ತುಮಕೂರು ಜಿಲ್ಲೆಯ3025 ಎಕರೆ ಮುದಿಗೆರೆ ಅಮೃತಮಹಲ್ ಕಾವಲ್ ಸಂರಕ್ಷಣೆ: ಈಶ್ವರ ಖಂಡ್ರೆ
ತುಮಕೂರು ಜಿಲ್ಲೆಯ3025 ಎಕರೆ ಮುದಿಗೆರೆ ಅಮೃತಮಹಲ್ ಕಾವಲ್ ಸಂರಕ್ಷಣೆ: ಈಶ್ವರ ಖಂಡ್ರೆ by-ಕೆಂಧೂಳಿ ಬೆಂಗಳೂರು, ಮಾ.10: ಶಿರಾ ತಾಲೂಕು ಮುದಿಗೆರೆಯ ಅಮೃತ ಮಹಲಾ ಕಾವಲ್ ನ 3025 ಎಕರೆ ಅರಣ್ಯ ಪ್ರದೇಶವನ್ನು ಅರಣ್ಯವಾಗಿ ಉಳಿಸಿ, ಅಭಿವೃದ್ಧಿ ಪಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಸದಸ್ಯ ಚಿದಾನಂದ್ ಎಂ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುದಿಗೆರೆ ಅಮೃತ ಮಹಲ್ ಅನ್ನು ರಾಜ್ಯ ಅರಣ್ಯ ಎಂದು ಅಂದಿನ…