Browsing: ರಾಷ್ಟ್ರೀಯ

ರಾಷ್ಟ್ರೀಯ

 ವಕ್ಫ್ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

ವಕ್ಫ್ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ಕೆಂಧೂಳಿ ನವದೆಹಲಿ, ಫೆ.೨೭- ಹಲವು ವಿರೋಧಗಳ ನಡುವೆಯೂ ಜಂಟಿ ಸದನ ಸಮಿತಿಯು ಸೂಚಿಸಿದ್ದ ೨೩ ತಿದ್ದುಪಡಿಗಳ ಪೈಕಿ೧೪ ವಕ್ಫ್ ಮಸೂದೆ ತಿದ್ದುಪಡಿಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ. ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಜಂಟಿ ಸದನ ಸಮಿತಿಯ ಪರಿಶೀಲನೆಗಾಗಿ ಒಪ್ಪಿಸಲಾಗಿತ್ತು. ಆದರೆ, ಮಾರ್ಚ್ ೧೦ರಂದು ಸಂಸತ್ ಕಲಾಪ ಪುನಾರಂಭಗೊಂಡಾಗ ಈ ತಿದ್ದುಪಡಿ ಮಸೂದೆಯನ್ನು ಸದನದ ಮುಂದೆ ಮಂಡಿಸುವ…

ದೆಹಲಿ ವಿಧಾನಸಭೆ ವಿರೋಧಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ

ದೆಹಲಿ ವಿಧಾನಸಭೆ ವಿರೋಧಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ by-ಕೆಂಧೂಳಿ ನವದೆಹಲಿ, ಫೆ,23- ಭಾನುವಾರ ನಡರದ ಎಎಪಿಯ ಶಾಸಕಾಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಅತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಆಯ್ಕೆಮಾಡಲಾಗಿದೆ. ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸೇರಿದಂತೆ 22 ಎಎಪಿ ಶಾಸಕರು ಸಭೆಯಲ್ಲಿ ಪಾಲ್ಗೊಂಡ ಈ ಸಭೆಯಲ್ಲಿ ಅತಿಶಿಯನ್ನು ದೆಹಲಿ ವಿಧಾನಸಭೆ ವಿರೋಧ ಪಕ್ಷದ ನಾಯಕಿಯನ್ನಾಗಿಆಯ್ಕೆ ಮಾಡಲಾಗಿದೆ. ಈ ಕುರಿತು ಪಕ್ಷಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ ಅವರು, ‘ನನ್ನಲ್ಲಿ ನಂಬಿಕೆಯನ್ನು ಇಟ್ಟಿದ್ದಕ್ಕಾಗಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ…

ದೆಹಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ

ದೆಹಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ by-ಕೆಂಧೂಳಿ ನವದೆಹಲಿ, ಫೆ,19-ಮೊದಲಬಾರಿ ಗೆದ್ದ ರೇಖಾ ಗುಪ್ತ ಅವರನ್ನು ದೆಹಲಿ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಹಾಗೂ ಶಾಲಿಮಾರ್ ಬಾಗ್ (ವಾಯುವ್ಯ) ಕ್ಷೇತ್ರದ ಶಾಸಕಿ ರೇಖಾ ಗುಪ್ತಾ ಅವರನ್ನು ಭಾರತೀಯ ಜನತಾ ಪಕ್ಷವು ಕೇಂದ್ರಾಡಳಿತ ಪ್ರದೇಶವಾದ ದೆಹಲಿಯ ಮುಖ್ಯಮಂತ್ರಿಯಾಗಿ ಘೊಷಿಸಿದೆ. ಇದರೊಂದಿಗೆ ನಾಲ್ಕನೇ ಬಾರಿಗೆ ರಾಷ್ಟ್ರ ರಾಜಧಾನಿಗೆ ಮಹಿಳಾ ಮುಖ್ಯಮಂತ್ರಿ ಸಿಕ್ಕಾಂತಾಗಿದೆ. ಮಾತ್ರವಲ್ಲ ಈ ಮಹಿಳೆ ಇದೇ ಮೊದಲ ಬಾರಿಗೆ ಶಾಸಕಿಯಾಗಿ…

ಪಾಕಿಸ್ತಾನದಲ್ಲಿ ಇಂದಿನಿಂದ ಮಿನಿ ವಿಶ್ವಕಪ್ ಆರಂಭ

ಪಾಕಿಸ್ತಾನದಲ್ಲಿ ಇಂದಿನಿಂದ ಮಿನಿ ವಿಶ್ವಕಪ್ ಆರಂಭ by-ಕೆಂಧೂಳಿ ಇಂದಿನಿಂದ ಪಾಕಿಸ್ತಾನದ ಲ್ಲಿ ಮಿನಿ ವಿಶ್ವಕಪ್ ಆರಂಭವಾಗಲಿದೆ,ಇದು ಒಂಬತ್ತನೇ ಚಾಂಪಿಯನ್ ಟ್ರೋಪಿಯಾಗಿದೆ. ಕರಾಚಿಯಲ್ಲಿ ಉದ್ಟಾಟನಾಪಂದ್ಯ ನಡೆಯಲಿದೆ. ಮೊದಲ ಪಂದ್ಯವನ್ನು ನ್ಯೂಜಿಲೆಂಡ್ ಮತ್ತು ಪಾಕಿಸ್ತನ ತಂಡಗಳ ನಡುವೆ ಹೋಟಾಟ ನಡೆಯಲಿದೆ.ಬಿ ಗುಂಪಿನ ಪಂದ್ಯದಲ್ಲಿ ಗೆಲುವು ಯಾರ ಪಾಲಾಗುತ್ತದೆ ಎನ್ನುವುದು ಕುತೂಹಲ ಕೆರೆಳಿಸಿದೆ . ಅಂಕಿ ಅಂಶಗಳ ಲೆಕ್ಕಾಚಾರವನ್ನು ನೋಡಿದಾಗ ಈ ಆಟದಲ್ಲಿ ಪಾಕಿಸ್ತಾನ ಕೈ ಮೇಲಾಗುತ್ತದೆ. ಉಭಯ ದೇಶಗಳ ನಡುವೆ ಒಟ್ಟು ೧೧೮ ಪಂದ್ಯಗಳು ನಡೆದಿದ್ದು, ಪಾಕ್ ೬೧ ಹಾಗೂ…

ಮಹಾರಾಷ್ಟ್ರ-ಸಿಎಂ -ಡಿಸಿಎಂ ನಡುವೆ ಬಿಕ್ಕಟ್ಟು ಮತ್ತಷ್ಟು ಉಲ್ಬಣ

ಮಹಾರಾಷ್ಟ್ರ-ಸಿಎಂ -ಡಿಸಿಎಂ ನಡುವೆ ಬಿಕ್ಕಟ್ಟು ಮತ್ತಷ್ಟು ಉಲ್ಬಣ ವರದಿ-ಎಂ.ಡಿ.ದಿನೇಶ್ ರಾವ್ ಮುಂಬೈ,ಫೆ,೧೯- ಮಹಾರಾಷ್ಟ್ರ ಸರ್ಕಾರದಲ್ಲಿ ದಿನೆ ದಿನೆ ಬಿಕ್ಕಟ್ಟು ಹೆಚ್ಚಾಗುತಿದೆ ಮುಖ್ಯಮಂತ್ರಿ ಮತ್ತು ಉಮ ಮುಖ್ಯಮಂತ್ರಿ ನಡುವೆ ಉಲ್ಬಣಗೊಂಡಿದೆ. ಹೀಗಾಗಿಯೇ ಶಿವಸೇನೆಯ ಇಪ್ಪತ್ತು ಶಾಸಕರ ಭದ್ರತೆಯನ್ನು ವಾಪಾಸ್ ಪಡೆಯಲಾಗಿದೆ. ಮುಖ್ಯಮಂತ್ರಿ ದೇವೇಂದ್ರ ಪಡ್ನವಿಸ್ ಅಡಿಯ ಗೃಹ ಖಾತೆಯ ಏಕನಾಥ್ ಶಿಂಥೆ ನೇತೃತ್ವದ ಶಿವಸೇನೆಯ ಸುಮಾರು ೨೦ ಶಾಸಕರ ಒಸದಗಿಸಲಾಗಿದ್ದ ವೈ ಶ್ರೇಣಿಯ ಭದ್ರತೆಯನ್ನು ಹಿಂಪಡಡಿಯುವ ಮೂಲಕ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ ಎನ್ನಲಾಗಿದೆ, ಬಿಜೆಪಿ ಹಾಗೂ ಅಜಿತ್ ಪವಾರ್…

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ by- ಕೆಂಧೂಳಿ ನವದೆಹಲಿ, ಫೆ,18-ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ನಿವೃತ್ತಿ ಹೊಂದುತ್ತಿರುವ ರಾಜೀವ್ ಕುಮಾರ್ ಅವರ ಸ್ಥಾನದಲ್ಲಿ ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. 1988 ರ ಬ್ಯಾಚ್ ಕೇರಳ ಕೇಡರ್ ಐಎಎಸ್ ಅಧಿಕಾರಿ ಕಳೆದ ವರ್ಷ ಮಾರ್ಚ್ ನಿಂದ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ…

ಕುಂಭಮೇಳಕ್ಕೆ ತೆರಳುತ್ತಿದ್ದ ಪ್ರಯಾಣಿಕರು ದೆಹಲಿಯಲ್ಲಿ ಕಾಲ್ತುಳಿತಕ್ಕೆ ೧೮ ಮಂದಿ ಬಲಿ

ಕುಂಭಮೇಳಕ್ಕೆ ತೆರಳುತ್ತಿದ್ದ ಪ್ರಯಾಣಿಕರು ದೆಹಲಿಯಲ್ಲಿ ಕಾಲ್ತುಳಿತಕ್ಕೆ ೧೮ ಮಂದಿ ಬಲಿ by-ಕೆಂಧೂಳಿ ನವದೆಹಲಿ,ಫೆ,೧೬-ಕುಂಭಮೇಳಕ್ಕೆ ತೆರಳುವವರ ಬಲಿಗಳು ಹೆಚ್ಚಾಗುತ್ತಿವೆ ದೆಹಲಿಯಲ್ಲಿ ವಿಶೇಷ ರೈಲು ತಡವಾದ ಕಾರನ ಶನಿವಾರ ರಾತ್ರ ಪ್ರಯಾಣಿಕ ದಟ್ಟಣೆಯಿಂದ ಕಾಲ್ತುಳಿತದಿಂದ ೧೮ ಮಂದಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ೧೦ ಮಂದಿ ಮಹಿಳೆಯರು ಮೂವರು ಮಕ್ಕಳು ಇತರೆ ಐದುಜನ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ನೂಕುನುಗ್ಗಲಿನಿಂದಾಗಿ ನಾಲ್ವರು ಉಸಿರಾಡಲು ಸಾಧ್ಯವಾಗದೆ ಪ್ರಜ್ಞೆ ತಪ್ಪಿಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೂ ಕನಿಷ್ಠ ೧೫ ಮಂದಿ ಮೃತಪಟ್ಟಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ…

ಆಪ್ ಸೋಲು- ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ

ಆಪ್ ಸೋಲು- ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ    by-ಕೆಂಧೂಳಿ ನವದೆಹಲಿ,ಫೆ,೦೯-ದೆಹಲಿಯಲ್ಲಿ ಎಎಪಿ ಹೀನಾಯ ಸೋಲು ಕಾಣುತ್ತಿದ್ದಂತೆ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ ಸಲ್ಲಿಸಿದ್ದಾರೆ ಕೇಜ್ರಿವಾಲ ಜೈಲಿಗೆ ಹೋಗಿ ಬಂದ ನಂತರ ತಾವು ರಾಜೀನಾಮೆ ನೀಡಿ ಆ ಸ್ಥಾನದಲ್ಲಿ ಅತಿಶಿಯನ್ನು ಕೂರಿಸಿದ್ದರು ಈ ವೇಳೆ ದೆಹಲಿ ವಿಧಾನಸಭೆ ಚುನಾವಣೆಯೂ ಬಂದ ಕಾರಣ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಹೀನಾಯ ಸೋಲು ಕಂಡಿದೆ, ಕೇಂದ್ರ ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕೃತ ಜಯ ಘೋಷಿಸಿದ ಒಂದು…

ಮೋದಿ ವಿದೇಶಿ ಪ್ರವಾಸದಿಂದ ಹಿಂದುರಿಗದಾಗಲೇ ದೆಹಲಿ ಸರ್ಕಾರ ರಚನೆ?

ಮೋದಿ ವಿದೇಶಿ ಪ್ರವಾಸದಿಂದ ಹಿಂದುರಿಗದಾಗಲೇ ದೆಹಲಿ ಸರ್ಕಾರ ರಚನೆ?   by-ಕೆಂಧೂಳಿ ನವದೆಹಲಿ,ಫೆ,೦೯- ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಕುತೂಹಲ ಹೆಚ್ಚಾಗಿದೆ ಆದರೆ ಮೋದಿ ವಿದೇಶ ಪ್ರವಾಸಕ್ಕೆ ತೆರಳುವ ಕಾರನ ಬಹುತೇಕ ೧೩ ರ ನಂತರವೇ ಗದ್ದುಗೆ ಏರುವ ವ್ಯಕ್ತಿಯಾರು ಮತ್ತು ಅಧಿಕಾರ ವಹಿಸಿಕೊಳ್ಳುವ ದಿನಾಂಕ ಗೊತ್ತಾಗಲಿದೆ. ಆದರೆ ಎಎಪಿ ಮುಖ್ಯಸ್ಥ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸೋಲಿಸಿದ ಪರ್ವೇಶ್ ವರ್ಮಾ ಕಡೆಯೇ ಹೆಚ್ಚು ಒಲವು ತೋರಲಾಗುತ್ತಿದೆ ಎನ್ನಲಾಗುತ್ತಿದ್ದು ಬಹುತೇಕ…

ಎನ್‌ಕೌಂಟರ್‌ನಲ್ಲಿ ೧೨ ನಕ್ಸಲರ ಬಲಿ, ಇಬ್ಬರು ಭದ್ರತಾ ಸಿಬ್ಬಂದಿ ಸಾವು

ಎನ್‌ಕೌಂಟರ್‌ನಲ್ಲಿ ೧೨ ನಕ್ಸಲರ ಬಲಿ, ಇಬ್ಬರು ಭದ್ರತಾ ಸಿಬ್ಬಂದಿ ಸಾವು  by-ಕೆಂಧೂಳಿ ರಾಯ್ಪುರ,ಫೆ,೦೯-ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ೧೨ ನಕ್ಸಲರು ಸಾವನ್ನಪ್ಪಿದ್ದುಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಘಟನೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿರುವ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ನಡೆದಿದ್ದು ಭದ್ರತಾ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ…

ಎಎಪಿಗೆ ಹೀನಾಯ ಸೋಲು,ದೆಹಲಿ ಗದ್ದುಗೆ ಹಿಡಿದ ಬಿಜೆಪಿ

ಎಎಪಿಗೆ ಹೀನಾಯ ಸೋಲು,ದೆಹಲಿ ಗದ್ದುಗೆ ಹಿಡಿದ ಬಿಜೆಪಿ by- ಕೆಂಧೂಳಿ ನವದೆಹಲಿ, ಫೆ,08- ಎಎಪಿಯ ಹಗರಣಗಳು ಸೋಲಿಗೆ ಕಾರಣವಾಗಿದ್ದರೆ ಬಿಜೆಪಿಗೆ ಗ್ಯಾರಂಟಿಗಳು ಕೈಹಿಡಿದವು,ಕಾಂಗ್ರೆಸ್ ಕೊನೆಗೂ ಬುದ್ದಿಕಲಿಯಲಿಲ್ಲ ಹೀಗಾಗಿ ದೆಹಲಿ ಗದ್ದಿಗೆ ಮೇಲೆ ಕಮಲ ಅರಳಿದೆ. ವಿಧಾನಸಭೆ ಚುನಾವಣೆ ಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮೂರು ಪಕ್ಷಗಳು ದೆಹಲಿಗದ್ದುಗೆಗೆ ಹಲವು ಪ್ರಯತ್ನಗಳನ್ನು ಮಾಡುತ್ತಲೆ ಅಧಿಕಾರಕ್ಕೆ ಕರ್ನಾಟಕ ಮಾದರಿ ಗ್ಯಾರಂಟಿ ಘೋಷಣೆಗಳೆ ಗೆಲುವಿನ ಕದ ತಗೆಯಲು ಸಾಧ್ಯ ಎನ್ನುವುದನ್ನು ಮನಗೊಂಡು ಮೂರುವಪಕ್ಷಗಳು ಗ್ಯಾರಂಟಿಗಳನ್ನು ಘೋಷಿಸಿದ್ದವು. ಎಎಪಿ ಈ ಮುಂಚೆಯೇ ಹಲವು ಉಚಿತ…

ದೆಹಲಿ ಚುನವಣೋತ್ತರ ಸಮೀಕ್ಷೆ,ಬಿಜೆಪಿಗೆ ಮುನ್ನಡೆ,ಎಎಪಿಗೆ ಸಂಕಷ್ಟ

ದೆಹಲಿ ಚುನವಣೋತ್ತರ ಸಮೀಕ್ಷೆ,ಬಿಜೆಪಿಗೆ ಮುನ್ನಡೆ,ಎಎಪಿಗೆ ಸಂಕಷ್ಟ  by-ಕೆಂಧೂಳಿ ನವದೆಹಲಿ, ಫೆ,05-ಅತ್ತ ಚುನಾವಣಾ ಮತದಾನ ಮುಗಿಯುತ್ತಿದ್ದಂತೆ ದೆಹಲಿಯಲ್ಲಿ ಗದ್ದುಗೆ ಯಾರಿಡಿಯಲಿದ್ದಾರೆ ಎನ್ನುವ ಚುನಾವಣೋತ್ತರ ಸಮೀಕ್ಷೆ ಫಲಿತಾಂಶಗಳು ಹೊರಬಿದ್ದವೆ ಬಹುತೇಕ ಬಿಜೆಪಿ ಮುನ್ನಡೆ ಸಾಧಿಸಲಿದೆ ಎನ್ನುತ್ತವೆ. ಪೀಪಲ್ಸ್ ಪಲ್ಸ್ ಮತ್ತು ಕೊಡ್ಮೋ ತಮ್ಮ ನಿರ್ಗಮನ ಸಮೀಕ್ಷೆಗಳಲ್ಲಿ ಬಿಜೆಪಿ 51-60 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿವೆ. ಆಮ್ ಆದ್ಮಿ ಪಕ್ಷವು ಭಾರಿ ಸೋಲನ್ನು ಎದುರಿಸಬೇಕಾಗುತ್ತದೆ. ಈ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 20 ಸ್ಥಾನಗಳಿಗಿಂತ ಕಡಿಮೆ ಸ್ಥಾನಗಳನ್ನು ಗಳಿಸಬಹುದು. ಆದರೆ…

ದೆಹಲಿ ವಿಧಾನಸಭೆ ಚುನಾವಣೆ: ಸಂಜೆ 5 ಕ್ಕೆ57.70 ರಷ್ಡು ಮತದಾನ

ದೆಹಲಿ ವಿಧಾನಸಭೆ ಚುನಾವಣೆ: ಸಂಜೆ 5 ಕ್ಕೆ57.70 ರಷ್ಡು ಮತದಾನ by-ಕೆಂಧೂಳಿ ನವದೆಹಲಿ, ಫೆ,05-ದೆಹಲಿ ವಿಧಾನಸಭೆಗೆ ಇಂದು ನಡೆದ ಚುನಾವಣೆಯ ಮತದಾನದಲ್ಲಿ ಶೇ 57.70 ರಷ್ಟುಮತದಾನ ನಡೆದಿದೆ. ಸಂಜೆ ಐದು ಗಂಟೆಗೆ ಈ ಮತದಾನವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.ಬೆಳಿಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ನಡೆದ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರಾದ ಎಸ್. ಜೈಶಂಕರ್, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ…

ದೆಹಲಿ ವಿಧಾನಸಸಭೆ ಚುನಾವಣೆ-ಮತದಾನ ಆರಂಭ

ದೆಹಲಿ ವಿಧಾನಸಸಭೆ ಚುನಾವಣೆ-ಮತದಾನ ಆರಂಭ by-ಕೆಂಧೂಳಿ ನವದೆಹಲಿ,ಫೆ.೦೫-ಇಡೀ ದೇಶದ ಗಮನ ಸೆಳೆದರಿವು ದೆಹಲಿ ವಿಧಾನಸಭೆ ಚುನಾವಣೆ ಇಂದು ಆರಂಭವಾಗಿದ್ದು ಕಳೆದ ಹತ್ತು ವರ್ಷದಿಂದ ಅಧಿಕಾರದಲ್ಲಿರುವ ಆಮ್‌ಆದ್ಮಿ ಪಕ್ಷ ಮತ್ತೊಮ್ಮೆ ಅಧಿಕಾರದ ಕನಸಿನಲ್ಲಿದೆ ಆದರೆ ದೆಹಲಿ ಮತದಾರ ಯಾರ ಆಯ್ಕೆಯನ್ನು ಭಯಸುತ್ತದೆ ಎನ್ನುವುದು ಗೊತ್ತಾಗಲಿದೆ ೭೦ ಸ್ಥಾನಗಳಿಗೆ ಒಟ್ಟು ೬೯೯ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ೧.೫೬ ಕೋಟಿ ಮತದಾರರು ಬುಧವಾರ ತಮ್ಮ ಹಕ್ಕು ಚಲಾವಣೆಯ ಅವಕಾಶ ಹೊಂದಿದ್ದಾರೆ. ಮತದಾನಕ್ಕಾಗಿ ಒಟ್ಟು ೧೩೭೬೬ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ ೭ರಿಂದ ಸಂಜೆ ೬.೩೦…

ಆಧಾಯ ತೆರಿಗೆದಾರರಿಗೆ ನಿರಾಳ, 12 ಲಕ್ಷದವರೆಗೆ ತೆರಿಗೆ ಇಲ್ಲ.

ಆಧಾಯ ತೆರಿಗೆದಾರರಿಗೆ ನಿರಾಳ 12 ಲಕ್ಷದವರೆಗೆ ತೆರಿಗೆ ಇಲ್ಲ. by ಕೆಂಧೂಳಿ ನವದೆಹಲಿ, ಫೆ,01- ಎಲ್ಲರ ನಿರೀಕ್ಷಯಂತೆ ಆಧಾಯ ತೆರಿಗೆದಾರರರಿಗೆ ಒಂದಿಷ್ಟು ವಿನಾಯಿತಿ ನೀಡಿದ್ದು 12 ಲಕ್ಷದವರೆಗೆ ತೆರಿಗೆ ಇಲ್ಲ ಎನ್ನುವುದನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ…

ಎಎಪಿಗೆ ಗುಡ್ ಬೈ ಹೇಳಿದ ಏಳು ಹಾಲಿ ಶಾಸಕರು,ಪಕ್ಷಕ್ಕೆ ಹಿನ್ನಡೆ

ಎಎಪಿಗೆ ಗುಡ್ ಬೈ ಹೇಳಿದ ಏಳು ಹಾಲಿ ಶಾಸಕರು ,ಪಕ್ಷಕ್ಕೆ ಹಿನ್ನಡೆ     by-ಕೆಂಧೂಳಿ ನವದೆಹಲಿ,ಫೆ,೦೧- ಎಎಪಿಗೆ ಬಿಗ್ ಶಾಕ್..ಚುನಾವಣೆ ಹೊತ್ತಿನಲ್ಲಿಯೇ ಪಕ್ಷದ ಏಳು ಮಂದಿ ಹಾಸಿ ಶಾಸಕರು ರಾಜೀನಾಮೆ ನೀಡುವ ಮೂಲಕ ತೀವ್ರ ಆತಂಕ ಮೂಡಿಸಿದ್ದಾರೆ. ಎಎಪಿಯ ಕೆಲವು ನೆಡೆಗಳು ಪಕ್ಷದಿಂದ ನಿರ್ಗಮಿಸಲು ಕಾರಣ ಎನ್ನುವುದೂ ಸೇರಿದಂತೆ ಇತ್ತೀಚೆನ ಕೇಜ್ರಿವಾಲ್ ನಡೆಗಳು ಕೂಡ ಅನುಮಾನ ತಂದಿದ್ದವು ಆಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ ಇನ್ನು ಒಂದು ವಾರ ಚುನಾವಣೆ ಇರುವಾಗಲೆ ಈ ಏಳು ಜನರ ರಾಜೀನಾಮೆ…

ಭಾರತವನ್ನು ಜಾಗತಿಕ ನಾವೀನ್ಯಶಕ್ತಿಯನ್ನಾಗಿ ಮಾಡುವುದೇ ಗುರಿ-ರಾಷ್ಟ್ರಪತಿ

ಭಾರತವನ್ನು ಜಾಗತಿಕ ನಾವೀನ್ಯಶಕ್ತಿಯನ್ನಾಗಿ ಮಾಡುವುದೇ ಗುರಿ-ರಾಷ್ಟ್ರಪತಿ byಕೆಂಧೂಳಿ ನವದೆಹಲಿ,ಜ,೩೧-ಭಾರತವನ್ನು ಜಾಗತಿಕ ನಾವೀನ್ಯತೆ ಶಕ್ತಿ ಕೇಂದ್ರವನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಕೃತಕ ಬುದ್ಧಿಮತ್ತೆಯ ಕ್ಷೇತ್ರದಲ್ಲಿ, ಭಾರತ ಂI ಮಿಷನ್ ನ್ನು ಪ್ರಾರಂಭಿಸಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮಾ ಹೇಳಿದರು ಇಂದು ಶುಕ್ರವಾರ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಅದರಲ್ಲಿ ಹಲವು ವಿಷಯಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ಕೇಂದ್ರ ಸರ್ಕಾರದ ಮೂರನೇ ಅವಧಿಯು ಹಿಂದಿನ ಆಡಳಿತಗಳಿಗಿಂತ ಮೂರು…

ಮಹಾಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಹಲವರು ಸಾವು

ಮಹಾಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಹಲವರು ಸಾವು by-ಕೆಂಧೂಳಿ ಲಕ್ನೋ,ಜ,೨೯- ಬುಧವಾರ ಮುಂಜಾನ ಮಹಾಕುಂಬಮೇಳದ್ಲಿ ಸಂಭವಿಸಿದ ಕಾಲ್ತುಳಿದಲ್ಲಿ ಕನಿಷ್ಟ ೧೦ ಜನ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಈ ಕುಂಬಮೇಳದಲ್ಲಿ ಬುಧವಾರ ಅಮವಾಸ್ಯದಿನ ಎರಡನೆ ಶಾಹಿಸ್ನಾನ ಎನ್ನುವ ಕಾರಣಕ್ಕೆ ತ್ರಿವೇಣಿಸಂಗಮದಲ್ಲಿ ಸಾವಿರಾರು ಜನರು ಸೇರಿದ್ದರಿಂದ ಅಳವಡಿಸಲಾಗಿದ್ದ ತಡೆಗೋಡೆಗಳು ಮುರಿದು ಬಿದ್ದಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ ಮಹಾ ಕುಂಭ ಮೇಳದಲ್ಲಿ ಸಂಗಮ ಮತ್ತು ಇತರ ಎಲ್ಲಾ ಘಾಟ್ ಪ್ರದೇಶಗಳಲ್ಲಿ ೧೨ ಕಿ.ಮೀ ಉದ್ದದ…

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ by ಕೆಂಧೂಳಿ ಡೆಹ್ರಾಡೂನ್ ಜ.೨೭- ದೇಶದಲ್ಲಿಯೇ ಮೊದಲ ಬಾರಿಗೆಉತ್ತರಾಖಂಡದಲ್ಲಿ ‘ಏಕರೂಪ ನಾಗರಿಕ ಸಂಹಿತೆ ಇಂದಿನಿಂದ ಜಆರಿಗೆ ಬರಲಿದೆ.ಈ ಮೂಲಕ ಕೇಂದ್ರ ಸರ್ಕಾರದ ಮಹಾತಂತ್ವಾಕಾಂಕ್ಷೆಯ ಈ ಯೋಜನೆಯನ್ನು ಜಾರಿಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೂ ಕಾರಣವಾಗಿದೆ. ಈ ಯೋಜನೆಯಿಂದ ಸಮಾಜದಲ್ಲಿ ಏಕರೂಪತೆಯನ್ನು ತರಬಹುದಗಿದೆ ಹೀಗಾಗಿ ವಇವಾಹ ವಿಚ್ಛೆದನನೆ ಉತ್ತರದಾಯಿತ್ವ ವಿಷಯಗಳಲ್ಲಿ ಇನ್ನುಮುಂದೆ ಎಲ್ಲಾ ಧರ್ಮಿರಿಗೂ ಒಂದೆ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಮೂಲಕ ಏಕರೂಪತೆ ಜಾರಿಯಿರುತ್ತದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ…

ದೆಹಲಿಯ ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ

ದೆಹಲಿಯ ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ      by ಕೆಂಧೂಳಿ ನವದೆಹಲಿ, ಜ. 26 -ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿಂದು ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ ಸ್ತಬ್ಧಚಿತ್ರವು ಅಲ್ಲಿ ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿದ್ದಲ್ಲದೇ, ಚಪ್ಪಾಳೆಯ ಕರತಾಡನದ ಮೂಲಕ ಅದ್ದೂರಿ ಸ್ವಾಗತ ದೊರೆಯಿತು. ರಾಜಧಾನಿಯ ಕರ್ತವ್ಯಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಿತು. ಕರ್ನಾಟಕ…

1 2 3 8
error: Content is protected !!