Browsing: ರಾಜ್ಯ

ರಾಜ್ಯ

ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀಟರ್ ಗಳಿಗೆ ಹೆಚ್ಚಿಸಲು ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 05-“ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗಳಿಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಜಲ ಸಂಪನ್ಮೂಲ ಸಚಿವರೂ ಆದ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “2010ರಲ್ಲಿ ಕೃಷ್ಣಾ ಜಲ ನ್ಯಾಯಾಧಿಕರಣ ತೀರ್ಪಿನ ಅನ್ವಯ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕಾಗಿದೆ. ಈ ಸಂಬಂಧ ಮೇ 7ರಂದು ಕೇಂದ್ರ ಜಲಶಕ್ತಿ ಸಚಿವಾಲಯವು ನಾಲ್ಕು ರಾಜ್ಯ ಸರಕಾರದ ಪ್ರತಿನಿಧಿಗಳ…

ರಾಜ್ಯದಲ್ಲಿ ಇಂದಿನಿಂದ 3 ಹಂತದ ಒಳಮೀಸಲಾತಿ ಸಮೀಕ್ಷೆ-ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು ಮೇ 5-ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. “ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025” ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಅವರು, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು…

625ಕ್ಕೆ 625 ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿಗೆ ಸಚಿವ ಮಧು ಬಂಗಾರಪ್ಪ ಸನ್ಮಾನ

ಶಿರಸಿ,ಮೇ,03-: ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಪೂರ್ಣಾಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವ ಮೂಲಕ ವಿಶೇಷ ಸಾಧನೆ ಮಾಡಿದ ಕುಮಾರಿ ಶಗುಪ್ತಾ ಅಂಜುಮ್ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಇಂದು ಸರ್ಕಾರಿ ಶಾಲೆಯಲ್ಲಿ ಸನ್ಮಾನಿಸಿ ಅಭಿನಂದಿಸಿದರು. “ಕುಮಾರಿ ಶಗುಪ್ತಾ ಅಂಜುಮ್ ಅವರ ವೈದ್ಯೆಯಾಗುವ ಕನಸು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ. ಅವರ ಈ ಆಶಯ ನೆರವೇರಲಿ ಎಂದು ನಾನು ಮನಸಾರೆ ಹಾರೈಸುತ್ತೇನೆ. ಮಕ್ಕಳ…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- 8 ಮಂದಿ ಬಂಧನ

ಮಂಗಳೂರು, ಮೇ,03-ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ ಅಬ್ದುಲ್ ಸಫ್ವಾನ್ (29), ನಿಯಾಜ್ (28), ಕಲಂದರ್ ಶಾಫಿ (31), ಮೊಹಮ್ಮದ್ ಮುಝಮ್ಮಿಲ್ (32), ರಂಜಿತ್ (19), ನಾಗರಾಜ್ (20), ಮೊಹಮ್ಮದ್ ರಿಜ್ವಾನ್ ​(28) ಮತ್ತು ಆದಿಲ್ ಮೆಹರೂಫ್ ಬಂಧಿತರು. ಬಂಧಿತ 8 ಆರೋಪಿಗಳ ಪೈಕಿ ಇಬ್ಬರು ಹಿಂದೂಗಳಿದ್ದಾರೆ ಎಂದರು.…

ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯಲ್ಲಿ ಕೋಮುಗಲಭೆನಿಗ್ರಹ ಪಡೆ ರಚನೆ-ಜಿ.ಪರಮೇಶ್ವರ್

ಮಂಗಳೂರು,ಮೇ,೦೩-ರಾಜ್ಯದಲ್ಲಿ ಕೋಮುಗಲಭೆಯನ್ನು ಹತ್ತಿಕ್ಕಲು ಕರಾವಳಿಯಲ್ಲಿ ಕೋಮುಗಲಭೆ ನಿಗ್ರಹ ಪಡೆ ರಚಿಸುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಸುಹಾಸ್‌ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸುಮಾರು ವರ್ಷಗಳೀಂದ ಕೋಮುಗಲಭೆಯಾಗುತ್ತಿವೆ ಈ ಹಿನ್ನೆಲೆಯಲ್ಲಿ ಇನ್ನುವುಂದೆ ಇಂತ ಘಟನೆಗಳು ಸಂಭವಿಸದಂತೆ ಕೋಮುಗಲಭೆ ನಿಗ್ರಹ ಪಡೆಯನ್ನು ರಚಿಸುತ್ತೇವೆ ಎಂದರು. ಈ ಘಟನೆಯನ್ನು ಜನಸಮುದಾಯ ಇಷ್ಟ ಪಡೋದಿಲ್ಲ. ಸುಹಾಸ್ ಹಾಗೂ ಅಶ್ರಫ್ ಕೊಲೆಯಿಂದ ಜಿಲ್ಲೆಯ ಕೋಮುಸೌಹಾರ್ದಕ್ಕೆ…

ಲಕ್ಷ್ಮಿ ಹೆಬ್ಬಾಳಕರ್ ವಿರುದ್ದ ನೀಂದನೆ ಕೇಸ್- ಸಿ.ಟಿ.ರವಿ.ಅರ್ಜಿ ವಜಾ

ಬೆಂಗಳೂರು, ಮೇ,02-ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವಹೇಳನಕಾರಿ ಪದ ಬಳಿಸಿ ನಿಂದನೆ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ದ ದಾಖಲಾಗಿದ್ದ  ಎಫ್ ಐಆರ್ ರದ್ದು ಪಡಿಸುವಂತೆ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣ ರದ್ದು ಕೋರಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು, ದೂರುದಾರ ಮಹಿಳೆಯ ವಿರುದ್ಧ ಮಾತನಾಡಿದ್ದಾರೆ ಎಂದು ಹೇಳಲಾದ ಮಾತು, ಮಾತನಾಡಿದ್ದರೆ ಅಥವಾ…

ಯತ್ನಾಳ್ ಸವಾಲು ಸ್ವೀಕರಿಸಿ ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು, ಮೇ,02-ಬಿಜೆಪಿ ಉಚ್ಚಾಟಿತ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸವಾಲು ಸ್ವೀಕರಿಸಿ  ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಾನಂದ ಪಾಟೀಲ ಶುಕ್ರವಾರ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.ಯತ್ನಾಳ್ ಅವರು ಇತ್ತೀಚೆಗೆ ಶಿವಾನಂದ ಪಾಟೀಲ ಅವರನ್ನು ಉದ್ದೇಶಿಸಿ, ಅವರು ಪಾಟೀಲರೇ ಅಲ್ಲ, ‘ರಾಜಕೀಯಕ್ಕಾಗಿ ಪಾಟೀಲ’ ಅಂತ ಸರ್‌ನೇಮ್ ಸೇರಿಸಿದ್ದು, ಅಪ್ಪನಿಗೆ ಹುಟ್ಟಿದವ ಆದರೆ ಶುಕ್ರವಾರದೊಳಗೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ನನ್ನ ಮುಂದೆ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದರು. ಆ ಸವಾಲು…

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ; ಈಭಾರಿಯೂ ಮಹಿಳೆಯರೆ ಮೇಲುಗೈ,ದಕ್ಷಣ ಕನ್ನಡ ಜಿಲ್ಲೆ ಪ್ರಥಮ

ಬೆಂಗಳೂರು, ಮೇ,02-ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಚಾ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದು ಎಂದಿನಂತೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದು ,ಫಲಿತಾಂಶದ ವಿವರ ನೀಡಿದರು. ಈ ಬಾರಿ ಶೇ.66.1ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಈ ಬಾರಿ 22 ವಿದ್ಯಾರ್ಥಿಗಳು 625 ಅಂಕಗಳಿಗೆ…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- ನಾಲ್ಕು ವಿಶೇಷ ತಂಡ ರಚನೆ- ಪರಮೇಶ್ವರ್

ಬೆಂಗಳೂರು, ಮೇ,02-ರೌಡಿ ಶೀಟರ್,ಹಿಂದೂಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿಗಳ ಪತ್ತೆ 4 ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ಮಂಗಳೂರಿನಲ್ಲಿ ನಿನ್ನೆ ಸಂಜೆ ಸುಹಾಸ್ ಶೆಟ್ಟಿ ಎಂಬುವವರ ಹತ್ಯೆಯಾಗಿದೆ. ನಾವು ಈಗಾಗಲೇ ಅದನ್ನು ಗಮನಿಸಿದ್ದು, ಆರೋಪಿಗಳನ್ನ ಬಂಧಿಸಲು ನಾವು 4 ವಿಭಿನ್ನ ತಂಡಗಳನ್ನು ರಚಿಸಿದ್ದೇವೆ. ನಾವು ಅವರನ್ನು ಕಾನೂನಿನ ವ್ಯಾಪ್ತಿಗೆ ತರಲಿದ್ದೇವೆ ಎಂದರು. ದಕ್ಷಿಣ ಕನ್ನಡದಲ್ಲಿ ನಾವು ಸಾಕಷ್ಟು ಶಾಂತಿ ಮತ್ತು ಸಾಮರಸ್ಯವನ್ನು…

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

ಬೆಂಗಳೂರು, ಮೇ,01-ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದ್ದು ಎಲ್ಲಾ ಶಾಲೆಗಳಲ್ಲೂ ಮಧ್ಯಾಹ್ನದ ನಂತರ ಪ್ರಕಟಿಸಲಿದೆ. ನಾಳೆ ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಹೆಚ್.ಬಸವರಾಜೇಂದ್ರ ಅವರು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ…

ಭೋವಿಗಳ ಜಾತಿಗಣತಿ ಕೈಪಿಡಿಯಲ್ಲಿ ಅನ್ಯಾಯ – ಸರ್ಕಾರ ಸ್ಪಂದಿಸದಿದ್ದರೆ ಕೋರ್ಟ್ ಮೊರೆ : ಇಮ್ಮಡಿ ಶ್ರೀ

ಚಿತ್ರದುರ್ಗ,ಮೇ,01- ಭೋವಿ ಸಮುದಾಯ ಶ್ರಮ ಹಾಗೂ ಕುಲಕಸುಬುಗಳನ್ನು ಬದುಕನ್ನಾಗಿಸಿಕೊಂಡಿದೆ. ಆದರೆ, ರಾಜ್ಯದಲ್ಲಿ ಒಳಮೀಸಲಾತಿ ಜಾರಿಗಾಗಿ ಜಾತಿಸಮೀಕ್ಷೆ ಕಾರ್ಯ ವೇಳೆ ಕುಲಕಸುಬು ನೋಂದಣಿಗೆ ಅವಕಾಶ ಇಲ್ಲದ ರೀತಿ ಕೈಪಿಡಿ ಸಿದ್ಧಪಡಿಸಿರುವುದು ಸರಿಯಲ್ಲ ಎಂದು ಭೋವಿ ಮಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ. ಮಠದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಾತಿಗಣತಿ ಕಾರ್ಯ ಸ್ವಾಗತರ್ಹ. ಒಳಮೀಸಲಾತಿ ಜಾರಿ ಪರ ನಾವಿದ್ದೇವೆ. ಆದರೆ, ನ್ಯಾಯಯುತ, ಪಾರದರ್ಶಕವಾಗಿ ಆಗಬೇಕು. ಆದರೆ, ಯಾವುದೋ ಒಂದು ಸಮುದಾಯದ ಒತ್ತಡಕ್ಕೆ ಮಣಿದು ತರಾತುರಿಯಲ್ಲಿ ಕೈಪಿಡಿ ಸಿದ್ಧಪಡಿಸಿದಂತೆ…

ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಮೇ.1-“ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳುತ್ತಿದ್ದರು. ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.ಕೇಂದ್ರ ಸರ್ಕಾರ ಜಾತಿಗಣತಿ ನಡೆಸಲು ನಿರ್ಧರಿಸಿರುವ ಬಗ್ಗೆ ಕೇಳಿದಾಗ, “ಜಾತಿಗಣತಿಗೆ ಇಂತಿಷ್ಟು ಸಮಯ ಎಂದು ನಿಗದಿ ಮಾಡಿ ಪೂರ್ಣಗೊಳಿಸಬೇಕು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದು. ಇದರಂತೆ ಕೇಂದ್ರ ಸರ್ಕಾರ…

ಬುದ್ಧ, ಬಸವ, ಅಂಬೇಡ್ಕರ್ ರವರ ತತ್ವ-ಸಿದ್ಧಾಂತ ಎಲ್ಲ ಕಾಲಕ್ಕೂ ಶ್ರೇಷ್ಠ: ಛಲವಾದಿ ನಾರಾಯಣಸ್ವಾಮಿ

ಎರಡರಬೆಂಗಳೂರುಏ,30- ಬುದ್ಧ, ಬಸವ, ಅಂಬೇಡ್ಕರ್ ರವರ ತತ್ವ-ಸಿದ್ಧಾಂತಗಳು ಎಲ್ಲ ಕಾಲ್ಲಕ್ಕೂ ಶ್ರೇಷ್ಠ. ಅವರ ತತ್ವ-ಸಿದ್ಧಾಂತಗಳು ಸಾರ್ವಕಾಲಿಕ ಮತ್ತು ಸದಾ ಜನರಿಗೆ ಒಳ್ಳೆಯದನ್ನೆ ಬಯಸುವ ಸಿದ್ಧಾಂತಗಳು ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಜಗಜ್ಯೋತಿ ಬಸವಣ್ಣನವರ ಜಯಂತಿ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪುಷ್ಪಾರ್ಚನೆ ಮಾಡಿದ ಬಳಿಕ ಅವರು ಮಾತನಾಡಿದರು. ತುಳಿತಕ್ಕೆ ಒಳಗಾದವರು, ಅಂಧಕಾರದಲ್ಲಿದ್ದ ಜನರಿಗೆ ಬಸವಣ್ಣನವರು ಬೆಳಕಾದವರು. ಜಾತ್ಯತೀತವಾದ ಸಮಾಜ ನಿರ್ಮಾಣ ಮಾಡಬೇಕು, ಮಾನವ ಧರ್ಮ ಕಟ್ಟಬೇಕು…

ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ; ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏ, 30-ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ…

ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚ ಪಡೆಯದೇ ಮಾಡಲಾಗಿದೆ- ಸಿಎಂ

ಬೆಂಗಳೂರು, ಏ, 29-ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ಹಿಂದೆ 94-95 ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು.…

ರೈಲ್ವೆ ಪರೀಕ್ಷೆಗಳಲ್ಲಿ ಮಂಗಳ ಸೂತ್ರ,,ಜನಿವಾರ ಧರಿಸದಂತೆ ವಿಧಿಸಿದ್ದ ಆದೇಶ ವಾಪಾಸ್

ಬೆಂಗಳೂರು,ಏ,28- ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ಧರಿಸಿದಂತೆ ವಿಧಿಸಿದ್ದ ನಿರ್ಬಂಧದ ಆದೇಶವನ್ನ ರೈಲ್ವೆಇಲಾಖೆ ವಾಪಸ್ ಪಡೆದಿದೆ . ಈ ಕುರಿತು ರೈಲ್ವೆ ಸಚಿವಾಲಯ ಇದೀಗ ಆದೇಶ ಹೊರಡಿಸಿದೆ. ನೇಮಕಾತಿ ಮಂಡಳಿಗಳಿಗೆ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ. ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ಧರಿಸಲು ನಿರ್ಬಂಧಿಸಿದ ಬಳಿಕ ಭಾರಿ ವಿವಾದ ಉಂಟಾಗಿತ್ತು. ನಂತರ  ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಅವರು ಮಂಗಳಸೂತ್ರ, ಜನಿವಾರ ನಿರ್ಬಂಧದ ಆದೇಶ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೀಗ ಕೇಂದ್ರ ಸಚಿವ ವಿ.ಸೋಮಣ್ಣ …

ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿ.ಕೆ.ಶಿ

ಬೆಂಗಳೂರು, ಏ.28-ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು‌.ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ತಾಳಿ ಧರಿಸುವುದನ್ನು ನಿಷೇಧ ಮಾಡಿರುವ ಬಗ್ಗೆ ಕೇಳಿದಾಗ, “ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು…

ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಅಧ್ಯಕ್ಷರಾಗಿ ವೀಣಾ ಕಾಶಪ್ಪನವರ್ ನೇಮಕ

ಬೆಂಗಳೂರು, ಏ,28-ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಮಹಿಳಾ ಅಧ್ಯಕ್ಷರಾಗಿ ವೀಣಾ ಕಾಶಪ್ಪನವರ್ ನೇಮಕಗೊಂಡಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಈ ಆದೇಶ ಪ್ರತಿಯನ್ನು ವೀಣಾ ಕಾಶಪ್ಪನವರ್ ಅವರಿಗೆ ನೀಡಿ ಶುಭ ಹಾರೈಸಿದರ.

ಶಾಸಕರ ಅಮಾನತು, ರಾಜ್ಯಪಾಲರೊಂದಿಗೆ ಚರ್ಚೆ, ಇದು ಪ್ರಜಾಪ್ರಭುತ್ವ ವಿರೋಧಿ ನಡೆ: ಆರ್‌.ಅಶೋಕ

ಬೆಂಗಳೂರು, ಏ, 28-ಬಿಜೆಪಿಯ 18 ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಚರ್ಚಿಸಲಾಗಿದೆ. ರಾಜ್ಯಪಾಲರು ಈ ಕುರಿತು ಸರ್ಕಾರ ಹಾಗೂ ಸ್ಪೀಕರ್‌ ಜೊತೆ ಚರ್ಚಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಲಾಗಿದೆ. ಕಳೆದ ಅಧಿವೇಶನದಲ್ಲಿ ಸಚಿವ ರಾಜಣ್ಣ ಅವರ ಹನಿಟ್ರ್ಯಾಪ್‌ ಕುರಿತು ಹಾಗೂ ಮುಸ್ಲಿಂ ಮೀಸಲಾತಿ ವಿರುದ್ಧ ಬಿಜೆಪಿಯಿಂದ ಪ್ರತಿಭಟಿಸಲಾಗಿತ್ತು. ಈ ವೇಳೆ ಸ್ಪೀಕರ್‌ ಯು.ಟಿ.ಖಾದರ್‌ ಬಿಜೆಪಿಯ…

ಕೇಂದ್ರ ಸರ್ಕಾರ ಭಾರತೀಯರನ್ನು ಸುಳ್ಳಿನ ಪ್ರವಾಹದಲ್ಲಿ ಮುಳುಗಿಸಿ ಬೆಲೆ ಏರಿಕೆಯ ಬರೆ ಹಾಕುತ್ತಿದೆ: ಸಿ.ಎಂ ಸಿದ್ದರಾಮಯ್ಯ

ಬೆಳಗಾವಿ ,ಏ ,28-ನಾವು ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ. ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. AICC ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಪಡಿಸಿದ ಬಿಜೆಪಿ ಕಿಡಿಗೇಡಿ ವಿರುದ್ಧ ತೀವ್ರ…

1 9 10 11 12 13 49
error: Content is protected !!