳು ಇವೆ ಈ ಮಧ್ಯೆ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಹೌದು.. ಹರಿವಂಶ್ ನಾರಾಯಣ್ ಸಿಂಗ್ ಅವರು ರಾಷ್ಟ್ರಪತಿ ದ್ರೌಪತಿ ಮುರ್ಮ ಅವರನ್ನು ಭೇಟಿ ಮಾಡಿ ಬಂದಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದ್ದು ಬಹುತೇಕ ಇವರನ್ನು ಉಪರಾಷ್ಟ್ರಪತಿಯನ್ನಾಗಿ ನೇಮಕ ಮಾಡುವ ಸಾದ್ಯತೆಳು ಹೆಚ್ಚಾಗಿವೆ ಎನ್ನುತ್ತವೆ ಮೂಲಗಳು ಬಿಹಾರ ಮೂಲದ ಹರಿವಂಶ್ಗೆ ಅಪಾರ ರಾಜಕೀಯ ಅನುಭವವಿದೆ.…