Browsing: ಸಿನೆಮಾ

ಸಿನೆಮಾ

ನಟ ಸುದೀಪ್ ಪ್ರಶಸ್ತಿಯನ್ನು ತಿರಸ್ಕರಿಸಲು ಕಾರಣ ಏನು?

ನಟ ಸುದೀಪ್ ಪ್ರಶಸ್ತಿಯನ್ನು ತಿರಸ್ಕರಿಸಲು ಕಾರಣ ಏನು? byಕೆಂಧೂಳಿ ನಟ ಕಿಚ್ಚ ಸುದೀಪ್ ತಮಗೆ ಬಂದ ಚಲನಚಿತ್ರ ರಾಜ್ಯ ಪ್ರಶಸ್ತಿಯನ್ನು ತಿರಸ್ಕರಿಸಿದ್ದು ಯಾಕೆ? ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ, ಅದರ ಕುರಿತು ಇಲ್ಲಿದೆ ಉತ್ತರ.. ಮೊನ್ನೆ ಕನ್ನಡ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿದಾಗ ಕಿಚ್ಚ ಸುದೀಪ್ ಅವರಿಗೆ ೨೦೧೯ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದರು ಅದು ಅವರ ಫೈಲ್ವಾನ್ ಚಿತ್ರದ ನಟನೆಗೆ ಅತ್ಯುತ್ತಮ ನಾಯಕ ಪ್ರಶಸ್ತಿ. ಪ್ರಶಸ್ತಿ ಪ್ರಕಟವಾಗತ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಿಸಿದ್ದರು ಆದರೆ ಕೆಲವೊತ್ತಿನಲ್ಲಿಯೇ ಸುದೀಪ್ ಮಾಡಿದ ಟ್ವೀಟ್…

ನಟ ದರ್ಶನ್ ಗೆ ಮತ್ತೆ ಸಂಕಷ್ಟ, ಸುಪ್ರೀಂಕೋರ್ಟ್ ನೊಟೀಸ್

ನಟ ದರ್ಶನ್ ಗೆ ಮತ್ತೆ ಸಂಕಷ್ಟ, ಸುಪ್ರೀಂಕೋರ್ಟ್ ನೊಟೀಸ್ by ಕೆಂಧೂಳಿ ನವದೆಹಲಿ, ಜ,24- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಏಳು ಮಂದೊಗೂ ಸುಪ್ರೀಂಕೋರ್ಟ್ ನೋಟೀಸ್ ಜಾರಿಮಾಡಿದೆ. ಈ ಮೂಲಕ ಬೇಲಿನಿಂದ ಹೊರಗಿರುವ ದರ್ಶನ್ ಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ. ಆರೋಪಿಗಳಾದ  ದರ್ಶನ್ ತೂಗುದೀಪ, ಪವಿತ್ರಾ ಗೌಡ, ಜಗದೀಶ್, ಪ್ರದೋಷ್, ನಾಗರಾಜು, ಅನುಕುಮಾರ್ ಸೇರಿದಂತೆ ಏಳು ಜನ ಆರೋಪಿಗಳಿಗೆ ನೋಟೀಸ್ ಜಾರಿ ಮಾಡಲಾಗಿದ್ದು ಈಗ ಮತ್ತೆ ಆತಂಕ ಎದುರಾಗಿದೆ. ನಟ ದರ್ಶನ್…

ಅನ್ ಲಾಕ್ ರಾಘವ” ಚಿತ್ರದ ಟ್ರೇಲರ್  ಅನಾವರಣ.

“ಅನ್ ಲಾಕ್ ರಾಘವ” ಚಿತ್ರದ ಟ್ರೇಲರ್  ಅನಾವರಣ. by ಕೆಂಧೂಳಿ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ “ಅನ್ ಲಾಕ್ ರಾಘವ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್,‌ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿ ಕುಶಾಲ್, ಭಾ.ಮ.ಗಿರೀಶ್, ನಟ ಪ್ರಥಮ್, ಜಿಮ್ ರವಿ ಸೇರಿದಂತೆ ಅನೇಕ ಗಣ್ಯರು ಟ್ರೇಲರ್ ಬಿಡುಗಡೆ…

ಫುಲ್ ಮೀಲ್ಸ್’ ಶೀಘ್ರ ಟ್ರೇಲರ್ ಬಿಡುಗಡೆ

ಫುಲ್ ಮೀಲ್ಸ್’ ಶೀಘ್ರ ಟ್ರೇಲರ್ ಬಿಡುಗಡೆ by ಕೆಂಧೂಳಿ ಲಿಖಿತ್ ಶೆಟ್ಟಿ ನಾಯಕನಾಗಿ, ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿರುವ ‘ಫುಲ್ ಮೀಲ್ಸ್’ ಸಿನೆಮಾದ ಟ್ರೈಲರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.. ಸಿನೆಮಾದ ನಾಯಕಿ ಖುಷಿ ರವಿ ಹುಟ್ಟುಹಬ್ಬದ ಪ್ರಯುಕ್ತ ಸಣ್ಣ ತುಣುಕೊಂದನ್ನು ಬಿಡುಗಡೆ ಮಾಡಿರುವ ಚಿತ್ರತಂಡ ವೀಡಿಯೋ ಕೊನೆಯಲ್ಲಿ ಶೀಘ್ರದಲ್ಲೇ ಟ್ರೈಲರ್ ಬರಲಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್ ಮತ್ತು ಅಬ್ಬಬ್ಬ ಸಿನೆಮಾಗಳ ಮೂಲಕ ಸಾಕಷ್ಟು…

ಯಕ್ಷಗಾನ ಪ್ರಸಂಗದಲ್ಲೂ ಸೈ ಎನಿಸಿಕೊಂಡ ಉಮಾಶ್ರೀ

ಯಕ್ಷಗಾನ ಪ್ರಸಂಗದಲ್ಲೂ ಸೈ ಎನಿಸಿಕೊಂಡ ಉಮಾಶ್ರೀ ಉಮಾಶ್ರೀ ಅವರ ನಟನೆ ಎನ್ನುವುದಿದೆಯಲ್ಲ ಎಂಥವರನ್ನು ಮಂತ್ರಮುಗ್ದತೆ ಮಾಡಿಬಿಡುತ್ತದೆ.ಅವರ ಹಲವಾರು ಪಾತ್ರಗಳು ಜನಮಾನಸದಲ್ಲಿ ಉಳಿದಿರುವುದೇ ಅದೇಕಾರಣಕ್ಕೆ..ಹಾಗಾಗಿಯೇ ಪುಟ್ನಜ್ಜಿ ಪಾತ್ರದ ಆ ನಟನೆ ಮೂಲಕ ಕಲಾರಸಿಕರನ್ನು ಆಕ್ರಮಿಸಿಕೊಂಡು ಬಿಟ್ಟಿದ್ದಾರೆ. ಎಂಥದ್ದೆ ಪಾತ್ರ ಕೊಟ್ಟರು ಲೀಲಾಜಾಲವಾಗಿ ಅಭಿನಯಿಸುವ ಈ ಪುಟ್ನಂಜಿ ಈಗ ಯಕ್ಷಗಾನದಲ್ಲೂ ತಮ್ಮನ್ನು ಪರಿಕ್ಷೆಗೊಡ್ಡಿಕೊಂಡು ಸೈ ಎನಿಸಿಕೊಂಡಿದ್ದಾರೆ. ಉತ್ತರ ಕನ್ನಡ ಹೊನ್ನಾವರ ಸಮೀಪದ ಪೆರ್ಡೂರಿನಲ್ಲಿ ನಡೆದ ಶ್ರೀ ರಾಮ ಪಟ್ಟಾಭಿಷೇಕ ಮಾಯಾಮೃಗಗಾವತಿ ಎಂಬ ಯಕ್ಷಗಾನ ಪ್ರಸಂಗದಲ್ಲಿ ಮಂಥರೆಯಾಗಿ ಉಮಾಶ್ರೀ ಅಭಿನಯಿಸುವ ಮೂಲಕ…

ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ ಬರಗೂರು ರಾಮಚಂದ್ರಪ್ಪ ರವರ ” ಸ್ವಪ್ನ ಮಂಟಪ”

ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ ಬರಗೂರು ರಾಮಚಂದ್ರಪ್ಪ ರವರ ” ಸ್ವಪ್ನ ಮಂಟಪ” Published by film beat ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಕಾದಂಬರಿ ಆಧಾರಿತ “ಸ್ವಪ್ನ ಮಂಟಪ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವ ಎಚ್. ಕೆ ಪಾಟೀಲ್ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ಅವರು ವಿಜಯ್ ರಾಘವೇಂದ್ರ ಮತ್ತು ನಟಿ ರಂಜನಿ ರಾಘವನ್ ಪ್ರಧಾನ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ…

ರುದ್ರ ಗರುಡ ಪುರಾಣ” ಚಿತ್ರದ ಟ್ರೇಲರ್ ಅನಾವರಣ

“ರುದ್ರ ಗರುಡ ಪುರಾಣ” ಚಿತ್ರದ ಟ್ರೇಲರ್ ಅನಾವರಣ ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ರಿಷಿ ನಾಯಕರಾಗಿ ನಟಿಸಿರುವ “ರುದ್ರ ಗರುಡ ಪುರಾಣ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಅನ್ನು ನಟ ರಾಕ್ಷಸ ಡಾಲಿ ಧನಂಜಯ ಅನಾವರಣ ಮಾಡಿದರು. ನಿರ್ಮಾಪಕ ಕೆ.ಮಂಜು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಟ್ರೇಲರ್ ಕುತೂಹಲ ಮೂಡಿಸಿದ್ದು,‌ ಜನವರಿ 24 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಈ ಚಿತ್ರವನ್ನು ನೋಡುವ ಕಾತುರವನ್ನು ಹೆಚ್ಚಿಸಿದೆ. ಟ್ರೇಲರ್ ಬಿಡುಗಡೆ…

ಆಗಸ್ಟ್ 15 ರಂದು “45” ಚಿತ್ರ ತೆರೆಮೇಲೆ

ಆಗಸ್ಟ್ 15 ರಂದು”45″ ಚಿತ್ರ ತೆರೆಮೇಲೆ Publish by ,Desk team ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ‌ ಹಾಗೂ 2025ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ “45” ಚಿತ್ರ ಆಗಸ್ಟ್ 15, ಸ್ವಾತಂತ್ರ್ಯ ದಿನೋತ್ಸವದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತಾರೆ. ಆದರೆ “45” ಚಿತ್ರತಂಡ ವಿಭಿನ್ನವಾಗಿ ದಿನಾಂಕ ಘೋಷಣೆ ಮಾಡಿದೆ. ಡೇಟ್ ಅನೌನ್ಸ್ ಮೆಂಟ್ ಗಾಗಿಯೇ ನಿರ್ದೇಶಕ ಅರ್ಜುನ್ ಜನ್ಯ ಪ್ರಜ್ವಲ್ ಅರಸ್ ಎಂಬ ಯುವ ಪ್ರತಿಭೆಯಿಂದ 3D…

ನಟ ಸರಿಗಮ ವಿಜಿ ಇನ್ನೂ ನೆನಪು ಮಾತ್ರ

ನಟ ಸರಿಗಮ ವಿಜಿ ಇನ್ನೂ ನೆನಪಮಾತ್ರ News desk date 15-01-2025: ಬೆಂಗಳೂರು, ಜ,15- ಬಹುದಿನಗಳ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಚಿತ್ರ ನಟ ಸರಿಗಮ ವಿಜಿ ಕೊನೆಯಿಸಿರೆಳದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ತಮ್ಮ ವಿಭಿನ್ನ ನಟನೆಯಿಂದ ಜನಮಾನಸದಲ್ಲಿ ಅಚ್ಚಗದಗಳೆಯದೆ ಉಳಿದಿದ್ದ ಅವರ ಪಾತ್ರಗಳೇ ವೈಶಿಷ್ಟ್ಯ ಪಡೆದಿದ್ದವು,ಸರಿಗಮ ವಿಜಿ ಎಂದೇ ಜನಪ್ರಿಯತೆ ಪಡೆದಿರುವ ಅವರ ಪೂರ್ತಿ ಹೆಸರು ಆರ್‌. ವಿಜಯ್‌ ಕುಮಾರ್‌. ಮೊದಲು ರಂಗಭೂಮಿಯಲ್ಲಿ ಗುರುತಿಸಿಕೊಂಡಿದ್ದ ಇವರನ್ನು ಸರಿಗಮ ವಿಜಿ ಕರೆಯಲಾಗುತ್ತಿತ್ತು. 1980ರಲ್ಲಿ ಗೀತಪ್ರಿಯಾ ನಿರ್ದೇಶನದ…

ಅಪಾಯವಿದೆ ಎಚ್ಚರಿಕೆ”  ಚುರುಕು ನೋಟವೇ ಲವ್ ಸಾಂ

“ಅಪಾಯವಿದೆ ಎಚ್ಚರಿಕೆ”  ಚುರುಕು ನೋಟವೇ ಲವ್ ಸಾಂಗ್. Publish by manjunath ಈ ಹಿಂದೆ ಮೋಶನ್ ಪೋಸ್ಟರ್ ಮತ್ತು ಬ್ಯಾಚುಲರ್ ಸಾಂಗ್ ಬಿಡುಗಡೆ ಮಾಡಿದ ಅಪಾಯವಿದೆ ಎಚ್ಚರಿಕೆ ಚಿತ್ರತಂಡ ನಂತರ ಚಿತ್ರದ ಟೀಸರ್ ಬಿಡುಗಡೆಗೊಳಿಸಿ ಅದರ ವಿಶೇಷತೆ ಯಿಂದ ನಿರೀಕ್ಷೆ ಹುಟ್ಟಿಸಿತ್ತು. ಪ್ರಾರಂಭದಿಂದಲೂ ಹೊಸತನದ ಕಂಟೆಂಟ್ ಜೊತೆ ಕಾಣಿಸಿ ಕೊಳ್ಳುತ್ತಿದ್ದ ಅಭಿಜಿತ್ ತೀರ್ಥಹಳ್ಳಿ ನಿರ್ದೇಶನ ಅಪಾಯವಿದೆ ಚಿತ್ರದಲ್ಲಿ ಇದೀಗ ಹೊಸ ಹಾಡೊಂದು ಬಿಡುಗಡೆಯಾಗಿದೆ. ಚುರುಕು ನೋಟವೇ ಸುಳಿವು ನೀಡಿದೆ ಎನ್ನುವಂತ ಸುಂದರ ಸಾಲುಗಳೊಂದಿಗೆ ಶುರುವಾಗೋ ಈ ಹಾಡಿನ…

ಬೇಗೂರು ಕಾಲೋನಿ” ಚಿತ್ರದ “ರಾ ರಾ ರಾಘವ” ಗೀತೆ ಬಿಡುಗಡೆ

“ಬೇಗೂರು ಕಾಲೋನಿ” ಚಿತ್ರದ “ರಾ ರಾ ರಾಘವ” ಗೀತೆ ಬಿಡ By manjunath ಶ್ರೀಮಾ ಸಿನಿಮಾಸ್ ಲಾಂಛನದಲ್ಲಿ ಎಂ ಶ್ರೀನಿವಾಸ್ ಬಾಬು ಅವರು ನಿರ್ಮಿಸಿರುವ, ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ “ಬೇಗೂರು ಕಾಲೋನಿ” ಚಿತ್ರಕ್ಕಾಗಿ ಬಹದ್ದೂರ್ ಚೇತನ್ ಕುಮಾರ್ ಬರೆದಿರುವ “ರಾ ರಾ ರಾಘವ” ಎಂಬ ಹಾಡು ಸಂಕ್ರಾಂತಿ ಹಬ್ಬದ ಶುಭದಿನ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು. ಚಿತ್ರದಲ್ಲಿ ನಾಯಕನ‌ನ್ನು ಪರಿಚಯಿಸುವ ಈ ಗೀತೆಯನ್ನು ತಮ್ಮ…

ಮೀನಾ ತೂಗುದೀಪ ಶ್ರೀನಿವಾಸ್ ಆಶೀರ್ವಾದ ಪಡೆದ ಟಕ್ಕರ್!

ಮನೋಜ್ ಕುಮಾರ್ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ, ಪುಟ್ಟಗೌರಿ ಮದುವೆ ಮತ್ತು ಈಗ ಕನ್ನಡತಿ ಧಾರಾವಾಹಿಯ ಮೂಲಕ ಮನೆ ಮನಗಳಿಗೆ ಪರಿಚಯವಾಗಿರುವ ರಂಜನಿ ರಾಘವನ್ ಅಭಿನಯದ ಚಿತ್ರ ʻಟಕ್ಕರ್ʼ. ವಿ. ರಘುಶಾಸ್ತ್ರಿ ನಿರ್ದೇಶನದ ಸಿನಿಮಾ ಬರುವ ಮೇ 6ರಂದು ತೆರೆಗೆ ಬರುತ್ತಿದೆ. ಹೀಗಾಗಿ ಚಿತ್ರತಂಡ ಪ್ರಚಾರ ಆರಂಭಿಸಿದೆ. ಮೈಸೂರಿಗೆ ತೆರಳಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ನಂತರ ಹಿರಿಯ ನಟ ದಿವಂಗತ ತೂಗುದೀಪ ಶ್ರೀನಿವಾಸ್ ಅವರ ಮನೆಗೆ ತೆರಳಿ ಮೀನಾ ತೂಗುದೀಪ ಅವರ ಆಶೀರ್ವಾದ ಪಡೆದಿದಾರೆ. ವರಸೆಯಲ್ಲಿ…

ಓ ಮೈ ಲವ್‌ಗೆ ಉಪೇಂದ್ರ ಸಾಥ್

ಜಿಸಿಬಿ ಪ್ರೊಡಕ್ಷನ್ ಲಾಂಛನದಲ್ಲಿ ಸಿದ್ದಗೊಂಡಿರುವ ಹೊಸ ಥರದ ನಿರೂಪಣೆ ಒಳಗೊಂಡ ’ಓ ಮೈ ಲವ್’ ಚಿತ್ರದ ’ಏನಾಯ್ತೋ ನಾ ಕಾಣೆ’ ಲಿರಿಕಲ್ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಿರ್ದೇಶಕ ಸ್ಮೈಲ್‌ಶ್ರೀನು ಚಿತ್ರೀಕರಣ ನಡೆಯುತ್ತಿರುವ ಸಂದರ್ಭದಲ್ಲಿ ಸಂಗೀತ ನಿರ್ದೇಶಕರು ಹಾಡಿನ ಟ್ಯೂನ್ ಕಳುಹಿಸಿಕೊಟ್ಟರು. ಅದನ್ನು ಕೇಳುತ್ತಿದ್ದ ಹಾಗೆ ರೋಮಾಂಚನವಾಯಿತು. ಪಲ್ಲವಿ ಚೆನ್ನಾಗಿದೆ. ಚರಣ ಬದಲಾವಣೆ ಮಾಡೋಣವೆಂದು ಹೇಳಲಾಯಿತು. ನಂತರ ಎರಡು ದಿವಸದಲ್ಲೆ ಸಾಹಿತಿ ಡಾ.ವಿ.ನಾಗೇಂದ್ರಪ್ರಸಾದ್ ಚರಣ ಕೊಟ್ಟರು.…

ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ಅಡ್ಡಿಯಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಮಾ, 23: ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ಯಾವುದೇ ಅಡ್ಡಿ ಪಡಿಸಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ಪ್ರದಯೇಶಕ್ಕೆ ಅಡ್ಡಿಯಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿರುವ ಬಗ್ಗೆ ಇಂದು ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. “ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯವರೊಂದಿಗೆ ಮಾತನಾಡಿದ್ದೇನೆ. ತೊಂದರೆಯಾಗಿರುವಲ್ಲಿ ಕೂಡಲೇ ಸರಿಪಡಿಸಿ, ಅನಾವಶ್ಯಕವಾಗಿ ಜೇಮ್ಸ್ ಸಿನಿಮಾವನ್ನು ಯಾರೂ ಚಿತ್ರಮಂದಿರಗಳಿಂದ ತೆಗೆಯತಕ್ಕದ್ದಲ್ಲ. ಸಂಬಂಧಪಟ್ಟ ನಿರ್ಮಾಪಕರು, ಚಿತ್ರಮಂದಿರದವರಿಗೆ ಇದನ್ನು ಸರಿಪಡಿಸುವ ಅಧಿಕಾರವಿದೆ.…

ಲಂಡನ್‌ನಲ್ಲಿ ಪ್ರದರ್ಶನಗೊಂಡ ನಾಂದಿ

ಲಂಡನ್‌ನಲ್ಲಿ ಪ್ರದರ್ಶನಗೊಂಡ ನಾಂದಿ ಶ್ರೀ ಭಾರತಿಚಿತ್ರ ಲಾಂಛನದಲ್ಲಿ ವಾದಿರಾಜ್ ಹಾಗೂ ಜವಹರ್ ಸೋದದರು ನಿರ್ಮಾಣ ಮಾಡಿದ ಕಪ್ಪುಬಿಳುಪು ಸಾಮಾಜಿಕಕಥಾ ಹಂದರದಚಿತ್ರನಾಂದಿ ೧೯೬೪ರಲ್ಲಿ ಬಿಡುಗಡೆಗೊಂಡಿತು.ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ ನಿರ್ದೇಶಕಎನ್.ಲಕ್ಷ್ಮಿನಾರಾಯಣ್ ಮೊದಲ ಚಿತ್ರಇದಾಗಿತ್ತು. ಆರ್.ನಾಗೇಂದ್ರರಾವ್ ಸೇರಿದಂತೆ ಹಲವರ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಲಕ್ಷ್ಮಿನಾರಾಯಣ್ ‘ನಾಂದಿಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾದರು. ರಾಜಕುಮಾರ್, ಹರಿಣಿ, ಕಲ್ಪನಾ, ಬಾಲಕೃಷ್ಣ, ವಾದಿರಾಜ್, ದಿನೇಶ್, ಗಣಪತಿಭಟ್, ಶೈಲಶ್ರೀ, ಉದಯಕುಮಾರ್, ಸೋರಟ್‌ಅಶ್ವತ್ಥ್, ಹನುಮಂತಾಚಾರ್, ಜಯಶ್ರೀ ಮುಂತಾದವರು ಅಭಿನಯಿಸಿರುವ ಈ ಚಿತ್ರಕ್ಕೆಎನ್.ಲಕ್ಷ್ಮಿನಾರಾಯಣ್‌ಅವರೇಕಥೆ, ಹಾಗೂ ಚಿತ್ರಕಥೆ ರಚಿಸಿದರು.…

ಮೈಸೂರು ವಿವಿ ಯಿಂದ ಪುನೀತ್ ರಾಜ್‌ಕುಮಾರ್‌ಗೆ ಗೌರವ ಡಾಕ್ಟರೇಟ್ ಪ್ರದಾನ

ಮೈಸೂರು,ಮಾ,೨೨:ಕರ್ನಾಟಕ ರತ್ನ ದಿ.ಪುನೀತ್ ರಾಜ್‌ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ ೧೦೨ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಮಂಗಳವಾರ ಕ್ರಾಫರ್ಡ್ ಹಾಲ್ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭ ಹಾಗೂ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಪುನೀತ್ ರಾಜ್‌ಕುಮಾರ್ ಹೆಸರು ಹೇಳುತ್ತಿದ್ದಂತೆ ಇಡೀ ಸಭಾಂಗಣದಲ್ಲಿ ಚಪ್ಪಾಳೆ ಸದ್ದು ಕೇಳಿ ಬಂತು. ಎಲ್ ಇಡಿ ಸ್ಕ್ರೀನ್ ನಲ್ಲಿ ಪುನೀತ್ ಬಾಲ್ಯ, ಅವರು ಅಭಿನಯಿಸಿದ…

ಎಸ್.ಪಿ.ಬಾಲಸುಬ್ರಹ್ಮಣ್ಯಂಕನ್ನಡಕ್ಕಾಗಿ ಮೊದಲು ಹಾಡಿದ ನಕ್ಕರೆಅದೇ ಸ್ವರ್ಗ

ಎಸ್.ಪಿ.ಬಾಲಸುಬ್ರಹ್ಮಣ್ಯಂಕನ್ನಡಕ್ಕಾಗಿ ಮೊದಲು ಹಾಡಿದ ನಕ್ಕರೆಅದೇ ಸ್ವರ್ಗ ಶ್ರೀಕಾಂತ್ ಅಂಡ್ ಶ್ರೀಕಾಂತ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಶ್ರೀಕಾಂತ್ ನಹತಾ ಮತ್ತು ಶ್ರೀಕಾಂತ್ ಪಟೇಲ್ ನಿರ್ಮಾಣ ಮಾಡಿದ ನಕ್ಕರೆಅದೇ ಸ್ವರ್ಗ ಕಪ್ಪುಬಿಳುಪು ಸಾಮಾಜಿಕಕಥಾಹಂದರದಚಿತ್ರ ೧೯೬೭ರಲ್ಲಿ ಬಿಡುಗಡೆಗೊಂಡಿತು. ಎಂ.ಆರ್.ವಿಠಲ್ ನಿರ್ದೇಶನದ ಈ ಚಿತ್ರದಲ್ಲಿ ನರಸಿಂಹರಾಜು, ಅರುಣ್‌ಕುಮಾರ್, ಆರ್.ನಾಗೇಂದ್ರರಾವ್, ಶೈಲಶ್ರೀ, ಢಿಕ್ಕಿಮಾಧವರಾವ್, ರಂಗ, ಸಂಪತ್, ಜಯಂತಿ, ಜೂ.ರೇವತಿ ಅಭಿನಯಿಸಿದರು. ಎಸ್.ಪಿ.ಬಾಲಸುಬ್ರಹ್ಮಣ್ಯಂಅವರು ಮೊದಲ ಬಾರಿಗೆಕನ್ನಡಚಿತ್ರಕ್ಕಾಗಿ ಹಾಡಿದರು.ಅರುಣ್‌ಕುಮಾರ್‌ಅವರಿಗಾಗಿಎಸ್.ಪಿ.ಬಾಲಸುಬ್ರಹ್ಮಣ್ಯಂಅವರು ಕನಸಿದೋ ನನಸಿದೋ..’ಗೀತೆಯನ್ನು ಹಾಡಿದರು.ಎಂ.ರಂಗಾರಾವ್ ಸಂಗೀತ ನಿರ್ದೇಶನದ ಮೊದಲ ಚಿತ್ರ.ನರಸಿಂಹರಾಜು ಅವರು ನಾಯಕನಟರಾಗಿ ಅಭಿನಯಿಸಿದ ಚಿತ್ರ.ವೂ ಹೌದು.ನರಸಿಂಹರಾಜು…

ನಿರ್ದೇಶಕ ಸ್ಥಾನಕ್ಕೆ ತಾರಾಮೌಲ್ಯತಂದ ಪುಟ್ಟಣ್ಣಕಣಗಾಲ್

ನಿರ್ದೇಶಕ ಸ್ಥಾನಕ್ಕೆ ತಾರಾಮೌಲ್ಯತಂದ ಪುಟ್ಟಣ್ಣಕಣಗಾಲ್ ಕನ್ನಡದಲ್ಲಿ ನಿರ್ದೇಶಕನ ಪಟ್ಟಕ್ಕೆತಾರಾಮೌಲ್ಯತಂದುಕೊಟ್ಟ ಎಸ್.ಆರ್.ಪುಟ್ಟಣ್ಣಕಣಗಾಲ್(ಸುಬ್ರವೇಷ್ಠಿ ರಾಮಸ್ವಾಮಯ್ಯ ಸೀತಾರಾಮ ಶರ್ಮ) ಅವರು ಬಿ.ಆರ್.ಪಂತುಲುಅವರಗರಡಿಯಲ್ಲಿ ಪಳಗಿ ಬಂದವರು. ಪುಟ್ಟಣ್ಣಕಣಗಾಲ್ ಮೈಸೂರುಜಿಲ್ಲೆಯ ಪಿರಿಯಾಪಟ್ಟಣತಾಲ್ಲೂಕುಕಣಗಾಲ್‌ಗ್ರಾಮದಲ್ಲಿ ಪುಟ್ಟಣ್ಣ ೧೯೩೩ರ ಡಿಸೆಂಬರ್ ೧ರಂದು ಜನಿಸಿದರು.ಪ್ರಾಥಮಿಕ ಶಾಲೆಯನ್ನುಕಣಗಾಲ್‌ನಲ್ಲಿ ಓದಿ ಮುಂದಿನ ವ್ಯಾಸಂಗಕ್ಕಾಗಿ ಮೈಸೂರಿಗೆ ಬಂದರು.ಭಿಕ್ಷಾನ್ನ ಮಾಡಿಕೊಂಡುಓದಬೇಕಾದ ಪರಿಸ್ಥಿತಿ.ವರದಾಚಾರ್‌ಎನ್ನುವಛಾಯಾಗ್ರಾಹಕರ ಮನೆಯಲ್ಲಿ ವಾಸ್ತವ್ಯದ ಅವಕಾಶ ದೊರೆತಿತ್ತು.ಬಿಡುವಿನಲ್ಲಿಅವರ ಸ್ಟುಡಿಯೋಗೆ ಹೋಗಿ ಛಾಯಾಗ್ರಹಣ ಕಲೆ ಬಗ್ಗೆ ಅರಿತುಕೊಳ್ಳುತ್ತಿದ್ದರು.ಚಲನಚಿತ್ರಗಳನ್ನು ನೋಡುವ ಹವ್ಯಾಸ ಬೆಳೆಸಿಕೊಂಡಿದ್ದ ಪುಟ್ಟಣ್ಣಒಮ್ಮೆ ಮೈಸೂರಿನ ಪ್ರೀಮಿಯರ್ ಸ್ಟುಡಿಯೋ ಒಳಗೆ ಹೋಗಲು ಪ್ರಯತ್ನಿಸಿ ನಿರಾಶರಾದರು.ನಟಭಯಂಕರಗಂಗಾಧರರಾಯರಕಂಪನಿಯಲ್ಲಿ ಸಣ್ಣ ಕೆಲಸ ಮಾಡಿದರು.ಧರಿಸಲು…

ನಿರ್ದೇಶನ, ಸಾಹಿತ್ಯರಚನೆ, ಅಭಿನಯ ಕ್ಷೇತ್ರಗಳ ಸಾಧಕಜಿ.ವಿ.ಅಯ್ಯರ್

ನಿರ್ದೇಶನ, ಸಾಹಿತ್ಯರಚನೆ, ಅಭಿನಯ ಕ್ಷೇತ್ರಗಳ ಸಾಧಕಜಿ.ವಿ.ಅಯ್ಯರ್ ವಿಶ್ವದ ಪ್ರಥಮ ಸಂಸ್ಕೃತಚಿತ್ರ ರೂಪಿಸಿದ ಗಣಪತಿಅಯ್ಯರ್ ವೆಂಕರಮಣಅಯ್ಯರ್ ೧೯೧೭ರ ಸೆಪ್ಟೆಂಬರ್ ೩ರಂದು ಜನಿಸಿದರು.ಓದಿಗೆ ವಿರಾಮ ಹಾಕಿ ಹತ್ತನೆ ವಯಸ್ಸಿನಲ್ಲಿ ಮನೆ ಬಿಟ್ಟುಗುಬ್ಬಿ ಕಂಪನಿಗೆ ಬಂದರೆಅಲ್ಲಿದೊರೆತದ್ದು ಪರಿಚಾರಕನ ಕೆಲಸ.ಮೂರು ವರ್ಷ ಈ ಕಾಯಕ.ಬಿಡುವಿನ ವೇಳೆಯಲ್ಲಿ ಪರದೆ ಬರೆಯುವಕಲಾವಿದನ ಬಳಿ ನಿಂತು ಕುಳಿತು ನೋಡಿಕುಂಚಕಲೆಯನ್ನುಕರಗತ ಮಾಡಿಕೊಂಡರು.ಪೋಸ್ಟರ್ ಬರೆಯುವ ಉಪ ವೃತ್ತಿ ಕೊಂಚ ದಿವಸ. ಚಲನಚಿತ್ರದಲ್ಲಿ ಅವಕಾಶ ಅರಸಿ ಪುಣೆಗೆ ಬಂದರೆಅಲ್ಲಿದೊರೆತದ್ದು ಹೋಟೆಲ್ ಮಾಣಿ ಕೆಲಸ. ೧೯೩೨ರಲ್ಲಿ ನಂಜನಗೂಡಿಗೆ ಹಿಂದಿರುಗಿದರು. ಯಂತ್ರಕಟ್ಟುವತಂತ್ರ ವಿದ್ಯೆ, ಬಡಗಿ…

ನಿರ್ಮಾಪಕ, ನಿರ್ದೇಶಕ, ನಟ ವಾದಿರಾಜ್

ನಿರ್ಮಾಪಕ, ನಿರ್ದೇಶಕ, ನಟ ವಾದಿರಾಜ್ ಚಲನಚಿತ್ರ ನಿರ್ಮಾಪಕ, ನಿರ್ದೇಶಕ, ನಟ ವಾದಿರಾಜ್ ಉಡುಪಿಯ ಬಳಿ ಫಣಿಯಾಡು ಎಂಬಲ್ಲಿ ೧೯೨೭ರ ಜನವರಿ ೩ರಂದು ಜನಿಸಿದರು. ತಂದೆ ಶ್ರೀನಿವಾಸ ಫಣಿಯಾಡಿ, ತಾಯಿ ಭಾರತಿ, ತಂದೆ ಸ್ವಾತಂತ್ರ ಹೋರಾಟಗಾರರು ಹಾಗೂ ನಾಟಕ ರಚನೆಕಾರರು. ಬಾಲ್ಯವನ್ನು ತಮ್ಮ ಊರಿನಲ್ಲಿಯೇ ಕಳೆದ ವಾದಿರಾಜ್ ಮದರಾಸಿಗೆ ತೆರಳಿದರು. ಅಲ್ಲಿ ಕೊಂಚ ಕಾಲ ಇದ್ದು ಪುನಃ ತನ್ನೂರಿಗ ಬಂದು ತಮ್ಮ ತಂದೆ ರಚಿಸಿದ್ದ ಕೆಲವು ನಾಟಕಗಳಲ್ಲಿ ಅಭಿನಯಿಸುವ (ಮೂಲಕ ಕಲಾರಂಗಕ್ಕೆ ಕಾಲಿರಿಸಿದರು.೧೯೫೬ರಲ್ಲಿ ತೆರೆಗೆ ಬಂದ ’ಕೋಕಿಲವಾಣಿ’ ಚಿತ್ರದ…

1 2 3 4 5 8
error: Content is protected !!