Browsing: ಸುದ್ದಿ

ಸುದ್ದಿ

ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆಯೇ ವೇಶ್ಯಾವಾಟಿಕೆ ದಂಧೆ ಕಿಂಗ್ ಪಿನ್?

ಬೆಂಗಳೂರು,ಮೇ,೨೮: ರಾಮಮೂರ್ತಿ ನಗರದಲ್ಲಿ ನಡೆದ ಯುವತಿಯ ಮೇಲಿನ ಸಾಮೂಹಿಕ ಹತ್ಯಾಚಾರದ ಸಂತ್ರಸ್ತೆ ವೇಶ್ಯಾವಾಟಿಕೆ ದಂಧೆಯೇ ಕಿಂಗ್ ಪಿನ್ ಎನ್ನುವ ಸಂಶಯ ಪೊಲೀಸರಲ್ಲಿ ಕಾಡಿದ್ದು ಆ ನಿಟ್ಟಿನಲ್ಲಿ ಈಗ ತನಿಖೆ ಚುರುಕುಗೊಳಿಸಿದ್ದಾರೆ. ಏಕೆಂದರೆ ಆ ಯುವತಿಯ ಮೇಲೆ ನಡೆದ ಸಾಮೂಹಿಕ ಹತ್ಯಾಚಾರದ ಎರಡು ವೀಡಿಯೋಗಳು ಕೂಡ ವಿಭಿನ್ನವಾಗಿದ್ದು ಇನ್ನೊಬ್ಬ ಮಹಿಳೆಯ ವಿಕೃತಿ ಮೆರೆಯುತ್ತಿದ್ದ ದೃಶ್ಯಗಳು ಒಂದು ರೀತಿ ಮನಕುಲುಕವಂತಿದೆ ಆದರೆ ಇವೆರಲ್ಲರೂ ಕೂಡ ವೇಶ್ಯಾವಾಟಿಕೆಗೆ ಬೆಂಗಳೂರಿಗೆ ಬಂದಿದ್ದು ಎನ್ನುವ ಮಹತ್ತರ ಅಂಶ ಈಗ ಬಯಲಾಗುತ್ತಿದೆ ಸಂತ್ರಸ್ತೆ ಹಾಗೂ ಯುವತಿ…

ಸಾಮೂಹಿಕ ಅತ್ಯಾಚಾರ;ನಾಲ್ವರ ಬಂಧನ

ಬೆಂಗಳೂರುಮೇ,28: ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮೂರ್ತಿ ನಗರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದೋಯ್ ಬಾಬು ಮತ್ತು ಹಕೀಲ್ ಎಂದು ಗುರ್ತಿಸಲಾಗಿದೆ. ಘಟನೆ ಬಳಿಕ ಜೀವ ಭಯದಿಂದ ಯುವತಿ ಅಜ್ಞಾತವಾಗಿದ್ದಾಳೆಂದು ತಿಳಿದುಬಂದಿದೆ. ಬಂಧಿತ ಆರೋಪಿಗಳು ಬಾಂಗ್ಲಾದೇಶ ಮೂಲದವರಾಗಿದ್ದು, ಹಲವು ವರ್ಷಗಳಿಂದ ಅಕ್ರಮವಾಗಿ ರಾಮಮೂರ್ತಿ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಅಲ್ಲದೆ, ಆರೋಪಿಗಳು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದು, ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆ ಹಣವನ್ನು ಕಳ್ಳತನ ಮಾಡಿ ನಾಪತ್ತೆಯಾಗಿದ್ದಾಳೆ.…

ಬೆಡ್ ಬ್ಲಾಕಿಂಗ್; ವಾರ್‌ ರೂಮ್‌ ಇಬ್ಬರು ನೌಕರರ ಬಂಧನ

ಬೆಂಗಳೂರು,ಮೇ27: ಬೆಡ್ ಬ್ಲಾಕಿಂಗ್ ಮಾಡಿಸಿ ಮಾರಾಟ ಮಾಡುತ್ತಿದ್ದ ಆರೋಪದಡಿ ವಾರ್‌ ರೂಮ್ ನ ಇಬ್ಬರು ನೌಕರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೆರೊನಾ ಸೋಂಕಿತರ ಹೆಸರಲ್ಲಿ ಬೆಡ್ ಬ್ಲಾಕ್ ಮಾಡಿ ಇತರರಿಗೆ ಹಣಕ್ಕೆ ಮಾರಾಟ ಮಾಡುತ್ತಿದ್ದರು ಈ ಆರೋಪದಡಿ ವಾರ್‌ ರೂಮ್ ನೌಕರ ವರುಣ್ ಹಾಗೂ ಆತನ ಸ್ನೇಹಿತ ಯಶವಂತ ನನ್ನು ಬಂಧಿಸಲಾಗಿದೆ. ಗುಣಮುಖವಾಗುತ್ತಿದ್ದ ಹಾಗೂ ಮೃತರಾಗುತ್ತಿದ್ದ ಕೊರೊನಾ ಸೋಂಕಿತರ ಹಾಸಿಗೆಗಳ ಬಗ್ಗೆ ವರುಣ್ ಮಾಹಿತಿ ಪಡೆಯುತ್ತಿದ್ದ. ಜೊತೆಗೆ, ಹಾಸಿಗೆ ಬೇಕೆಂದು ಹೇಳಿ ವಾರ್ ರೂಮ್‌ಗೆ ಕರೆ ಮಾಡುತ್ತಿದ್ದ…

ಬೆಡ್‌ಬ್ಲಾಕಿಂಗ್ ದಂಧೆ; ಶಾಸಕ ಸತೀಶ್ ರೆಡ್ಡಿ ಆಪ್ತನ ಬಂಧನ

ಬೆಂಗಳೂರು, ಮೇ. ೨೫: ಬೆಡ್ ಬ್ಲಾಕಿಂಗ್ ದಂಧೆಗೆ ಸಂಬಂಧಿಸಿದಂತೆ ಶಾಸಕ ಸತೀಶ್ ರೆಡ್ಡಿ ಆಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈಗ ಬೆಡ್‌ಬ್ಲಾಕ್ ದಂಧೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಜೊತೆಯಲ್ಲೆ ಸುದ್ದಿಗೋಷ್ಠಿ ನಡೆಸಿದ್‌ದ ಶಾಸಕ ಸತೀಶ್ ರೆಡ್ಡಿಗೆ ಈಗ ತೀವ್ರ ಮುಖಭಂಗವಾದಂತಾಗಿದೆ. ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ವಿಚಾರಣೆಗೊಳಪಿಡಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಸುದ್ದಿಗೋಷ್ಠಿ ನಡೆಸಿ ಬೆಡ್ ಬ್ಲಾಕಿಂಗ್ ದಂಧೆಯನ್ನು ಬಹಿರಂಗ ಪಡಿಸಿದ್ದರು. ಈ ಪ್ರಕರಣ ರಾಜಕೀಯ…

ದರೋಡೆಗೆ ಸಂಚು ಹಾಕಿದ್ದ ನಾಲ್ವರ ಬಂಧನ

ಬೆಂಗಳೂರು,ಮೇ,೨೩: ದರೋಡೆ ಮಾಡಲು ಮುಂದಾಗಿದ್ದ ನಾಲ್ವರು ರೌಡಿಶೀಟರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರಿಗೆ ಬಂದ ಮಾಹಿತಿಯನ್ನು ಆಧರಿಸಿ ದರೋಡೆಗೆ ಸಜ್ಜಾಗಿದ್ದ ವರನ್ನು ಬಂಧಿಸಿದ್ದು ಅವರು ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಸಹಚರರು ಎಂದು ಹೇಳಲಾಗಿದೆ. ಜಾನ್ ವಿಲಿಯಮ್, ಶಶಿಧರ ಅಲಿಯಾಸ್ ಗುಂಡ, ಪಾರ್ತಿಬನ್, ಮೈಕಲ್ ಬಂಧಿತರು. ಇವರು ಬರ್ಲಿ ಸ್ಟ್ರೀಟ್ ಬಳಿ ದಾರಿಹೋಕರನ್ನು ದೋಚಲು ಹೊಂಚು ಹಾಕಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಲಾಂಗು-ಮಚ್ಚು ವಶಕ್ಕೆ…

ಆಕ್ಸಿಜನ್ ಮಾರಾಟ ಜಾಲ: ಮತ್ತಿಬ್ಬರ ಬಂಧನ

ಬೆಂಗಳೂರು,ಮೇ,22:ಒಂದು ಕಡೆ ಸರ್ಕಾರ ಆಕ್ಸಿಜನ್ ಅಗತ್ಯ ಇರುವಕಡೆಗೆ ತಕ್ಷಣ ಒದಗಿಸಲಾಗುತ್ತದೆ ಎಂದು ಆದರೆ ಆಕ್ಸಿಜನ್ ಮಾರಾಟ ಜಾಲ ಮಾತ್ರ ನಿಂತಿಲ್ಲ.ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹೆಚ್ಚು ಬೆಲೆಗೆ ಆಕ್ಸಿಜನ್ ಮಾರುತ್ತಿದ್ದ ಶಿವ ಗಣೇಶ್ ಮತ್ತು ಭರತ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಬ್ಬರು ಶೇಷಾದ್ರಿಪುರಂ ಮತ್ತು ಬ್ಯಾಟರಾಯನ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕ್ಸಿಜನ್ ಸಿಲಿಂಡರ್ ದಾಸ್ತಾನು ಮಾಡಿ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿದ್ದರು. ಸಂಕಷ್ಟದಲ್ಲಿರೋ ರೋಗಿಗಳನ್ನೆ ಟಾರ್ಗೆಟ್ ಮಾಡಿ ಆಕ್ಸಿಜನ್ ಸಿಲಿಂಡರ್‍ ಗಳನ್ನು ದುಪ್ಪಟ್ಟು ಹಣಕ್ಕೆ…

ರೆಮ್‌ಡಿಸಿವಿರ್ ಮಾರಾಟಮಾಡುತ್ತಿದ್ದ ಇಬ್ಬರ ಬಂಧನ

ಬೆಂಗಳೂರು,ಮೇ,19:ರಾಜ್ಯದಲ್ಲಿ ರೆಮ್ಡಿಸಿವಿರ್ ಔಷಧಗಳ ಮಾರಾಟದ ದಂಧೆ ನಿರಂತರವಾಗಿ ನಡೆಯುತ್ತಿದೆ.ಇದಕ್ಕೆ ಮತ್ತಿಬ್ಬರು ಸೇರ್ಪಡೆಯಾಗಿದ್ದಾರೆ. ಸಾರ್ವಜನಿಕರನ್ನು ಸಂಪರ್ಕಿಸಿ ರೆಮ್ಡಿಸಿವರ್ ಹಾಗೂ ಕೊರೊನಾಗೆ ಔಷಧ ನೀಡುವುದಾಗಿ ಜಣ ಪಡೆದು ವಂಚಿಸುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಆರ್ಥಿಕ ಅಪರಾಧ ಹಾಗೂ ಮಾದಕ ವಸ್ತು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರಣ್ಯಪುರದ ಆದಿತ್ಯ ನಗರದ ನಿವಾಸಿ ಮಹಮ್ಮದ್ ಇಸ್ಮಾಯಿಲ್ ಖಾದ್ರಿ (43) ಹಾಗೂ ಯಲಹಂಕದ ಸಂತೋಷ ನಗರದಲ್ಲಿ ವಾಸವಿದ್ದ ನೈಜೀರಿಯಾ ಪ್ರಜೆ ಅಳದೆ ಅಬ್ದುಲ್ಲಾ ಯೂಸುಫ್ (26) ಬಂಧಿತರು. ಆರೋಪಿ ಇಸ್ಮಾಯಿಲ್ ಖಾದ್ರಿ ಸಿಮ್‌ ಕಾರ್ಡ್‌ ವ್ಯಾಪಾರಿ.…

ನಕಲಿ ಪತ್ರಕರ್ತನ ಬಂಧಿಸಿದ ಪೊಲೀಸರು

ಹುಬ್ಬಳ್ಳಿ,ಮೇ,೧೮: ನಕಲಿ ಪತ್ರಕರ್ತರ ಹಾವಳಿ ರಾಜ್ಯಾದ್ಯಂತ ಹೆಚ್ಚಾಗುತ್ತಿದೆ ಯಾರೆ ಕೇಳಿದರು ಕೆಲವರು ಪತ್ರಕರ್ತ ಎಂದು ನಕಲಿ ಐಡಿ ಕಾರ್ಡ್‌ಗಳನ್ನು ತೋರಿಸಿ ಸಂಚರಿಸುವವರ ಸಂಖ್ಯೆ ಹೆಚ್ಚಾಗಿದೆ ಇದರ ಪರಿಣಾಮ ಹುಬ್ಬಳಿಯಲ್ಲಿ ಪೊಲೀಸರು ನಕಲಿ ಪತ್ರಕರ್ತನನ್ನು ವಶಕ್ಕೆ ಪಡೆದು ಬೈಕ್ ಸೀಜ್ ಮಾಡಿದ್ದಾರೆ. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ ಡಿಸಿಪಿ ರಾಮರಾಜನ್ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಇಂದು ಮುಂಜಾನೆ ಅನಗತ್ಯವಾಗಿ ಓಡಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಹಿಡಿದು ಬೈಕ್ ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಜಾನ್ ನಿಕೋಲಸ್ ಹಲವು…

ಸಂಜನಾ ವಿರುದ್ಧ ಹಲ್ಲೆ ಕೇಸ್ ದಾಖಲು

ಬೆಂಗಳೂರು,ಮೇ,೧೪: ಕೆಲವು ಬಾರಿ ಹೀಗೆಯೇ ಯಾವಾಗಲೋ ಆದ ಘಟನೆಗೆ ಸಂಕಷ್ಟಗಳು ಎದುರಾದಾಗ ಮತ್ತೆ ಹಳೆ ಘಟನೆಗಳ ಶನಿ ಬೆನ್ನುಹತ್ತಿಬಿಡುತ್ತವೆ ಈಗ ಸಂಜನಾ ಗಲ್ರಾನಿ ಕತೆಯೂ ಹಾಗೆಯೇ ಆಗಿದೆ. ಹೌದು ಹಳೆಯ ಪ್ರಕರಣವೊಂದು ಈಗ ಮತ್ತೆ ಅವರ ಬೆನ್ನುಬಿದ್ದಿದೆ ಅದು ಡ್ರಗ್ ಪ್ರಕರಣದ ಸಂದರ್ಭದಲ್ಲೆ ಇದೊಂದು ಸೇರ್ಪಡೆಯಾಗಿದೆ. ಮಾಡೆಲ್ ವಂದನಾ ಜೈನ್ ದೂರಿನ್ವಯ ಕೋರ್ಟ್ ಆದೇಶದಂತೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ೨೦೧೯ ರಲ್ಲಿ ಲ್ಯಾವೆಲ್ಲಿ ರಸ್ತೆಯ ಕ್ಲಬ್‌ನಲ್ಲಿ ವಂದನಾ ಜೈನ್ ಸ್ನೇಹಿತನೊಂದಿಗೆ ಮಾತುಕತೆ ವೇಳೆ ಸಂಜನಾ…

1 3 4 5
error: Content is protected !!