ಕ್ರೈಮ್
ಲಂಚ ಪಡೆಯುವ ವೇಳೆ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಲೋಕಾಯುಕ್ತ ದಾಳಿ
ಬೆಂಗಳೂರು ಏ.24 -ಪಾನ್ ಮಸಾಲ ಅಕ್ರಮ ಸಾಗಣಿಗೆ ಅನುಕೂಲ ಮಾಡಿಕೊಡಲು 20 ಲಕ್ಷ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಎಂ.ಆರ್.ಅವರನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಇಂದು ಸಂಜೆ ನಾಗರಭಾವಿ ನಮ್ಮೀರ ತಿಂಡಿ ಹೊಟೇಲ್ ಹತ್ತಿರ ಆರೋಪಿ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಎಂ.ಆರ್. ಅವರು ಖಾಸಗಿ ವ್ಯಕ್ತಿಯಾದ ಮನೋಜ್ ಎಂ ಎಂಬುವವರ ಕಡೆಯಿಂದ 20 ಲಕ್ಷ ರೂ. ಲಂಚದ ಹಣವನ್ನು ಪಡೆದುಕೊಳ್ಳುತ್ತಿರುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಾಳಿ…