ಸಿನೆಮಾ
ನಟ ದರ್ಶನ್ ಗೆ ಮತ್ತೆ ಸಂಕಷ್ಟ, ಸುಪ್ರೀಂಕೋರ್ಟ್ ನೊಟೀಸ್
ನಟ ದರ್ಶನ್ ಗೆ ಮತ್ತೆ ಸಂಕಷ್ಟ, ಸುಪ್ರೀಂಕೋರ್ಟ್ ನೊಟೀಸ್ by ಕೆಂಧೂಳಿ ನವದೆಹಲಿ, ಜ,24- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಏಳು ಮಂದೊಗೂ ಸುಪ್ರೀಂಕೋರ್ಟ್ ನೋಟೀಸ್ ಜಾರಿಮಾಡಿದೆ. ಈ ಮೂಲಕ ಬೇಲಿನಿಂದ ಹೊರಗಿರುವ ದರ್ಶನ್ ಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ. ಆರೋಪಿಗಳಾದ ದರ್ಶನ್ ತೂಗುದೀಪ, ಪವಿತ್ರಾ ಗೌಡ, ಜಗದೀಶ್, ಪ್ರದೋಷ್, ನಾಗರಾಜು, ಅನುಕುಮಾರ್ ಸೇರಿದಂತೆ ಏಳು ಜನ ಆರೋಪಿಗಳಿಗೆ ನೋಟೀಸ್ ಜಾರಿ ಮಾಡಲಾಗಿದ್ದು ಈಗ ಮತ್ತೆ ಆತಂಕ ಎದುರಾಗಿದೆ. ನಟ ದರ್ಶನ್…