Browsing: ರಾಷ್ಟ್ರೀಯ

ರಾಷ್ಟ್ರೀಯ

175ವೇಗದಲ್ಲಿ ಅಪ್ಪಳಿಸಲಿದೆ ತೌಕ್ಟೆ ಚಂಡಮಾರುತ

ನವದೆಹಲಿ,ಮೇ,15: ಅರಬ್ಬಿಸಮುದ್ರದಲ್ಲಿವಾಯುಭಾರ ಕುಸಿತದಿಂದ ಗುಜರಾತ್ ಗೆ ತೌಕ್ಟೆ ಚಡ್ಡಮಾರುತ ಅಪ್ಪಳಿಸಲಿದ್ದು ಕಡಲತೀರವನ್ನು ದಾಟಿಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಳಿಗ್ಗೆಯಿಂದಲೇ ತೌಕ್ಟೆ ಚಂಡಮಾರುತ ತೀವ್ರಗೊಳ್ಳಲಿದ್ದು ಇದೇ 16-19ವರೆಗೂ ಪ್ರತಿ ಗಂಟೆಗೆ160ರಿಂದ ಆರಂಭವಾಗಿ 175 ಕಿ.ವೇಗದಲ್ಲಿ ಚಂಡಮಾರುತ ಸಂಚರಿಸಲಿದೆ. ಮೇ.15 ರಂದು ಲಕ್ಷದ್ವೀಪದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ. ಮೇ.15 ರಂದು ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲವು ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ. ಇನ್ನು…

ದೇಶದಲ್ಲಿ ಕೊರೊನಾ ಸೋಂಕಿತರ ದಾಖಲಾರ್ಹ ಏರಿಕೆ

ನವದೆಹಲಿ, ಮೇ,14: ದಿನೇ ದಿನೇ ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 3,43,144 ಹೊಸ ಪ್ರಕರಣಗಳು ದಾಖಲಾಗಿವೆ. ಈ ವೇಳೆ ಕೊರೊನಾಗೆ ನಾಲ್ಕು ಸಾವಿರ ಜನ ಬಲಿಯಾಗಿದ್ದಾರೆ.ದೇಶದಲ್ಲಿ ಸೋಂಕಿತರ ಸಂಖ್ಯೆ ದಾಖಲೆಮಟ್ಟದಲ್ಲಿ ಏರಿಕೆಯಾಗುತ್ತಿದೆ ಈ ಕಾರಣ ಸಕ್ರಿಯ ಪ್ರಕರಣಗಳ ಸಂಖ್ಯೆ 37,04,893 ಕ್ಕೆ ಏರಿಕೆಯಾಗಿದೆ. ಹೀಗಾಗಿ ದೇಶದಲ್ಲಿ ‌ಒಂದೇ ದಿನ 18,75,515 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ,31,13,24,100 ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಇನ್ನು ಭಾರತದಲ್ಲಿ ಒಂದೇ ದಿನ 18,75,515 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು,…

ಲಾಕ್ ಡೌನ್ ಹಿನ್ನೆಲೆ; ದೆಹಲಿಯಲ್ಲಿ ಕೊರೊನಾ ಪ್ರಕರಣ ಇಳಿಕೆ

ನವದೆಹಲಿ,ಮೇ,14: ದೇಶದ ರಾಜದಾನಿ ನವದೇಹಲಿಯಲ್ಲಿ ಈಗ ಕೊರೊನಾ ಪ್ರಮಾಣ ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿಂದ ಆತಂಕ ಮೂಡಿಸಿದ್ದಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ದ್ವಿತೀಯ ಅಲೆಯು, ರಾಷ್ಟ್ರ ಕೊರೊನಾ ಸೋಂಕು ಪ್ರಮಾಣದಲ್ಲಿ ಭಾರೀ ಇಳಿಕೆ ಕಂಡಿದೆ. ಲಾಕ್‌ಡೌನ್‌ ನಾಲ್ಕನೇ ವಾರ ಮುಂದುವರಿದ ಪರಿಣಾಮ ಸೋಂಕಿತರ ಶೇಕಡಾವಾರು ಪ್ರಮಾಣ ಇದೇ ಮೊದಲ ಬಾರಿಗೆ ಶೇ 15ಕ್ಕಿಂತ ಕಡಿಮೆ ದಾಖಲಾಗಿದೆ. ಸತತ 6 ದಿನಗಳಿಂದ ಸೋಂಕಿತರ ಸಂಖ್ಯೆ ಕಡಿಮೆಯಾಗಿ, ಗುಣಮುಖರಾದವರ ಸಂಖ್ಯೆ ಹೆಚ್ಚುತ್ತ ಸಾಗಿರುವುದು ಸಾರ್ವಜನಿಕರ ಆತಂಕವನ್ನು ಕೊಂಚ ಮಟ್ಟಿಗೆ ಕಡಿಮೆ…

ಅತೀ ಹೆಚ್ಚು ಕೋವಿಡ್ ದಾಖಲಾಗಿರುವ ದೇಶದ ಜಿಲ್ಲೆಗಳ ಡಿಸಿಗಳೊಂದಿಗೆ ಮೋದಿ ಸಂವಾದ

ನವದೆಹಲಿ,ಮೇ,14:ದಿನೇ ದಿನೇ ಕೋವಿಡ್-19 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅತೀ ಹೆಚ್ಚು ದಾಖಲಾಗಿರುವ ದೇಶದದೇಶಾದ್ಯಂತ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಆಡಳಿತಾಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ ನಡೆಸುತ್ತಿದ್ದಾರೆ ಮೇ.18 ಹಾಗೂ 20 ರಂದು ಈ ಸಂವಾದ ನಡೆಯಲಿದೆ. ಮೊದಲ ಸಭೆಯಲ್ಲಿ 9 ರಾಜ್ಯಗಳಿಂದ 46 ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳಿ ಭಾಗಿಯಾಗಲಿದ್ದಾರೆ ಹಾಗೂ 10 ರಾಜ್ಯಗಳ 54 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಎರಡನೇ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಆಯಾ ರಾಜ್ಯದ…

ಭಾರತದಲ್ಲಿ ಒಂದೇ ದಿನ 3,66,161 ಮಂದಿಗೆ ಕೊರೊನಾ

ನವದೆಹಲಿ ,10: ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು , ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,66,161 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ . ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,66,161 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ . ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 2,26,62,575 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಲ್ಲಿ 3,754 ಕೊರೊನಾ…

ಎರಡು ದಿನಗಳ ನಂತರ ಮತ್ತೆ ಪೆಟ್ರೋಲ್‌-ಡೀಸೆಲ್‌ ದರದಲ್ಲಿ ಏರಿಕೆ

ಮುಂಬೈ,10: ಇಂಧನ ಬೆಲೆ ಏರಿಕೆಗೆ ಎರಡು ದಿನಗಳ ಬ್ರೇಕ್​ ಕೊಟ್ಟಿದ್ದ ತೈಲ ಮಾರುಕಟ್ಟೆ ಕಂಪನಿಗಳು ಇದೀಗ ಮತ್ತೆ ಇಂದು ಲೀಟರ್‌ ಪೆಟ್ರೋಲ್​ಗೆ 26 ಪೈಸೆ ಹಾಗೂ ಡೀಸೆಲ್​ಗೆ 34 ಪೈಸೆ ಹೆಚ್ಚಳ ಮಾಡಿವೆ. ಹೀಗಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್​​ ಪೆಟ್ರೋಲ್​ ಬೆಲೆ 91.53 ರೂ. ಹಾಗೂ ಡೀಸೆಲ್​ ಬೆಲೆ 82.06 ರೂ.ಗೆ ಏರಿಕೆಯಾಗಿದೆ. ಇದೇ ನಿಯಮ ದೇಶದ ಎಲ್ಲಾ ಮೆಟ್ರೋ ನಗರಗಳಿಗೂ ಅನ್ವಯವಾಗುತ್ತದೆ. ಬೆಂಗಳೂರು, ಕೋಲ್ಕತ್ತಾ, ಮುಂಬೈ ಹಾಗೂ ಚೆನ್ನೈ ನಗರಗಳಲ್ಲಿನ ಇಂಧನ ಬೆಲೆ…

ಕೋವಿಡ್‌ ಹಳ್ಳಿಗಳೂ ಅವಲಂಬಿತವಾಗಿವೆ –ರಾಹುಲ್ ಗಾಂಧಿ

ನವದೆಹಲಿ10; ಕರೋನಾ ಎರಡನೇ ಅಲೆಯ ಹಟ್ಟಹಾಸ ನಗರಗಳಲ್ಲಷ್ಟೇ ಅಲ್ಲದೆ ಗ್ರಾಮೀಣ ಪ್ರದೇಶದಲ್ಲಿಯೂ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಆ ದೇವರ ಕರುಣೆಯಿಂದಲೇ ಇಂದು ನಗರ ಮತ್ತು ಹಳ್ಳಿಗಳು ಉಳಿದಿವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಚಾಟಿಬೀಸಿದಂತಿದೆ. ಭಾರತದ ಹಳ್ಳಿಗಳಲ್ಲಿಯೂ COVID-19 ಪ್ರಕರಣಗಳು ಶೀಘ್ರವಾಗಿ ಹಬ್ಬುತ್ತಿರುವುದರ ಬಗ್ಗೆ ಟ್ವಿಟರ್‌ನಲ್ಲಿ ಮಾಧ್ಯಮಯೊಂದರ ವರದಿಯನ್ನು ಉಲ್ಲೇಖಿಸಿದ ಅವರು ನಗರಗಳ ನಂತರ ಈಗ ದೇಶದ ಹಳ್ಳಿಗಳೂ ದೇವರ ಮೇಲೆ ಅವಲಂಬಿತವಾಗಿವೆ (ಪರಮಾತ್ಮ ನಿರ್ಭರ್) ಎಂದು ರಾಹುಲ್ ಗಾಂಧಿ ಟ್ವೀಟ್…

1 6 7 8
error: Content is protected !!