ಸಾಹಿತ್ಯ
ಕನ್ನಡ ಸಾಹಿತ್ಯ ಪರಿಷತ್ತಿಗೆ ಆಡಳಿತಾಧಿಕಾರಿ ನೇಮಿಸಲು ಸಾಹಿತಿಗಳು, ಕನ್ನಡಪರ ಸಂಘಟನೆಗಳ ನಿರ್ಣಯ
ಆರ್ ಜಿ ಹಳ್ಳಿ ನಾಗರಾಜ್, ಸಾಹಿತಿ,ಪತ್ರಕರ್ತರು ಬೆಂಗಳೂರು,ಏ,25-ಕನ್ನಡ ಸಾಹಿತ್ಯ ಪರಿಷತ್ತು ಲಂಗೂ ಲಗಾಮಿಲ್ಲದೆ ಓಡುವ ಹುಚ್ಚು ಕುದುರೆಯಂತಾಗಿದೆ. ಅಲ್ಲಿ ಕೂತ ರಾಜ್ಯಾಧ್ಯಕ್ಷರು ಸಾಹಿತ್ಯ ಚಟುವಟಿಕೆ ಬಿಟ್ಟು ಆಜೀವ ಸದಸ್ಯರು ಹಾಗೂ ಅವರಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರ ಮೇಲೆ ಕ್ರಮ ಜರುಗಿಸುತ್ತ, ಅವರ ಪ್ರಾಥಮಿಕ ಸದಸ್ಯತ್ವ ರದ್ದುಪಡಿಸುವ ಹುಚ್ಚು ನಿರ್ಧಾರ ಕೈಗೊಂಡು; 3 ನೇ ಬಾರಿಗೆ ಬೈಲಾ ತಿದ್ದುಪಡಿಗೆ ಕೈ ಹಾಕಿದ್ದು ಭಾರಿ ಕೋಲಾಹಲ ಉಂಟು ಮಾಡಿದೆ. ತಮಗೆ ಪರಮಾಧಿಕಾರ ಬೇಕೆಂದು ಹಲವು ತಿದ್ದುಪಡಿ ಮಾಡಲು ಹೊರಟ ಜೋಶಿ…