ರಾಜ್ಯ
ಮೈಲಾರಿ ಹೋಟೆಲ್ ನಲ್ಲಿ ಮಸಾಲೆ ದೋಸೆ ಸವಿದ ಸಿಎಂ
ಮೈಲಾರಿ ಹೋಟೆಲ್ ನಲ್ಲಿ ಮಸಾಲೆ ದೋಸೆ ಸವಿದ ಸಿಎಂ by-ಕೆಂಧೂಳಿ ಮೈಸೂರು,ಫೆ,೦೧- ಮೈಸೂರು ಕಾರ್ಯಕ್ರಮದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗ್ಗೆ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ಉಪಹಾರ ಸೇವಿಸಿದರು. ಇಂದು ಬೆಳಿಗ್ಗೆ ಬೆಂಗಾವಲು ಪಡೆ ಇಲ್ಲದೆ ಖಾಸಗಿ ಕಾರಿನಲ್ಲಿ ಸುತ್ತಿದ ಸಿದ್ದರಾಮಯ್ಯ ಬೆಳಗಿನ ಉಪಹಾರಕ್ಕೆ ಮೈಸೂರಿನ ಪ್ರಸಿದ್ದ ಮೈಲಾರಿ ಹೊಟೇಲ್ಗೆ ಭೇಟಿ ನೀಡಿ ಅಲ್ಲಿ ಉಪಾಹಾರ ಸವಿದರುಇಡ್ಲಿ, ಮಸಾಲೆ ದೋಸೆ ಸೇವಿಸಿ ಸಂತಸಪಟ್ಟರು. ಮುಖ್ಯಮಂತ್ರಿಯಜೊತೆ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ…