Browsing: ಸಿನೆಮಾ

ಸಿನೆಮಾ

ಲೂಸ್ ಮಾದನ ‘ಲಂಕೆ’ ಪ್ರವೇಶ

ಲೂಸ್ ಮಾದ ಎಂದೆ ಖ್ಯಾತಿಪಡೆದಿರುವ ನಟ ಯೋಗೇಶ್ ಅವರಿಗೆ ಕೆಲ ದಿನಗಳಿಂದ ಸಿನಿಮಾಗಳು ವಿರಳವಾಗಿದ್ದವು ಈಗ‘ ಲಂಕೆ ಚಿತ್ರದ ಮೂಲಕ ತೆರೆಗೆ ಬರಲು ಸಜ್ಜಾಗಿದ್ದಾರೆ. ಜುಲೈ ೬ರಂದು ಯೋಗಿ ಅವರ ಜನ್ಮದಿನ. ಇದೇ ಸಂದರ್ಭದಲ್ಲಿ ಚಿತ್ರದ ಮೋಷನ್ ಪೋಸ್ಟರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ. ಸಾಹಸ ಪ್ರಧಾನವಾದ ಈ ಚಿತ್ರವನ್ನು ರಾಮ್ ಪ್ರಸಾದ್ ಎಂ.ಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ರಾಮ್ ಪ್ರಸಾದ್ ಹಾಗೂ ಗುರುರಾಜ ದೇಸಾಯಿ ಸಂಭಾಷಣೆ ಬರೆದಿದ್ದಾರೆ. ದಿ ಗ್ರೇಟ್ ಎಂಟರ್‌ಟೈನರ್ ಲಾಂಛನದಲ್ಲಿ ಪಟೇಲ್…

ಕಿಚ್ಚಾ ಸುದೀಪ್ ಉಪೇಂದ್ರ ಜೋಡಿಯ ‘ಕಬ್ಜಾ’ ಪೋಸ್ಟರ್ ಬಿಡುಗಡೆ

ಸುದೀಪ್ ಮತ್ತು ಉಪೇಂದ್ರ ಅವರು ಕಾತುರದಿಂದ ಕಾಯುತ್ತಿದ್ದ ಇಬ್ಬರು ನಾಯಕರ ಜೋಡಿಯ ‘ಕಬ್ಜಾ ಹೊಸ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಲಾಗಿದೆ. ಇಂದು(ಜೂನ್೨೭) ಬಿಡುಗಡೆಗೊಳಿಸಿದ್ದು ಈ ಚಿತ್ರ ಪ್ರಮುಖವಾಗಿ ಭೂಗತ ಲೋಕದ ಕರಾಳ ಕತೆಯನ್ನು ಪ್ರತಿಬಿಂಬಿಸುತ್ತದೆ .ಹಾಗಾಗಿ ಈ ಇಬ್ಬರು ನಾಯಕರ ಅಭಿಮಾನಿಗಳಿಗೆ ಒಂದು ರೀತಿಯ ಕುತೂಹಲಕ್ಕೆ ಈ ಪೋಸ್ಟ್ ಹಲವು ಕತೆಯನ್ನು ಹೇಳುತ್ತಿದೆ. ’ಐ ಲವ್ ಯು’ ಬಳಿಕ ಉಪೇಂದ್ರ ಮತ್ತು ನಿರ್ದೇಶಕ ಆರ್ ಚಂದ್ರು ಅವರ ಸಹಯೋಗದಲ್ಲಿ ಮೂಡಿಬರುತ್ತಿರುವ ಎರಡನೇ ಚಿತ್ರ ಇದಾಗಿದೆ. ೧೯೪೦ ಮತ್ತು ೧೯೮೦ರ…

ಹುಡುಗಿಯರು ಹೆಚ್ಚು ಮದುವೆಯಾದರೆ ತಪ್ಪೇನು-ಶಫಾಲಿ ಪ್ರಶ್ನೆ

`ಹುಡುಗರು’ ಸಿನಿಮಾದ ಮೂಲಕ ‘ತೊಂದ್ರೆ ಇಲ್ಲ ಪಂಕಜಾ’ ಹಾಡಿಗೆ ಬೈ ಬಳುಕಿಸಿದ ನಟಿ ಈಗ ಮಾಧ್ಯಗಳ ಎದುರು ವೈವಾಹಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಶೆಫಾಲಿ ೨೦೦೪ರಲ್ಲಿ ಹರ್ಮಿತ್ ಸಿಂಗ್ ಅವರನ್ನು ವಿವಾಹವಾದರು. ಆದರೆ ೨೦೦೯ರ ವೇಳೆ ಈ ಜೋಡಿ ವಿಚ್ಚೇಧನದ ಮೂಲಕ ಬೇರೆ ಬೇರೆಯಾದರು. ಆ ಬಳಿಕ ಪ್ರಯಾಗ್ ತ್ಯಾಗಿ ಅವರನ್ನು ೨೦೧೪ರಲ್ಲಿ ವಿವಾಹವಾಗಿದ್ದಾರೆ ಮೊದಲ ಮದುವೆ ಮುರಿದು ಬಿದ್ದಾಗ ಜೀವನ ಮುಗಿಯಿತು ಎಂದು ಅಂದುಕೊಳ್ಳುತ್ತೇ. ಆದರೆ ಅದು ನಿಜಕ್ಕೂ ಕಷ್ಟವೇ. ನಾನು ಚಿಕ್ಕ ವಯಸ್ಸಿನಲ್ಲಿ ಮದುವೆಯಾದೆ.…

ಪಂಡರಿಬಾಯಿ ನಿರ್ಮಾಣದ ಮೊದಲ ಚಿತ್ರ ಸಂತಸಖು

ಪಂಡರಿಬಾಯಿ ನಿರ್ಮಾಣದ ಮೊದಲ ಚಿತ್ರ ಸಂತಸಖು ಪಂಢರಿಬಾಯಿಯವರ ಸ್ವಂತ ನಿರ್ಮಾಣದ ಮೊದಲ ಚಿತ್ರ ‘ಸಂತಸಖು‘ಭಕ್ತಿಪ್ರಧಾನಕಪ್ಪು ಬಿಳುಪು ಚಿತ್ರ೧೯೫೫ರಲ್ಲಿ ತೆರೆಕಂಡಿತು. ಪಂಢರಿಬಾಯಿಯವರ ಅಕ್ಕ ಹೊಳೆಯಲ್ಲಿ ಮುಳುಗಿ ಮೃತ್ಯುವಿಗೆಸೆರೆಯಾದ ನಂತರ ಜನಿಸಿದ ಈ ಬಾಲಕಿಗೆ ‘ಗೀತಾ‘ ಎಂದು ನಾಮಕರಣ ಮಾಡಿದರಾದರೂ ಪಂಡರಾಪುರದ ವಿಠಲನಿಗೆ ಹರಿಸಿಕೊಂಡು ‘ಪಂಢರಿ‘ ಎಂದೇಕರೆಯತೊಡಗಿದರು. ಕೃಷ್ಣನ್-ಪಂಜು ಎಂಬ ಇಬ್ಬರು ಈ ಚಿತ್ರದ ನಿರ್ದೇಶಕರು.ಶಿವಾಜಿ ಗಣೇಶನ್‌ಅವರು ಸಹ ಸಲಹೆ ನೀಡಿ ಪ್ರೋತ್ಸಾಹಿಸಿದ್ದರು.ಎಚ್.ಎಲ್.ಎನ್.ಸಿಂಹ ಅವರು ‘ಬೇಡರಕಣ್ಣಪ್ಪ‘ ಚಿತ್ರವನ್ನು ನಿರ್ದೇಶಿಸಿದಾಗ ರಾಜ್‌ಕುಮಾರ್‌ಜೋಡಿಯಾಗಿ ಪಂಢರಿಬಾಯಿಯನ್ನೇ ನಾಯಕಿಯನ್ನಾಗಿ ಆರಿಸಿದ್ದರು. ಇದು ಪಂಢರಿಬಾಯಿಯವರಜೀವನದಲ್ಲೊಂದುತಿರುವಾಯಿತು. ಪಂಢರಿಬಾಯಿಯವರು ವಿಠಲನ…

ಶಿವಣ್ಣ ನಟನೆಯ ಭಜರಂಗಿ-೨ ಚಿತ್ರೀಕರಣ ಆರಂಭ

ಲಾಕ್ ಡೌನ್‌ನಿಂದ ಹಲವಾರು ಚಿತ್ರಗಳ ಶೂಟಿಂಗ್ ಮತ್ತು ಬಿಡುಗಡೆಯನ್ನು ಮುಂದೂಡಿದ್ದವು ಆನ್‌ಲಾಕ್ ಬೆನ್ನಲ್ಲೆ ಈಗ ನಿಧಾನವಾಗಿ ಹಲವು ಸಿನಿಮಾ ತಯಾರಕರು ಅರ್ಧಕ್ಕೆ ನಿಂತಿರುವ ಚಿತ್ರೀಕರಣವನ್ನು ಪೂರ್ಣಗೊಳಿಸಲು ಮುಂದಾಗಿದ್ದಾರೆ ಎ ಹರ್ಷ ನಿರ್ದೇಶನದ ಶಿವರಾಜ್ ಕುಮಾರ್ ನಟನೆಯ ಭಜರಂಗಿ-೨ ಸಿನಿಮಾ ಶೇ.೬೦ ರಷ್ಟು ಪೂರ್ಣಗೊಂಡಿದ್ದು ಚಿತ್ರದ ಶೂಟಿಂಗ್ ಮುಂದುವರಿಸಲು ತಯಾರಾಗಿದ್ದಾರೆ. ಚಿತ್ರೀಕರಣ ಆರಂಭಿಸಲು ನಿರ್ಧರಿಸಿದ್ದು ಉಳಿದ ಶೇ.೪೦ ರಷ್ಟು ಶೂಟಿಂಗ್ ಪೂರ್ಣಗೊಳಿಸಲಿದ್ದೇವೆ, ಸಂಗೀತ್ ನಿರ್ದೇಶಕ ಅರ್ಜುನ್ ಜನ್ಯ ಜೊತೆಗೂಡಿ ಕೆಲಸ ಪುನಾರಂಭಿಸಲಿದ್ದೇವೆ ಎಂದು ನಿರ್ದೇಶಕ ಹರ್ಷ ತಿಳಿಸಿದ್ದಾರೆ. ಇಂದಿನಿಂದ…

ಪ್ರಕೃತಿ,ಮಾನವಸಂಘರ್ಷ ಕುರಿತ ಹೊಸ ಚಿತ್ರ

ಪ್ರಕೃತಿ ಮತ್ತು ಮನುಷ್ಯನ ನಡುವಿನ ಸಂಘರ್ಷ ಕುರಿತ ಕತೆಯೊಂದನ್ನು ರಿಷಿಬ್ ಶೆಟ್ಟಿ ಸಿನಿಮಾ ಮಾಡಲಿದ್ದಾರೆ.ಹಾಗಂತ ಟ್ವೀಟ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ಮತ್ತೊಂದು ಹೊಸ ಚಿತ್ರ ಮಾಡುತ್ತಿದ್ದೆನೆ ನಿಮ್ಮ ಪ್ರೀತಿ,ವಿಶ್ವಾಸ ಹಾರೈಕೆ ಹೀಗೆಯೇ ಇರಲಿ ಎಂದು ಅವರು ಕೋರಿಕೊಂಡಿದ್ದಾರೆ ಕೋವಿಡ್ ಎರಡನೇ ಅಲೆಯ ವೇಳೆ ನನ್ನ ಊರಿನಲ್ಲಿ ನಾನು ಕ್ಯಾಂಪಿಂಗ್ ಮಾಡುವಾಗ ಹೊಳೆದ ಕಥೆ ಇದಾಗಿದೆ, ಶೀಘ್ರದಲ್ಲೆ ಕಥೆಯ ಬಗ್ಗೆ ಅಧಿಕೃತವಾಗಿ ಹೆಚ್ಚಿನ ವಿವರ ಹಂಚಿಕೊಳ್ಳುವೆ ಎಂದು ಹೇಳಿದ್ದಾರೆ. ದೊಡ್ಡ ಬಜೆಟ್ ಸಿನಿಮಾ ಮಾಡಲು ರಿಷಬ್ ಶೆಟ್ಟಿ ಪ್ಲಾನ್ ಮಾಡಿದ್ದಾರೆ.,…

‘ವಿಕ್ರಾಂತ್ ರೋಣ’ ಶೀಘ್ರ ಬಿಡುಗಡೆಗೆ ಸಜ್ಜು

ಸುದೀಪ್ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ ಇನ್ನೊಂದು ಹಾಡಿನ ಚಿತ್ರೀಕರಣ ಬಾಕಿಯಿದ್ದು ಕೊರೊನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಾಕಿಯಿರಿರುವ ಡಬ್ಬಿಂಗ್ ಮುಂದುವರೆಸಲು ಚಿತ್ರತಂಡ ಮುಂದಾಗಿದೆ. ಚಿತ್ರದಲ್ಲಿನ ಹಲವು ಕಲಾವಿದರು ಈಗಾಗಲೇ ಡಬ್ಬಿಂಗ್ ನಲ್ಲಿ ನಿರತರಾಗಿದ್ದು ಇದೀಗ ನಾಯಕ ಕಿಚ್ಚ ಸುದೀಪ್ ಮುಂದಿನ ವಾರದಿಂದ ಡಬ್ಬಿಂಗ್ ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ. ಆಕ್ಷನ್-ಸಾಹಸ ಪ್ರಧಾನ ಚಿತ್ರವಾಗಿರುವ ವಿಕ್ರಾಂತ್ ರೋಣ ಶಾಲಿನಿ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿದ್ದು ಮಂಜುನಾಥ್ ಗೌಡ ಬಂಡವಾಳ ಹೂಡಿದ್ದಾರೆ. ರಂಗಿತರಂಗ ಖ್ಯಾತಿಯ ಅನೂಪ್ ಭಂಡಾರಿ ಅವರ ನಿರ್ದೇಶನ.…

ಸೋದರಿ; ಠಾಕೂರ್ ಹಾಗೂ ಸಾಹಿತ್ಯರಚನೆಕಾರ ಜಿ.ವಿ.ಅಯ್ಯರ್

ಸೋದರಿ; ಠಾಕೂರ್ ಹಾಗೂ ಸಾಹಿತ್ಯರಚನೆಕಾರ ಜಿ.ವಿ.ಅಯ್ಯರ್ ಟಿ.ವಿ. ಸಿಂಗ್ ಠಾಕೂರ್:ಕನ್ನಡದ ಮೊದಲ ಕಾದಂಬರಿ ಆಧರಿಸಿದ ಕೃಷ್ಣ್ಣಮೂರ್ತಿಪುರಾಣಿಕರ‘ಧರ್ಮದೇವತೆ’ ಆಧಾರಿತ‘ಕರುಣೆಯೇಕುಟುಂಬದಕಣ್ಣು’ ಚಿತ್ರದನಿರ್ದೇಶಕರು ಎಂಬ ಹೆಗ್ಗಳಿಕೆಯನ್ನು ಹೊಂದಿರುವಟಿ.ವಿ.ಸಿಂಗ್ ಠಾಕೂರ್೧೯೧೧ರಲ್ಲಿ ಜನಿಸಿದರು. ಮೂಲ ಹೆಸರು ವಿಠಲ್ ಸಿಂಗ್,ಇವರು ಮಹಾತ್ಮ ಪಿಕ್ಚಸ್‌ನ ಡಿ.ಶಂಕರ್ ಸಿಂಗ್ ಅವರ ಬಂಧು.ಛಾಯಾಗ್ರಹಣದಲ್ಲಿ ಪಡೆದಿದ್ದಅನುಭವ ನಿರ್ದೆಶನದಲ್ಲಿ ಸಹಾಯವಾಯಿತು. ನಿರ್ದೇಶನದ ಪ್ರಥಮಚಿತ್ರ “ಸೋದರಿ’. ಹಲವಾರುಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿದರು. ಕನ್ನಡದಲ್ಲಿ ೨೭ ಚಲನಚಿತ್ರಗಳನ್ನು ನಿರ್ದೇಶನ ಮಾಡಿದರು.ಇವರಎಲ್ಲ ಚಿತ್ರಗಳಿಗೂ ಸಹನಿರ್ದೇಶನ, ಸಾಹಿತ್ಯ ನಿರ್ವಹಿಸಿದವರು ಜಿ.ವಿ.ಅಯ್ಯರ್. ಹರಿಭಕ್ತ’, ’ಓಹಿಲೇಶ್ವರ’, ಜಗಜ್ಯೋತಿ ಬಸವೇಶ್ವರ’, ರಾಷ್ಟ್ರಪತಿಗಳ ಬೆಳ್ಳಿಪದಕ ಪಡೆದ’ಚಂದವಳ್ಳಿಯ…

ಸಂಚಾರಿ ವಿಜಯ್ ಸಾವಿನ ಜೊತೆ ತಳಕು ಹಾಕಿಕೊಂಡ ಪ್ರಶ್ನೆಗಳು

writing-ಪರಶಿವ ಧನಗೂರು ಕನ್ನಡ ಚಿತ್ರರಂಗದ ಯುವನಟ, ರಂಗಕರ್ಮಿ, ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಆಕಸ್ಮಿಕ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆ. ನಾಡಿನಾದ್ಯಂತ ಎಲ್ಲರಲ್ಲೂ ನೋವು ತಂದಿದೆ. ಕರ್ನಾಟಕ ಸರ್ಕಾರದ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಿ ಕರ್ತವ್ಯ ನಿರ್ವಹಿಸಿದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಅಪೋಲೋ ಆಸ್ಪತ್ರೆಯಲ್ಲಾದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಖುದ್ದು ಭರಿಸಲು ಮುಂದೆ ಬಂದಿದೆ. ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದ ನಟ ಸಂಚಾರಿ ವಿಜಯ್ ಕುಟುಂಬಕ್ಕೆ ಇದರಿಂದ ಸ್ವಲ್ಪ ಮಟ್ಟಿಗೆ ಸಾಂತ್ವಾನ ಸಿಗಬಹುದೇನೋ.…

ಭೂತಾಯಿ ಮಡಿಲು ಸೇರಿದ ಸಂಚಾರಿ ವಿಜಯ್

ಚಿಕ್ಕಮಗಳೂರು,ಜೂ,೧೫: ಬೈಕ್‌ನಲ್ಲಿ ಬಿದ್ದು ಅಫಘಾತಕ್ಕೀಡಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ನಟ ಸಂಚಾರಿ ವಿಜಯ್ ಅವರ ಅಂತ್ಯ ಕ್ರಿಯೇ ಇಂದು ಅವರ ಸ್ವಗ್ರಾಮದಲ್ಲಿ ನೆರವೇರಿತು. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿರುವ ವಿಜಯ್ ಬಾಲ್ಯದ ಸ್ನೇಹಿತ ರಘು ಅವರ ತೋಟದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಿತು. ಕಪ್ಪೂರು ಶ್ರೀಗಳ ನೇತೃತ್ವದಲ್ಲಿ ವಿಜಯ್ ಸಹೋದರನಿಂದ ಅಂತಿಮ ವಿಧಿ-ವಿಧಾನಗಳನ್ನು ನಡೆಸಲಾಯಿತು. ಅಂತ್ಯಕ್ರಿಯೆ ಮೊದಲು ಪೊಲೀಸರು ಮೂರು ಸುತ್ತು ಕುಶಾಲು ತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಸಲಾಯಿತು. ಫಿಲಂ ಚೇಂಬರ್ ಬೆಂಗಳೂರಿನಲ್ಲೇ…

ಸಂಚಾರಿ ವಿಜಯ್ ಇನ್ನಿಲ್ಲ

ಬೈಕ್ ಅಫಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿಧನ ಹೊಂದಿದ್ದಾರೆ. ಶನಿವಾರ ರಾತ್ರಿ ತನ್ನ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳಿದ್ದ ವೇಳೆ ಅಫಘಾತ ಸಂಭವಿಸಿತ್ತು ಈ ವೇಳೆ ಅವರ ತೆಲೆಗೆ ಪೆಟ್ಟು ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯೆಗೊಂಡಿತ್ತು, ತೀವ್ರ ಗಾಯಗೊಂಡಿದ್ದ ಅವರನ್ನು ಬನ್ನೇರು ಘಟ್ಟ ರಸ್ತೆಯಲ್ಲಿರುವ ಅಪಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹಲವಾರು ಕನ್ನಡ ಚಿತ್ರ ಮತ್ತು ಕಿರುಚಿತ್ರ ಹಾಗೂ ನಾಟಕ ಗೀಳು ಹತ್ತಿಸಿಕೊಂಡಿದ್ದ ಅವರಿಗೆ ಎರಡು ಬಾರಿ…

ಖ್ಯಾತ ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್ ನಿಧನ

ಬೆಂಗಳೂರು,ಜೂ,14: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಪಕ ಕೆ.ಸಿ.ಎನ್.ಚಂದ್ರಶೇಖರ್ ನಿಧನ ಹೊಂದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು ಕೆ.ಸಿ.ಎನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಭಾನುವಾರ ತಡ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಸಹಾಯಕ ನಿರ್ಮಾಪಕರಾಗಿ ಸ್ಯಾಂಡಲ್ ವುಡ್ ನಲ್ಲಿ ವೃತ್ತಿ ಜೀವನ ಪ್ರಾರಂಭಿಸಿದ ಕೆಸಿಎನ್ ಚಂದ್ರಶೇಖರ್, ಬಳಿಕ ಖ್ಯಾತ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ಕೆಸಿಎನ್ ಮೊದಲು ಡಾ.ರಾಜ್ಕುಮಾರ್ ನಟನೆಯ ಶಂಕರ್ ಗುರು ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಪ್ರಾರಂಭ ಮಾಡಿದ್ದರು. ಈ ಸಿನಿಮಾ…

ನಟ ಸಂಚಾರಿ ವಿಜಯ್‌ಗೆ ಅಫಘಾತ-ಗಂಭೀರ ಗಾಯ

ಬೆಂಗಳೂರು,ಜೂ,೧೩: ನಟ ಸಂಚಾರಿ ವಿಜಯ ಬೈಕ್ ಅಫಘಾತದಲ್ಲಿ ಗಂಭಿರಗಾಯಗಳಾಗಿದ್ದು ಬನ್ನೇರುಘಟ್ಟ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವರ ರಾತ್ರಿ ಬೈಕ್‌ನಲ್ಲಿ ರೈಡ್ ಮಾಡುವಾಗ ಅಫಘಾತ ಸಂಭವಿಸಿದೆ ಮೆದುಳಿನ ಬಲ ಬಾಗ ರಕ್ತಸ್ರಾವವಾಗಿದ್ದು,ತೊಡೆಗೆ ಗಂಭೀರಗಾಯಗಳಾಗಿವೆ. ನಿನ್ನೆ ರಾತ್ರಿಯೇ ಅವರಿಗೆ ವೈದ್ಯರು ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಹಲವು ಪ್ರಥಮಗಳ ರಾಜಕುಮಾರ್‌ಎರಡನೇ ಚಿತ್ರ ಸೋದರಿ

ಬೇಡರಕಣ್ಣಪ್ಪ ಯಶಸ್ಸಿನ ನಂತರರಾಜಕುಮಾರ್‌ಅಭಿನಯದಕಪ್ಪು-ಬಿಳುಪು ಜಾನಪದಕಥಾ ಹಂದರದಚಿತ್ರಸೋದರಿವಿಶ್ವಕಲಾಚಿತ್ರ ಲಾಂಛನದಲ್ಲಿ೧೯೫೫ರಲ್ಲಿ ತೆರೆಗೆ ಬಂದಿತು.ಟಿ.ವಿ.ಸಿಂಗ್ ಠಾಕೂರ್ ಮತ್ತುಜಿ.ಎನ್.ವಿಶ್ವನಾಥಶೆಟ್ಟಿಚಿತ್ರವನ್ನು ನಿರ್ಮಾಣ ಮಾಡಿದರೆ, ನಿರ್ಮಾಪರಲ್ಲಿಒಬ್ಬರಾಗಿದ್ದಟಿ.ವಿ.ಸಿಂಗ್ ಠಾಕೂರ್‌ಚಿತ್ರವನ್ನು ನಿರ್ದೇಶಿಸಿದರು. ಜಿ.ವಿ.ಅಯ್ಯರ್ ಸಹಾಯಕ ನಿರ್ದೇಶಕರಾಗಿಕಾರ್ಯನಿರ್ವಹಿಸುವುದರೊಂದಿಗೆ ಸಂಭಾಷಣೆ, ಗೀತೆಗಳನ್ನು ರಚಿಸುವ ಮೂಲಕ ಕನ್ನಡಚಿತ್ರರಂಗ ಪ್ರವೇಶಿಸಿದರು. ತಮಿಳಿನ ಜನಪದರಲ್ಲಿ ಇಂದಿಗೂ ಮನಮಿಡಿಯುವಕಥಾನಕವಾಗಿ ಉಳಿದಿರುವ ‘ನಲ್ಲ ತಂಗಾಳ್’ ಎಂಬ ಸಾದ್ವಿಯ ಕಥೆಯನ್ನಾಧರಿಸಿ ’ಸೋದರಿ’ ಚಿತ್ರಕಥೆಯನ್ನುಅಯ್ಯರ್ ರಚಿಸಿದರು. ರಾಜಕುಮಾರ್, ಪಂಢರಿಬಾಯಿ, ರಾಘವೇಂದ್ರರಾವ್, ಜಯಶ್ರೀ, ನರಸಿಂಹರಾಜು, ಎಂ.ಎನ್.ಲಕ್ಷ್ಮೀದೇವಿ,ಜಿ.ವಿ.ಅಯ್ಯರ್,ಇಂದಿರಾಆಚಾರ್ಯಬೇಬಿ ಪ್ರಮೀಳಾ, ಉಜ್ವಲ ಅಭಿನಯಿಸಿದರು. ಮೈನಾವತಿ ಭರತನಾಟ್ಯ ಪ್ರದರ್ಶನ ನೀಡಿದದೃಶ್ಯ ಅಳವಡಿಸಲಾಗಿತ್ತು. ಸಾಹಿತ್ಯರಚನೆಯಲ್ಲಿ ಜಿ.ವಿ.ಅಯ್ಯರ್‌ಅವರೊಂದಿಗೆ ಹುಣಸೂರುಕೃಷ್ಣಮೂರ್ತಿಅವರೂತೊಡಗಿಕೊಂಡಿದ್ದರು. ಪದ್ಮನಾಭಶಾಸ್ತ್ರಿಅವರೊಂದಿಗೆ…

ಸಿನಿಮಾ ಕಲಾವಿದರಿಗೆ ೬.೬೦ ಕೋಟಿ ರೂ ಅನುದಾನ ಬಿಡುಗಡೆ

ಬೆಂಗಳೂರು,ಜೂ,೦೮ : ಸಿನಿಮಾ ಕ್ಷೇತ್ರವನ್ನೇ ನಂಬಿ ಜೀವಿಸುತ್ತಿದ್ದ ಸಾವಿರಾರು ಕಲಾವಿದರು ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನಿಂದ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದರು ಹೀಗಾಗಿ ಸರ್ಕಾರ ಇಂತವರ ನೆರವಿಗೆ ದಾವಿಸಿದ್ದು ಸಿನಿಮಾ ಕಲಾವಿದರಿಗೆ ೬.೬೦ ಕೋಟಿ ರೂಅನುದಾನ ಬಿಡುಗಡೆ ಮಾಡಿದೆ ಸಿನಿಮಾ-ಕಿರುತೆರೆಯ ಕಲಾವಿದರು, ತಂತ್ರಜ್ಞರಿಗೆ ತಲಾ ೩ ಸಾವಿರ ರೂಪಾಯಿಯನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಸಿನಿಮಾ, ಕಿರುತೆರೆ ಕ್ಷೇತ್ರದ ೨೨ ಸಾವಿರ ಮಂದಿಗೆ ತಲಾ ಮೂರು ಸಾವಿರ ರೂ. ಸಿಗಲಿದೆ. ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್ ಹೀರೋ ಸೇರಿದಂತೆ ಕಲಾವಿದರ ತಂಡು ಸಿಎಂ ಯಡಿಯೂರಪ್ಪರನ್ನು…

ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ

ಬೆಂಗಳೂರು,ಜೂ,೦೬: ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ ೬೬ ವರ್ಷ ವಯಸ್ಸಾಗಿತ್ತು. ಡಾ. ರಾಜ್‌ಕುಮಾರ್ ಸೇರಿದಂತೆ ಅನೇಕ ಸ್ಟಾರ್ ನಟರ ಜೊತೆ ನಟಿಸುವ ಮೂಲಕ ಜನಪ್ರಿಯರಾಗಿದ್ದ ಅವರು ಹಲವು ವರ್ಷಗಳ ಕಾಲ ಚಂದನವನದಲ್ಲಿ ಸಕ್ರಿಯರಾಗಿದ್ದರು. ನಿನ್ನೆ ರಾತ್ರಿ(ಜೂ.೦೫) ಅವರು ಹೃದಯಾಘಾತವಾಗಿzತು ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳದಿದ್ದಾರೆ. ಸುರೇಖಾ ಭರತನಾಟ್ಯ ಮತ್ತು ಕೂಚುಪುಡಿ ನೃತ್ಯ ಕಲಾವಿದೆ ಆಗಿದ್ದರು. ಹಲವು ದೇಶಗಳಲ್ಲಿ ನೃತ್ಯ ಪ್ರದರ್ಶನ ನೀಡಿದ್ದ ಅವರಿಗೆ…

ಸದ್ದಿಲ್ಲದೆ ವಿವಾಹವಾದ ನಟಿ ಯಾಮಿ ಗೌತಮ್

ಕೊರೊನಾ ಲಾಕ್‌ಡೌನ್ ಈ ಸಂದರ್ಭದಲ್ಲಿ ಸದ್ದಿಲ್ಲದೆ ವಿವಾಹಗಳು ನಡೆಯುತ್ತಿವೆ. ಹೌದು ಮೊನ್ನೆ ನಟಿ ಪ್ರಣೀತಾ ವಿವಾಹವಾಗಿದ್ದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು ಈಗ ಉಲ್ಲಾಸ ಉತ್ಸಾಹ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಟಿಸಿದ್ದ ಯಾಮಿ ಗೌತಮ್ ಕೂಡ ಸದ್ದಿಲ್ಲದೆ ಮದುವೆಯಾಗಿದ್ದು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಬಾಲಿವುಡ್‌ನ ‘ಉರಿ’ ಚಿತ್ರಕ್ಕೆ ನಿರ್ದೇಶನ ಮಾಡಿ ಭಾರಿ ಯಶಸ್ಸು ಕಂಡ ನಿರ್ದೇಶಕ ಆದಿತ್ಯ ಧಾರ್ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಯಾಮಿ ಮದುವೆ ಆಗುತ್ತಾರೆ ಎಂಬ ಸುಳಿವು…

ಶಿವಾಜಿ ಗಣೇಶನ್‌ಅಭಿನಯದ ಪಂತುಲು ನಿರ್ಮಾಣದ ಮೊದಲ ಚಿತ್ರಮೊದಲತೇದಿ

ಸ್ಕೂಲ್ ಮಾಸ್ಟರ್, ಶ್ರೀಕೃಷ್ಣದೇವರಾಯ, ಕಿತ್ತೂರುಚೆನ್ನಮ್ಮ ಮೊದಲಾದ ಮಹೋನ್ನತ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ, ಅಭಿನಯಿಸಿದ ಬಿ.ಆರ್.ಪಂತುಲುತಮ್ಮ‘ಪದ್ಮಿನಿ ಪಿಕ್ಚರ್ಸ್‘ ಲಾಂಛನದಲ್ಲಿತೆರೆಗೆತಂದ ಮೊದಲ ಕನ್ನಡಚಿತ್ರ ‘ಮೊದಲ ತೇದಿ‘.ಮೊದಲ ಬಾರಿಗೆಕನ್ನಡಚಿತ್ರವೊಂದರಲ್ಲಿ ತಮಿಳಿನ ಖ್ಯಾತ ನಟ ಶಿವಾಜಿಗಣೇಶನ್ ಚಿಕ್ಕ ಪಾತ್ರವೊಂದರಲ್ಲಿ ಅಭಿನಯಿಸಿದ್ದು ಈ ಚಿತ್ರದ ವಿಶೇಷವಾಗಿತ್ತು.ಚಿ.ಸದಾಶಿವಯ್ಯನವರು ಈ ಚಿತ್ರದ ಮೂಲಕ ಸಾಹಿತಿಯಾಗಿಚಿತ್ರರಂಗ ಪ್ರವೇಶಿಸಿದರು.ಕನ್ನಡಕ್ಕೆ ಮಧುರ ಗೀತೆಗಳನ್ನು ನೀಡಿದ ಟಿ.ಜಿ.ಲಿಂಗಪ್ಪ ಸಂಗೀತ ನೀಡಿದ ಮೊದಲ ಚಿತ್ರವೂ ಹೌದು. ವಿಶೇಷವೆಂದರೆ ಈ ಚಿತ್ರದ ಮೂಲಕ ಚಿ.ಉದಯಶಂಕರ್ ಸಣ್ಣ ಪಾತ್ರವೊಂದನ್ನು ನಿರ್ವಹಿಸಿದ್ದೇ ಅಲ್ಲದೆ, ಸಹಾಯಕ ನಿರ್ದೇಶಕರಾಗುವ ಮೂಲಕ ಕನ್ನಡಚಿತ್ರರಂಗ…

ಹಿರಿಯ ನಟಿ ಬಿ ಜಯಾ ಇನ್ನಿಲ್ಲ

ಬೆಂಗಳೂರು,ಜೂ,03: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ಕಲಾವಿದೆ, ಪೋಷಕ ನಟಿ ಬಿ.ಜಯಾ ಇಂದು ತಮ್ಮ ಕೊನೆಯುಸಿರೆಳೆದಿದ್ದಾರೆ. ಚಿತ್ರರಂಗದ ಅನೇಕ ಹಿರಿಯ ನಟರೊಂದಿಗೆ ಕಾಣಿಸಿಕೊಂಡಿದ್ದ ಅವರು, ಮುನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಾಸ್ಯ ಕಲಾವಿದೆಯಾಗಿದ್ದ ಅವರು, ಕನ್ನಡ ಚಿತ್ರರಂಗ ಹಿರಿಯ ಪೋಷಕ ನಟಿ ಬಿ.ಜಯಾ ಗುರುವಾರದಂದು ಕೊನೆಯುಸಿರು ಎಳೆದಿದ್ದಾರೆ. ಅನೇಕ ಹಿರಿಯ ನಟರೊಂದಿಗೆ ಕಾಣಿಸಿಕೊಂಡಿದ್ದ ನಟಿಯ ಸಾವಿಗೆ ಚಿತ್ರರಂಗವೇ ಕಣ್ಣೀರು ಸುರಿಸತೊಡಗಿದೆ. ಎತ್ತರದಲ್ಲಿ ಕೊಂಚ ಕುಳ್ಳಗಿದ್ದ ಜಯಾ ಅವರು ಕುಳ್ಳಿ ಜಯಾ ಎಂದೇ ಜನಪ್ರಿಯರಾಗಿದ್ದರು. ಸುಮಾರು 300ಕ್ಕೂ ಅಧಿಕ…

ನಟ್ ಯಶ್‌ನಿಂದ ೩೦೦೦ ಕಾರ್ಮಿಕರಿಗೆ ತಲಾ ೫೦೦೦ ರೂ ಪರಿಹಾರ

ಬೆಂಗಳೂರು,ಜೂ,೦೧; ಕೊರೊನಾ ಅಟ್ಟಹಾಸದಿಂದ ರಾಜ್ಯ ಸರ್ಕಾರ ಲಾಕ್‌ಡೌನ್‌ಮಾಡಿದ ಪರಿಣಾಮ ಚಿತ್ರದ್ಯೋಮ ಸಂಪೂರ್ಣ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸಾವಿರಾರು ಕಲಾವಿದರು ತಂತ್ರಜ್ಞರು,ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಮೂರು ಸಾವಿರ ಕಾರ್ಮಿಕರಿಗೆ ನಟ ಯಶ್ ತಲಾ ೫೦೦೦ ರೂಗಳನ್ನು ಘೋಷಿಸಿದ್ದಾರೆ. ಹೌದು. ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ. ಹಾಗಾಗಿ ಚಿತ್ರರಂಗದ ೨೧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು ೩,೦೦೦ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ ೫ ಸಾವಿರವನ್ನು ನನ್ನ…

1 5 6 7 8
error: Content is protected !!