Browsing: ಸಿನೆಮಾ

ಸಿನೆಮಾ

ಐತಿಹಾಸಿಕ ವಿಭಿನ್ನ ಚಿತ್ರ ‘ಅಲ್ಲಮ ಪ್ರಭು’

12ನೇ ಶತಮಾನದ ಇತಿಹಾಸವುಳ್ಳ ಶ್ರೀ ಅಲ್ಲಮಪ್ರಭು ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯಗೊಂಡಿತು. ಡಾ.ಸಂಜಯ್ ಮತ್ತು ಅಂಕಿತಾ ಶಿವ-ಪಾರ್ವತಿಯಾಗಿ‌ ಅಭಿನಯಿಸಿದ ವಿಭಿನ್ನವಾದ ಹಾಡನ್ನು ಚಿತ್ರೀಕರಣದ ಕೊನೆಯ ಭಾಗವಾಗಿ ಬೆಂಗಳೂರಿನಲ್ಲಿ ಚಿತ್ರಿಸಲಾಯಿತು. ಚಿತ್ರವು ಕನ್ನಡ ಮಾತ್ರವಲ್ಲದೆ‌ ತೆಲುಗು, ಹಿಂದಿ, ಮರಾಠಿ, ಮಲಯಾಳಂ ಭಾಷೆಯಲ್ಲಿ ತಯಾರಾಗುತ್ತಿರುವುದಾಗಿ ನಿರ್ಮಾಪಕರಲ್ಲೊಬ್ಬರಾದ‌ ಮಾಧವಾನಂದ‌.ವೈ ತಿಳಿಸಿದ್ದಾರೆ. ಇವರಿಗೆ ಮಹಾವೀರಪ್ರಭು‌ ನಿರ್ಮಾಣದಲ್ಲಿ ಜೊತೆಗೂಡಿದ್ದಾರೆ. ಈ ಚಿತ್ರವನ್ನು ಶರಣ್ ಗದ್ವಾಲ್ ನಿರ್ದೇಶನ ಮಾಡುತ್ತಿದ್ದು, ಆರ್.ಗಿರಿ ಛಾಯಾಗ್ರಾಹಕರಾಗಿದ್ದಾರೆ. ಕುಮಾರ್ ಈಶ್ವರ್‌ ಸಂಗೀತ, ಬಿ.ಎಸ್.ಕೆಂಪರಾಜ್ ಸಂಕಲನ, ರಮೇಶ್ ಬಾಬು ವರ್ಣಾಲಂಕಾರ, ಬೆಳ್ಳಿ ಚುಕ್ಕಿ…

ಗ್ರಾಮೀಣ ಭಾಷೆ ಬಳಕೆಯಲ್ಲೂ ಸೈ ಎನಿಸಿಕೊಂಡ ರಾಜಕುಮಾರ್

ಗ್ರಾಮೀಣ ಭಾಷೆ ಬಳಕೆಯಲ್ಲೂ ಸೈ ಎನಿಸಿಕೊಂಡ ರಾಜಕುಮಾರ್ ರಾಜಕುಮಾರ್ ಬಿ.ಸರೋಜಾದೇವಿ ಒಟ್ಟಾಗಿ ಅಭಿನಯಿಸಿದ ಮೊದಲ ಚಿತ್ರ ಹಾಗೂ ನಾಯಕ ನಾಯಕಿಯರು ಮೊದಲ ಬಾರಿಗೆ ಗ್ರಾಮ್ಯ ಭಾಷೆಯನ್ನು ಬಳಸಿದ ಕಪ್ಪು-ಬಿಳುಪು, ಸಾಮಾಜಿಕ ಚಿತ್ರ ಅಣ್ಣತಂಗಿ ೧೯೫೮ರಲ್ಲಿ ಗಿರಿಜಾ ಪ್ರೊಡಕ್ಷನ್ಸ್ ಲಾಂಛನದಡಿ ಬಿಡುಗಡೆಗೊಂಡಿತು. ಟಿ.ಎಸ್.ಕರಿಬಸಯ್ಯ ನಿರ್ಮಾಣ ಮಾಡಿದ ಚಿತ್ರವನ್ನು ಕು.ರ.ಸೀತಾರಾಮಶಾಸ್ತ್ರಿ ನಿರ್ದೇಶಿಸಿದರು. ಕಂದಗಲ್ ವೀರಣ್ಣ ಸಹಾಯಕ ನಿರ್ದೇಶಕರಾಗಿದ್ದರು. ರಾಜಕುಮಾರ್, ಈಶ್ವರಪ್ಪ, ಕೆ.ಎಸ್.ಅಶ್ವತ್, ಟಿ.ಎನ್.ಬಾಲಕೃಷ್ಣ, ನರಸಿಂಹರಾಜು, ಗಣಪತಿಭಟ್, ಆರ್.ಎನ್.ಮಾಗಡಿ, ವಾಸುದೇವ ಗಿರಿಮಾಜಿ, ಗುಗ್ಗು, ಬಿ.ಜಯಮ್ಮ, ಬಿ.ಸರೋಜಾದೇವಿ, ವಿದ್ಯಾವತಿ, ಲಕ್ಷ್ಮೀದೇವಿ ಅಭಿನಯಿಸಿದರು. ತಮಿಳಿನ…

‘ಶಿವನ ಪಾದ’ ದ ಜರ್ನಿಯ ಸುತ್ತಾ…

ಸೀ ಶೋರ್ ಸ್ಟುಡಿಯೋಸ್ ಮೂಲಕ ಸಂದೀಶ್ ಹೆಚ್.ಟಿ. ಹಾಗೂ ಪೆರುಮಾಳ್ ವಿ. ಅವರ ನಿರ್ಮಾಣದ *ಶಿವನ ಪಾದ* ಲವ್, ಸಸ್ಪೆನ್ಸ್, ಥ್ರಿಲ್ಲರ್ ಜೊತೆಗೆ ಹಾರರ್ ಟಚ್ ಹೊಂದಿರುವ ಕ್ರೈಮ್ ಕಥಾನಕ ಇರುವ ಚಿತ್ರ. ಈ ಹಿಂದೆ ಬಂಗಾರಿ, ಬೆಟ್ಟದ ದಾರಿ, ನಡಗಲ್ಲು, ಅಲ್ಲದೆ ತಮಿಳಿನ ಕಾದಲ್ ಪೈತ್ಯಂ ಚಿತ್ರಗಳನ್ನು ನಿರ್ದೇಶಿಸಿದ್ದ ಮಾಚಂದ್ರು ಅವರು ಆಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ ಅರ್ಧದಷ್ಟು ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಶೇ.೫೦ರಷ್ಟು ಶೂಟಿಂಗ್ ಮಾತ್ರ ಬಾಕಿಯಿದೆ. ಉಳಿದ ಮಾತಿನಭಾಗ ಹಾಗೂ ೨…

ಪಕ್ಕಾ ಲವ್ ಮನೋರಂಜನಾ ಚಿತ್ರ ‘ ಸುಕನ್ಯ ದ್ವೀಪ’

ಸುಕನ್ಯ ದ್ವೀಪ ಎನ್ನುವ ಟೈಟಲ್ ಕೇಳಿದೊಡನೆ ಇದೊಂದು ಸಸ್ಪೆನ್ಸ್ ಚಿತ್ರವಿರಬಹುದು ಎಂದುಕೊಳ್ಳುತ್ತಾರೆ. ಆದರೆ ಅಂಥಾ ಯಾವುದೇ ಸಸ್ಪೆನ್ಸ್ , ಥ್ರಿಲ್ಲರ್ ಇರದೆ ಪಕ್ಕಾ ಫ್ಯಾಮಿಲಿ ಲವ್ ಎಂಟರ್‌ಟೈನರ್ ಕಥಾಹಂದರಕ್ಕೆ ಹಾಸ್ಯದ ಟಚ್ ಕೊಟ್ಟು ನಿರೂಪಿಸುವ ಪ್ರಯತ್ನವನ್ನು ನಿರ್ದೇಶಕ ಎಂ.ಡಿ. ಅಫ್ಜಲ್ ಮಾಡಿದ್ದಾರೆ. ಸೂಪರ್ ಸ್ಟಾರ್ ಪತ್ರಿಕೆಯ ಸಂಪಾದಕರೂ ಆದ ಇವರು ಈಗಾಗಲೇ ಮೊಬೈಲ್ ರಾಜ ಎನ್ನುವ ಚಿತ್ರ ನಿರ್ದೇಶಿಸಿದ್ದು, ಅದಿನ್ನೂ ಬಿಡುಗಡೆಯಾಗಿಲ್ಲ, ಈಗಾಗಲೇ ಒಂದು ಹಂತದ ಶೂಟಿಂಗ್ ಮುಗಿಸಿರುವ ಚಿತ್ರತಂಡ ಎರಡನೇ ಹಂತಕ್ಕೆ ಅಣಿಯಾಗಿದ್ದು, ಅದಕ್ಕೂ ಮುನ್ನ…

ಚಡ್ಡಿ ದೋಸ್ತ್ ಸಿನಿಮಾ ನೋಡಿ ಗೋಲ್ಡ್ ಕಾಯಿನ್ ಗೆಲ್ಲಿ

ಹಾಸ್ಯದ ಜೊತೆ ಸ್ನೇಹ, ಪ್ರೀತಿಯ ಕಥಾನಕ ಹೊಂದಿದ, ರೆಡ್ ಅಂಡ್ ವೈಟ್ ಸೆವೆನ್ ರಾಜ್ ನಿರ್ಮಾಣದ ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ ಚಿತ್ರವು ಕಳೆದ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಿ, ಎಲ್ಲಾ ಕಡೆಯಿಂದ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ದಿನದಿಂದ ದಿನಕ್ಕೆ ಚಿತ್ರದ ಕಲೆಕ್ಷನ್ ಕೂಡ ಇಂಪ್ರೂವ್ ಆಗ್ತಿದೆ. ಕಾಮಿಡಿಯೊಂದಿಗೆ ಆರಂಭವಾಗುವ ಚಿತ್ರದ ಕ್ಲೈಮ್ಯಾಕ್ಸ್ ಸೀನ್ ಪ್ರೇಕ್ಷಕರ ಕಣ್ಣನ್ನು ಒದ್ದೆಯಾಗಿಸುತ್ತದೆ. ಆಸ್ಕರ್ ಕೃಷ್ಣ ನಿರ್ದೇಶನದ ಈ ಚಿತ್ರಕ್ಕೆ ಲೋಕೇಂದ್ರಸೂರ್ಯ. ಕಥೆ, ಚಿತ್ರಕಥೆ, ಸಂಭಾಷಣೆ ರಚಿಸಿದ್ದಾರೆ. ನಿರ್ಮಾಪಕ ಸೆವೆನ್ ರಾಜ್ ಒಬ್ಬ…

ಈವಾರ ತೆರೆಗೆ,’ ಜನುಮದ ಜಾತ್ರೆ’

ಶ್ರೀ ಮಣಿಕುಪ್ಪೆ ಆಂಜನೇಯ ಸ್ವಾಮಿ ಪ್ರೊಡಕ್ಷನ್ ಲಾಂಛನ ದಲ್ಲಿ ದೊಡ್ಮನೆ ಮಂಜುನಾಥ್ ಎಂ ಅವರ ನಿರ್ಮಾಣದ ಈ ಚಿತ್ರವನ್ನು ಈ ವಾರ ರಾಜ್ಯದ್ಯಂತ ತೆರೆಗೆ ತರುತ್ತಿದ್ದಾರೆ. ಆಟೋ ಚಾಲಕನಾಗಿದ್ದುಕೊಂಡೇ ಜನುಮದಜಾತ್ರೆ ಎಂಬ ಸಿನಿಮಾ ನಿರ್ದೇಶನ ಮಾಡಿರುವ ಆಟೋ ಆನಂದ್ . ಪಕ್ಕಾ ಹಳ್ಳಿ ಸೊಗಡಿನಲ್ಲಿ ನಡೆಯುವ ಪ್ರೇಮಕಥೆಯ ಚಿತ್ರ ಇದಾಗಿದ್ದು, ಮಲೆ ಮಹದೇಶ್ವರ ಬೆಟ್ಟ, ಮಂಡ್ಯ, ತುಮಕೂರು, ಕೊರಟಗೆರೆ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಎಲ್ಲಾ ಪ್ರೇಮ ಕಥೆಗಳ ಹಾಗೆ ಇದೂ ಕೂಡ ಗ್ರಾಮೀಣ ಪರಿಸರದ ಹಿನ್ನೆಲೆಯಲ್ಲಿ…

ಸೈಮಾ ೨೦೧೯ ಪ್ರಶಸ್ತಿ ಪ್ರಕಟ; ಪ್ರಶಸ್ತಿಗಳನ್ನು ಬಾಚಿಕೊಂಡ ʻಯಜಮಾನʼ

ಸೈಮಾ ೨೦೧೯ ಪ್ರಶಸ್ತಿಗಳ ವಿತರಣೆ ಸಮಾರಂಭ ಶನಿವಾರ ಹೈದರಾಬಾದ್‌ನಲ್ಲಿ ನಡೆದಿದ್ದು, ದರ್ಶನ್ ನಟನೆಯ ’ಯಜಮಾನ’ ಸಿನಿಮಾಕ್ಕೆ ಕನ್ನಡ ವಿಭಾಗದಲ್ಲಿ ಹೆಚ್ಚು ಪ್ರಶಸ್ತಿಗಳು ಲಭ್ಯವಾಗಿವೆ ’ಯಜಮಾನ’ ಸಿನಿಮಾದ ನಟನೆಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಟ ದರ್ಶನ್‌ಗೆ ನೀಡಲಾಗಿದೆ. ಅತ್ಯುತ್ತಮ ನಟಿ ಪ್ರಶಸ್ತಿಯನ್ನು ’ಆಯುಶ್‌ಮಾನ್ ಭವ’ ಸಿನಿಮಾದ ನಟನೆಗೆ ರಚಿತಾ ರಾಮ್ ಪಡೆದುಕೊಂಡಿದ್ದಾರೆ. ’ಅವನೇ ಶ್ರೀಮನ್ನಾರಾಯಣ’ ಸಿನಿಮಾದ ನಟನೆಗೆ ರಕ್ಷಿತ್ ಶೆಟ್ಟಿಗೆ ವಿಮರ್ಶಕರ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ. ದರ್ಶನ್ ಕಾರ್ಯಕ್ರಮಕ್ಕೆ ಗೈರಾಗಿದ್ದ ಕಾರಣ ನಿರ್ಮಾಪಕಿ ಶೈಲನಾ ನಾಗ್ ಪ್ರಶಸ್ತಿಯನ್ನು…

ವಿಶೇಷತೆಗಳ ಗುಚ್ಚ `ತ್ರಿವೇದಂ’

ಹೊಸಬರ ತ್ರಿವೇದಂ ಚಿತ್ರದಲ್ಲಿ ಹಲವು ವಿನೂತನಗಳು ಇರುವುದು ವಿಶೇಷ. ಸಾಮಾನ್ಯವಾಗಿ ನೈಜ ಕತೆಯನ್ನು ಆದರಿಸಿದ ಚಿತ್ರಗಳು ಬಂದಿವೆ, ಬರುತ್ತಲೆ ಇದೆ. ಆದರೆ ಇದರಲ್ಲಿ ಮೂರು ಸತ್ಯ ಘಟನೆಗಳು ಬೇರೆ ಬೇರೆ ಸ್ಥಳಗಳಲ್ಲಿ ನಡೆದಿದೆ. ೨೦೧೨ರಲ್ಲಿ ಬೆಂಗಳೂರಿನ ಕುರುಬರಹಳ್ಳಿ, ಆರು ವರ್ಷದ ಕೆಳಗೆ ಮಂಡ್ಯಾ ಮತ್ತು ಹನ್ನರೆಡು ವರ್ಷದ ಹಿಂದೆ ಮೈಸೂರು ಆಸುಪಾಸುದಲ್ಲಿ ಜರುಗಿದೆ. ಅಂದರೆ ತ್ರಿವಳಿ ಕತೆಗಳನ್ನು ಒಗ್ಗೂಡಿಸಿ ಒಂದು ಸಿನಿಮಾ ಮಾಡಲು ಹೊರಟಿದ್ದಾರೆ. ಹಾಗಂತ ಒಂದಕ್ಕೊಂದು ಸಂಬಂದವಿರುವುದಿಲ್ಲ ಹಾಗೂ ಸಮಾನಾಂತರವಾಗಿ ಸಾಗುತ್ತದೆ. ಎಲ್ಲವು ಪ್ರೀತಿ ಕುರಿತಾಗಿದ್ದು…

ಪಂಚಭಾಷಾ ತಾರೆ, ನಿರ್ಮಾಪಕಿ ಪಂಡರಿಬಾಯಿ

ಪಂಚಭಾಷಾ ತಾರೆ, ನಿರ್ಮಾಪಕಿ ಪಂಡರಿಬಾಯಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ೧೯೨೮ರ ಸೆಪ್ಟೆಂಬರ್ ೧೮ರಂದು ಜನಿಸಿದ ಪಂಡರಿಬಾಯಿಯವರ ತಂದೆ ರಂಗರಾವ್ ಖ್ಯಾತ ಕೀರ್ತನಕಾರರು. ಜನಿಸಿದಾಗ ಗೀತಾ ಎಂದು ಹೆಸರು ಇರಿಸಿದ್ದರಾದರೂ, ಪಂಡರಾಪುರಕ್ಕೆ ಹೋಗಿ ಬಂದ ನಂತರ ಮಗಳ ಹೆಸರನ್ನು ಪಂಡರಿಬಾಯಿ ಎಂದು ಬದಲಿಸಿದರು. ತಾಯಿ ಕಾವೇರಿಬಾಯಿ ಭಟ್ಕಳದಲ್ಲಿ ಶಾಲಾ ಶಿಕ್ಷಕಿ. ಸಹೋದರ ವಿಮಲಾನಂದದಾಸ್ ಬಾಲ್ಯದಲ್ಲೇ ಹರಿಕಥಾ ವಿದ್ವಾಂಸರಾಗಿ ಖ್ಯಾತಗೊಂಡಿದ್ದರು. ನಾಟಕಗಳಲ್ಲಿ ಸಹ ಅಭಿನಯಿಸಿದವರು. ವಿಮಲಾನಂದದಾಸ್ ಮುಂದೆ ಕೆಲವು ಕನ್ನಡ ಚಲನಚಿತ್ರಗಳಲ್ಲಿಯೂ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದರು. ಪಂಡರಿಬಾಯಿ ತಮ್ಮ…

‘ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’ ಮುಂದಿನ ವಾರ ತೆರೆಗೆ

ಸೆವೆನ್ ರಾಜ್ ಪ್ರೊಡಕ್ಷನ್ ಅಡಿಯಲ್ಲಿ ರೆಡ್ ಅಂಡ್‌ ವೈಟ್ ಖ್ಯಾತಿಯ ಸೆವೆನ್ ರಾಜ್‌ ಅವರ ನಿರ್ಮಾಣದ ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ ಹಾಸ್ಯದ ಜೊತೆ ಸ್ನೇಹ, ಪ್ರೀತಿಯ ಕಥಾನಕ ಹೊಂದಿದ ಚಿತ್ರ. ಸೆ.೧೭ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಆಸ್ಕರ್ ಕೃಷ್ಣ ಆ್ಯಕ್ಚನ್ ಕಟ್ ಹೇಳುವುದರೊಂದಿಗೆ ನಾಯಕನಾಗೂ ನಟಿಸಿದ್ದಾರೆ. ಹಿಂದೆ ಮನಸಿನ ಮನಸಿನ ಮರೆಯಲಿ ಎಂಬ ಅಪ್ಪಟ ಪ್ರೇಮಕಥಾನಕದ ಸಿನಿಮಾ ಮಾಡಿದ್ದ ಆಸ್ಕರ್ ಕೃಷ್ಣ ಅವರ ನಿರ್ದೇಶನದ ಮತ್ತೊಂದು ಮಾಸ್ ಎಂಟರ್‌ಟೈನರ್ ಚಿತ್ರ ಇದಾಗಿದೆ. ನಿರ್ಮಾಪಕ ಸೆವೆನ್ ರಾಜ್…

ಕುರಿಗಾಹಿಗಳ ಜತೆ ಊಟಸವಿದ ಪುನಿತ್ ರಾಜ್ ಕುಮಾರ್

ನಟ ಪುನಿತ್ ರಾಜ್ ಕುಮಾರ್ ಕುರಿಗಾಹಿಗಳ ಜೊತೆ ಕಾಲಕಳೆದು ಅವರೊಂದಿಗೆ ಬೋಜನ ಸ್ವೀಕರಿಸುವ ಮೂಲಕ ಎಲ್ಲರ ಗಮನ ಸೆಳದಿದ್ದಾರೆ ಗಂಗಾವತಿಯ ಅಂಜನಾದ್ರಿ ಬೆಟ್ಟದಲ್ಲಿಪವರ್ ಸ್ಟಾರ್ ಪುನೀತ್ ರಾಜಕುಮಾರ್ ಭಾನುವಾರ ಕೊಪ್ಪಳದ ಗಂಗಾವತಿ ಸನಿಹದಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ದೇವರ ದರ್ಶನಕ್ಕೆ ತೆರಳಿದ್ದರು. ಕೊರೋನಾ ನಿಯಮಗಳ ಕಾರಣಕ್ಕೆ ಪುನೀತ್ ರಾಜಕುಮಾರ್ ಗೆ ಪ್ರವೇಶಾವಕಾಶ ಸಿಗಲಿಲ್ಲ. ಇದರಿಂದ ಬೇಸರಗೊಳ್ಳದೇ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಓಡಾಟ ನಡೆಸಿದ ಪುನೀತ್ ರಾಜಕುಮಾರ್, ಗಂಗಾವತಿ ಸಮೀಪದ ಹಳ್ಳಿಗಳಿಗೆ ಭೇಟಿ ನೀಡಿದರು. ಕುರಿಗಾಹಿಗಳ ಬಳಿ ತೆರಳಿದ ಪುನೀತ್ ಅವರ…

ಪ್ರೀತಿ ಮತ್ತು ಕ್ರೈ ಕಥೆಯ ಸಾಮರ್ಥ್ಯಾ

ಕಾರ್ತಿಕ್ ಮೂವೀಸ್ ಲಾಂಛನದಲ್ಲಿ ರಾಜರಬಂಡಿ ಕಾರ್ತಿಕ್ ನಿರ್ಮಿಸುತ್ತಿರುವ ಸಾಮರ್ಥ್ಯಾ ಚಿತ್ರಕ್ಕೆ ಇತ್ತೀಚೆಗೆ ಕಂಠೀರವ ಸ್ಟುಡಿಯೋವಿನಲ್ಲಿ ಮುಹೂರ್ತ ಆಚರಿಸಿಕೊಂಡಿದ್ದು ಚಿತ್ರದ ಪ್ರಥಮ ದೃಶ್ಯಕ್ಕೆ ಸಾ.ರಾ.ಗೋವಿಂದು ಕ್ಲಾಪ್ ತೋರಿದಾಗ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ರವರು ಕ್ಯಾಮೆರಾ ಚಾಲನೆ ನೀಡಿದರು.ಚಿತ್ರರಂಗದ ಮೇರು ವ್ಯಕ್ತಿಗಳ ಸಮ್ಮುಖದಲ್ಲಿ ನಡೆದ – ಈ ಚಿತ್ರದ ನಿರ್ದೇಶನ ಹೆಚ್.ವಾಸು. ಇದು ಇವರ ೨೪ನೇ ಚಿತ್ರ. ಚಿತ್ರಕ್ಕೆ ಸಂಭಾಷಣೆ ಶಶಿ, ಛಾಯಾಗ್ರಹಣ-ಎ.ವಿ. ಕೃಷ್ಣಕುಮಾರ್ (ಕೆ.ಕೆ), ಸಂಗೀತ-ಅರುಣ್ ಆಂಡ್ರ್ಯು, ಸಾಹಿತ್ಯ-ಕೆ. ಕಲ್ಯಾಣ್, ವಿ ನಾಗೇಂದ್ರ ಪ್ರಸಾದ್, ವಿಶ್ವಾ.ಜಿ,…

ನಶೆಯ ಜೊತೆ ನಡೆಯುತ್ತದೆ ಮೈಮಾಟದ ದಂಧೆ!

writing-ಪರಶಿವ ಧನಗೂರು ಇಡೀ ದಕ್ಷಿಣ ಭಾರತೀಯ ಚಿತ್ರರಂಗವನ್ನೇ ಬೆಚ್ಚಿ ಬೀಳಿಸಿದ್ದ ಹೈಟೆಕ್ ಸಿಂಥೆಟಿಕ್ ಡ್ರಗ್ಸ್ ರಾಕೆಟ್ ಮತ್ತೆ ಸದ್ದು ಮಾಡುತ್ತಿದೆ. ಡ್ರಗ್ಸ್ ಪೂರೈಕೆ ದಂಧೆಯಲ್ಲಿ ತೊಡಗಿದ್ದ ಕಾರಣಕ್ಕೆ ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಖ್ಯಾತ ಕನ್ನಡದ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯ ಡ್ರಗ್ಸ್ ಪತ್ತೆಗೆ ಹೈದರಾಬಾದ್ ಲ್ಯಾಬಿಗೆ ಕಳುಹಿಸಿದ್ದ ಕೂದಲಿನ ಎಫ್ ಎಸ್ ಎಲ್ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಇಬ್ಬರು ನಟಿಯರು ಮತ್ತೊಮ್ಮೆ ಬೆಂಗಳೂರಿನ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ…

ಕಾಶ್ಮೀರದಲ್ಲಿ’ ಓ ಮೈ ಲವ್ ‘ಚಿತ್ರದ ಟೈಟಲ್ ಸಾಂಗ್

ಜಿಸಿಬಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಿ. ರಾಮಾಂಜಿನಿ ಅವರು ಕಥೆ ಬರೆದು ಬಹುಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಚಿತ್ರ ಓ ಮೈ ಲವ್ ಚಿತ್ರದ ಟೈಟಲ್ ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣವನ್ನು ಅಕ್ಟೋಬರ್ ತಿಂಗಳಲ್ಲಿ ಉತ್ತರ ಭಾರತದ ಕಾಶ್ಮೀರದ ಸುಂದರ ತಾಣಗಳಲ್ಲಿ ನಡೆಸಲಾಗುವುದು ಎಂದು ನಿರ್ದೇಶಕ ‌ಸ್ಮೈಲ್ ಶ್ರೀನು ತಿಳಿಸಿದ್ದಾರೆ. ಅಲ್ಲದೆ ಇದೇ ೩೦ರಿಂದ ಹನುಮಗಿರಿ ಬೆಟ್ಟ, ರಾಮನಗರ, ಚನ್ನಪಟ್ಟಣ, ನಾಗರಬಾವಿ, ಹೆಚ್.ಎಂ.ಟಿ.ಗ್ರೌಂಡ್, ಯೂನಿವರ್ಸಿಟಿ ರಸ್ತೆಯಲ್ಲಿ ಫೈಟ್, ಚೇಸಿಂಗ್ ಸೀನ್ ಗಳ ಚಿತ್ರೀಕರಣ ನಡೆಯಲಿದೆ.‌. ಈಗಾಗಲೇ ಬಹುತೇಕ ಶೂಟಿಂಗ್…

ಸಂಜನಾ -ರಾಗಿಣಿ ಡ್ರಗ್ಸ್ ಸೇವನೆ ದೃಢ

ನಟಿಯರಾದ ಸಂಜನಾ, ರಾಗಿಣಿ ಡ್ರಗ್ಸ್ ಸೇವಿಸಿರುವುದು ಎಫ್‌ಎಸ್‌ಎಲ್ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ವಿರೇನ್ ಖನ್ನಾ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ತೋನ್ಸೆ ಡ್ರಗ್ಸ್ ಸೇವಿಸಿರುವುದು ಎಫ್‌ಎಸ್‌ಎ ಪರೀಕ್ಷೆಯಲ್ಲಿ ದೃಡಪಟ್ಟಿದೆ. ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ತಲೆ ಕೂದಲನ್ನು ೨೦೨೦ರ ಅಕ್ಟೋಬರ್‌ನಲ್ಲಿ ಹೈದರಾಬಾದ್‌ನ ಈSಐಗೆ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರ ವರದಿ ಈಗ ಸಿಸಿಬಿ ಪೊಲೀಸರ ಕೈಸೇರಿದೆ. ಸದರಿ ರಿಪೋರ್ಟ್‌ನಲ್ಲಿ ಇಬ್ಬರೂ ನಟಿಯರು ಡ್ರಗ್ಸ್ ಸೇವಿಸಿದ್ದರು ಎನ್ನುವುದು ದೃಢಪಟ್ಟಿದ್ದು, ಜತೆಗೆ ವಿರೇನ್ ಖನ್ನಾ ಕೂಡ…

ಭಾರತಿ ವಿಷ್ಣುವರ್ಧನ್ ಕುರಿತ ಬಾಳೆ ಬಂಗಾರ ಸಾಕ್ಷ್ಯಚಿತ್ರ ಶೀಘ್ರ ಬಿಡುಗಡೆ

ಬೆಂಗಳೂರು, ಆ, 16:  ಭಾರತಿ ವಿಷ್ಣುವರ್ಧನ್ ಕುರಿತ ಸಾಕ್ಷ್ಯ ಚಿತ್ರ ಬಾಳೆ ಬಂಗಾರ ಕನ್ನಡ ಚಿತ್ರರಂಗದಲ್ಲಿ  ಗಮನ ಸೆಳೆಯುತ್ತಿದೆ. ‘ಬಾಳೆ ಬಂಗಾರ’ ಬಿಡುಗಡೆಗೆ ಸಿದ್ಧವಾಗಿದ್ದು, ಇದೀಗ ಟ್ರೈಲರ್ ಲಾಂಚ್ ಆಗಿದೆ.ಅನಿರುದ್ಧ್ ಪರಿಕಲ್ಪನೆ, ಸಂಶೋಧನೆ, ನಿರೂಪಣೆ, ನಿರ್ದೇಶನ ಮಾಡಿ, ಕೀರ್ತಿ ಇನ್ನೋವೇಶ್ ಬ್ಯಾನರ್ ನಲ್ಲಿ ‘ಬಾಳೆ ಬಂಗಾರ’ ನಿರ್ಮಿಸಿದ್ದಾರೆ. ನಿನ್ನೆ ಭಾರತಿ ವಿಷ್ಣುವರ್ಧನ್ ಜನ್ಮದಿನ ನಿಮಿತ್ತ ಟ್ರೈಲರ್ ಬಿಡುಗಡೆಯಾಗಿದೆ. ಹಿರಿಯ ನಟ ಶಿವರಾಂ, ನಿರ್ದೇಶಕ ಭಗವಾನ್, ಶಿವರಾಜ್ ಕುಮಾರ್, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಸೇರಿದಂತೆ ಭಾರತಿ…

ಬೃಹತ್ ಬಜೆಟ್ ನ ಕೃಷ್ಣರಾಜ ಚಿತ್ರ

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೊಸ ಹೊಸ ಪ್ರಯೋಗಗಳು ನಡೆಯುತ್ತಿವೆ. ಅದರಲ್ಲೂ ಕೆಜಿಎಫ್, ವಿಕ್ರಾಂತ್ ರೋಣ, ಕಬ್ಜದಂಥ ಸಿನಿಮಾಗಳಿಂದ ಕನ್ನಡ ಸಿನಿಮಾರಂಗವನ್ನು ಇಡೀ ದೇಶವೇ ತಿರುಗಿ ನೋಡುವಂತಾಗಿದೆ. ಈಗ ಮತ್ತೊಂದು ಅಂಥದ್ದೇ ದೊಡ್ಡ ಸಿನಿಮಾವೊಂದು ಸೆಟ್ಟೇರಲು ಅಣಿಯಾಗುತ್ತಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲೀಷ್ ಸೇರಿ ಏಳು ಭಾಷೆಗಳಲ್ಲಿ ಈ ಚಿತ್ರ ಅದ್ದೂರಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಇಂಥ ಬಿಗ್ ಪ್ರಾಜೆಕ್ಟ್ ಗೆ ಕೈಹಾಕಿರುವವರು ದೊಡ್ಡಬಳ್ಳಾಪುರ ಮೂಲದ ಉದ್ಯಮಿ ಹಾಗೂ ಶ್ರೀಭಗವತಿ ದೇವಿಯ ಆರಾಧಕ ಗಾನಶರವಣ…

ನಿರ್ಮಾಪಕ ವಿಜಯಕುಮಾರ್ ನಿಧನ

ಬೆಂಗಳೂರು,ಆ,16: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್(63) ಹೃದಯಘಾತದಿಂದಾಗಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲ್ತಿದ್ದ ವಿಜಯ್ ಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದರು. ಸಿಂಹಾದ್ರಿಯ ಸಿಂಹ ಸೇರಿ ಹಲವು ಚಿತ್ರ ನಿರ್ಮಾಣ ಮಾಡಿದ್ದರು. ಭಾನುವಾರ ರಾತ್ರಿ 9.30ರ ಸುಮಾರಿಗೆ ವಿಜಯ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾದರು. ಡಾ.ವಿಷ್ಣುವರ್ಧನ್ ಗೆ ಆಪ್ತರಾಗಿದ್ದ ನಿರ್ಮಾಪಕ ವಿಜಯ್ ಕುಮಾರ್, ನಟ ವಿಷ್ಣುವರ್ಧನ್ ಲಯನ್ ಜಗಪತಿ ರಾವ್, ಜಗದೇಕ ವೀರ ಮತ್ತು ಸಿಂಹಾದ್ರಿಯ ಸಿಂಹ ಮುಂತಾದ ಚಿತ್ರಗಳ ನಿರ್ಮಾಣ…

ಸಿನಿಮಾ ಮಂದಿಯ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಬಲಿ?

Writing- ಪರಶಿವ ಧನಗೂರು ಕನ್ನಡ ಸಿನಿಮಾ ಮಂದಿಗೆ ಬುದ್ಧಿ ಬರುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಸರ್ಕಾರ ಮದ್ಯೆ ಪ್ರವೇಶಿಸಿ ಚಿತ್ರೀಕರಣದ ವೇಳೆಯಲ್ಲಿ ಕಲಾವಿದರ ರಕ್ಷಣೆಗೆ ಸರಿಯಾದ ನೀತಿ ನಿಯಮ ಜಾರಿಮಾಡಿ ಎಚ್ಚರಿಸದಿದ್ದರೇ ಇನ್ನೆಷ್ಟು ಜೀವಗಳನ್ನು ಬಲಿಪಡೆಯುತ್ತಾರೋ ಈ ಬಣ್ಣದಜನ ಎನ್ನುತ್ತಿದ್ದಾರೆ ಕರ್ನಾಟಕದ ಜನ. ಕೆದಕುತ್ತಾ ಹೋದರೆ ಕನ್ನಡ ಸಿನಿಮಾ ರಂಗದಲ್ಲಿ ಶೂಟಿಂಗ್ ದುರಂತಗಳ ಕತೆ ಸಾಲು ಸಾಲೇ ಇವೆ! ಮೊದಲಿಗೆ 25 ವರ್ಷಗಳ ಹಿಂದೆ ಸದ್ದು ಮಾಡಿದ್ದು ಲಾಕಪ್ ಡೆತ್ ಸಿನಿಮಾದ ಬೈಕ್ ಜಂಪ್ ದುರಂತ. ಅಂದಿನ…

ಐ ಲವ್ ಯು ರಚ್ ಚಿತ್ರೀಕರಣ ವೇಳೆ ಪೈಟರ್ ಗೆ ವಿದ್ಯುತ್ ತಗುಲಿ ಸಾವು

ರಾಮನಗರ,ಆ,09: ಕನ್ನಡದ ಲವ್ ಯು ರಚ್ಚು ಚಿತ್ರೀಕರಣದ ವೇಳೆ ವಿದ್ಯುತ್ ತಗುಲಿ ಪೈಟರ್ ಸಾವನ್ನಪ್ಪಿದ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಜೋಗನದೊಡ್ಡಿಯಲ್ಲಿ ಪೈಟಿಂಗ್ ಶೂಟ್ ನಡೆಯುತ್ತಿತ್ತು ಈ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ (28) ಮೃತಪಟ್ಟಿದ್ದಾರೆ. ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿಯನದ ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ರಾಮನಗರ ತಾಲೂಕಿನ ಜೋಗನದೊಡ್ಡಿಯಲ್ಲಿ ನಡೆಯುತಿತ್ತು. ಸ್ಟಂಟ್ ಅನ್ನು ಖಾಸಗಿ ರೆಸಾರ್ಟ್ ಬಳಿ ಚಿತ್ರೀಕರಿಸಲಾಗುತ್ತಿತ್ತು ಮತ್ತು ವಿವೇಕ್ ಮತ್ತು ಸ್ಟಂಟ್ ಸಿಬ್ಬಂದಿ ಆ…

1 3 4 5 6 7 8
error: Content is protected !!