Browsing: ಜಿಲ್ಲೆ

ಜಿಲ್ಲೆ

ನಾಯಕನಹಟ್ಟಿ;1,45 ಲಕ್ಷ ರೂ ಕ್ರಿಯಾ ಯೋಜನೆ ಗೆ ಅನುಮೋದನೆ

ವರದಿ :- ಆಂಜನೇಯ ನಾಯಕನಹಟ್ಟಿ ನಾಯಕನಹಟ್ಟಿ,ಏ26- :2025-26 ನೇ ಸಾಲಿನ ಸರ್ಕಾರದಿಂದ ಬಿಡುಗಡೆಯಾಗುವ 145:00 ಲಕ್ಷಗಳ ಅನುದಾನದಲ್ಲಿ ವಿವಿಧ ಯೋಜನೆಗಳ ಅನುದಾನಕ್ಕೆ ಕ್ರಿಯಾಯೋಜನೆ ತಯಾರಿಸಿ ಅನುಮೋದಿಸಲಾಯಿತು. ನಾಯಕನಹಟ್ಟಿ ಪಟ್ಟಣ ಪಂಚಾಯತಿಯ ಸಭಾಂಗಣದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಟಿ ಮಂಜುಳಾ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2025-26 ನೇ ಸಾಲಿನ ಎಸ್‌,ಎಫ್‌,ಸಿ, ಮುಕ್ತ ನಿಧಿ ಯೋಜನೆಯಲ್ಲಿ ಬಂಡವಾಳ ಆಸ್ತಿಗಳ ಸೃಜನಗಾಗಿ 6:00 ಲಕ್ಷಗಳು, ಎಸ್, ಸಿ,ಎಫ್, ಸಿ ಯೋಜನೆಗೆ 9:00 ಲಕ್ಷಗಳು ಟಿ ಎಸ್ ಪಿ ಯೋಜನೆಗೆ 4:00…

ಕಣ್ಣಿಗಳ ತೊಂದರೆ ನಿವಾರಣೆಗೆ ಮದರ್ ತೆರಿಸಾ ಸಂಸ್ಥೆ ಸದಾ ಮುಂದು

ವರದಿ :ಆಂಜನೇಯ ನಾಯಕನಹಟ್ಟಿ ನಾಯಕನಹಟ್ಟಿ,ಏ,26- ಮಾನವನ ದೇಹದಲ್ಲಿ ಯಾವುದಾದರೂ ಒಂದು ಅಂಗ ಕಡಿಮೆಯಾದರೂ ಜೀವಿಸಬಹುದು ಆದರೆ ಮನುಷ್ಯನಿಗೆ ಕಣ್ಣುಗಳು ಇಲ್ಲ ಎಂದರೆ ಜೀವಿಸುವುದು ಕಷ್ಟ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಟಿ ಮಂಜುಳಾ ರವರು ಅಭಿಪ್ರಾಯಸಿದರು ನಾಯಕನಹಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮದರ್ ತೆರೇಸಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ (ರಿ ) ನಾಯಕನಹಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಸೇನೆ, ಸಂಘಟನೆಗಳ ವತಿಯಿಂದ ಶ್ರೀ ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್ ಶಂಕರ್ ಕಣ್ಣಿನ ಆಸ್ಪತ್ರೆ ಶಿವಮೊಗ್ಗ…

ಸಾರ್ವಜನಿಕರಿಂದ ದೂರುಗಳು ಬಾರದಂತೆ ಘನತ್ಯಾಜ್ಯ ನಿರ್ವಹಣೆ ಮಾಡಿ – ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ್

ಬೆಂಗಳೂರು, ಏ, 24- ಸಾರ್ವಜನಿಕರಿಮದ ದೂರುಗಳು ಬಾರದ ರೀತಿಯಲ್ಲಿ ಘನತ್ಯಾಜ್ಯದ ಸೂಕ್ತ ನಿರ್ವಹಣೆ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್ ಸೂಚಿಸಿದರು. ಕಸ ವಿಲೇವಾರಿ, ಬೀದಿ ನಾಯಿಗಳ ಹಾವಳಿ, ಕೆರೆ ನೈರ್ಮಲೀಕರಣ ಹಾಗೂ ಇನ್ನಿತರ ವಿಷಯಗಳ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಿ.ಬಿ.ಎಂಪಿ ವಲಯದ ಅಧಿಕಾರಿಗಳನ್ನು ಪ್ರಕರಣ ಸಂಬಂಧ ಇಂದು ತಮ್ಮ ಕಚೇರಿಯಲ್ಲಿ ವಿಚಾರಣೆ ನಡೆಸಿದರು. ನಗರದಲ್ಲಿ ಬೀದಿ ನಾಯಿಗಳ ನಿರ್ವಹಣೆಗೆ ಸಂಬಂಧಿಸಿದಂತೆ, ಇವುಗಳಿಗೆ ಸಂತಾನಹರಣ…

ನಾಗಮಂಗಲದ ಅಭಿವೃದ್ಧಿ ಮಾಡಿದ್ದು ಚೆಲುವರಾಯಸ್ವಾಮಿ: ಕ್ರೆಡಿಟ್ ತಗೊಂಡಿದ್ದು ಬೇರೆ ಯಾರೋ: ಸಿಎಂ

ಮಂಡ್ಯ (ನಾಗಮಂಗಲ) ಏ 22-ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ.…

ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಸಮಾನತೆಯನ್ನು ಕಲ್ಪಿಸಿಕೊಟ್ಟಿದ್ದಾರೆ

*ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಸಮಾನತೆಯನ್ನು ಕಲ್ಪಿಸಿಕೊಟ್ಟಿದ್ದಾರೆ* ಚಿತ್ರದುರ್ಗ,ಏ,21-ಡಾ.ಬಾಬಾಸಾಹೇಬ್ ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಸಮಾನತೆಯನ್ನು ಕಲ್ಪಿಸಿಕೊಟ್ಟಿದ್ದಾರೆಂದು ಕರ್ನಾಟಕ ಶಾಂತಿ & ಸೌಹಾರ್ದ ವೇದಿಕೆ ಅಧ್ಯಕ್ಷರಾದ ನರೇನಹಳ್ಳಿ ಅರುಣ್ ಕುಮಾರ್ ಹೇಳಿದರು. ಮಠದ ಕುರುಬರಹಟ್ಟಿ ಗ್ರಾಮದ ಶ್ರೀ ದುರುಗಮ್ಮ ದೇವಸ್ಥಾನದ ಬಳಿ ವಿಮುಕ್ತಿ ವಿದ್ಯಾ ಸಂಸ್ಥೆ ,ಧಮ್ಮ ಕೇಂದ್ರ ಮತ್ತು ಶಾಂತಿ ಮತ್ತು ಸೌಹಾರ್ದ ವೇದಿಕೆವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಮತ್ತು ಸೌಹಾರ್ದ ಯಾತ್ರೆ ಕಾರ್ಯಕ್ರಮದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ,ಕಾರ್ಯಕ್ರಮದಲ್ಲಿ…

ಗ್ರಾಮೀಣ ಭಾಗದ ಯುವಕರಿಗೆ ತಂತ್ರಜ್ಞಾನದ ಶಿಕ್ಷಣ ನೀಡಿ ಉದ್ಯೋಗ ಸೃಷ್ಟಿಸಿದ ಕಿಯೋನಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್ ಶ್ಲಾಘನೆ

ಬೆಂಗಳೂರು, ಏ.21-“ತಂತ್ರಜ್ಞಾನದಿಂದಲೇ ಅಭಿವೃದ್ಧಿ, ಸಂಪತ್ತು, ಶಿಕ್ಷಣ ಎನ್ನುವಂತಾಗಿದೆ. ಪ್ರತಿಯೊಂದು ಏಳಿಗೆಯೂ ಸಹ ತಂತ್ರಜ್ಞಾನದ ಮೂಲಕ ನೋಡುವಂತಾಗಿದೆ. ಗ್ರಾಮೀಣ ಭಾಗದ ಯುವಕರಿಗೆ ಹೊಸ ತಂತ್ರಜ್ಞಾನದ ಶಿಕ್ಷಣ ನೀಡಿರುವ ಕಿಯೋನಿಕ್ಸ್ ಉದ್ಯೋಗ ಸೃಷ್ಟಿ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶ್ಲಾಘಿಸಿದರು. ಬೆಂಗಳೂರಿನಲ್ಲಿ ಕಿಯೋನಿಕ್ಸ್ ಸಂಸ್ಥೆಯ ಇ-ಕಾಮರ್ಸ್ ಪೋರ್ಟಲ್ ಅನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಉದ್ಘಾಟಿಸಿ ಮಾತನಾಡಿದರು. “ನೂತನ ತಂತ್ರಜ್ಞಾನದ ವಿಚಾರದಲ್ಲಿ ಕಿಯೋನಿಕ್ಸ್ ಸಂಸ್ಥೆ ದೇಶಕ್ಕೆ ಮಾದರಿ. ಅನೇಕ ರಾಜ್ಯಗಳಿಗೆ ತನ್ನ ಸೇವೆಯನ್ನು ನೀಡುತ್ತಿದೆ. ಇಂತಹ ಉತ್ತಮವಾದ…

ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ

ಬೆಂಗಳೂರು ಏ 21-ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು. ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಉದ್ಘಾಟಿಸಿ, 2023 ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ…

ಮಡಿವಾಳ ಸಮಾಜದ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಏ.18-“ಮಡಿವಾಳ ಸಮುದಾಯ ಸದಾ ನಮ್ಮ ಬೆಂಬಲಕ್ಕೆ ನಿಂತಿದೆ. ಅವರ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಗೇರಿಯಲ್ಲಿ ಮಾಚಿದೇವ ಗುರುಪೀಠ ವಿಶ್ವಸ್ತ ಸಮಿತಿ ವತಿಯಿಂದ ಹೊಸದಾಗಿ ನಿರ್ಮಿಸಿರುವ ಕಲ್ಯಾಣ ಮಂಟಪ ‘ಕಲಿದೇವ ಕನ್ವೆನ್ಷನ್ ಹಾಲ್’ ಉದ್ಘಾಟನೆ ಸಮಾರಂಭದಲ್ಲಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ಈ ಸಮಾಜದ ಜತೆಗಿನ ಒಡನಾಟದಲ್ಲಿ ನಿಮ್ಮ ಸಮಸ್ಯೆ, ಹೋರಾಟವನ್ನು ನಾನು ನೋಡಿದ್ದೇನೆ. ನಮ್ಮ ತಾಲೂಕು ಹಾಗೂ ಜಿಲ್ಲೆಯಲ್ಲಿ ಕೂಡ ಗಮನಿಸಿದ್ದೇನೆ. ಈ…

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ- ಡಿಸಿಎಂ ಡಿ.ಕೆ ಶಿ ಸೂಚನೆ

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ- ಡಿಸಿಎಂ ಡಿ.ಕೆ ಶಿ ಸೂಚನೆ by-ಕೆಂಧೂಳಿ ಬೆಂಗಳೂರು, ಏ.07- ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ ಕೈಗೊಳ್ಳಲು ಹಾಗೂ ಎಲ್ಲಾ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆರೆಗಳ ಸಂರಕ್ಷಣೆ, ಕಸ ವಿಲೇವಾರಿ…

ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್:  ಡಿ.ಕೆ. ಶಿವಕುಮಾರ್

ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್:  ಡಿ.ಕೆ. ಶಿವಕುಮಾರ್ by-ಕೆಂಧೂಳಿ ಬೆಂಗಳೂರು, ಏ.07-“ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1600 ಕಿ.ಮೀ ನಷ್ಟು ಬ್ಲಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರದ 10 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಗಲೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ರಸ್ತೆಗಳ ಡಾಂಬರೀಕರಣ ಕಾಮಗಾರಿಗಳ ಭೂಮಿ ಪೂಜೆಯನ್ನು ಸೋಮವಾರ ನೆರವೇರಿಸಿದರು. ಈ ವೇಳೆ ಮಾಧ್ಯಮಗಳಿಗೆ ಮಾಹಿತಿ…

ಸಹಕಾರಿ ತತ್ವದಲ್ಲಿ ಜನರ ಜೀವನಾಡಿಯಾಗಿ ಬೆಳೆದ  ಜಮಖಂಡಿ ಬ್ಯಾಂಕ್:  ಡಿ.ಕೆ.ಶಿವಕುಮಾರ್ ಅಭಿಮತ

ಸಹಕಾರಿ ತತ್ವದಲ್ಲಿ ಜನರ ಜೀವನಾಡಿಯಾಗಿ ಬೆಳೆದ  ಜಮಖಂಡಿ ಬ್ಯಾಂಕ್:  ಡಿ.ಕೆ.ಶಿವಕುಮಾರ್ ಅಭಿಮತ by-ಕೆಂಧೂಳಿ ಜಮಖಂಡಿ, ಏ.02-“ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬುದೇ ಸಹಕಾರಿ ತತ್ವದ ಮೂಲಮಂತ್ರ. ಜಮಖಂಡಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ತತ್ವದಲ್ಲಿ ಬೆಳೆದ ಹೆಮ್ಮರ. ನಾನು ಎನ್ನುವುದು ಬಿಟ್ಟು ನಾವು ಎಂದು ಮುಂದುವರೆದಾಗ ಮಾತ್ರ ಸಹಕಾರಿ ತತ್ವದಲ್ಲಿ ಹೆಚ್ಚು ಸಾಧನೆ ಮಾಡಲು ಸಾಧ್ಯ. ಈ ರೀತಿಯಲ್ಲಿ ಕೆಲಸ ಮಾಡಿದ ಕಾರಣಕ್ಕೆ ಜಮಖಂಡಿ ಬ್ಯಾಂಕ್ ಜನರ ಜೀವನಾಡಿಯಾಗಿದೆ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಬಾಗಲಕೋಟೆಯ…

ಬಿಬಿಎಂಪಿ ಸದಸ್ಯರಿಲ್ಲದೆ ಐದನೇ ಬಾರಿ ಅಧಿಕಾರಿಗಳೆ 19,927 ಕೋಟಿ ಗಾತ್ರದ ಬಜೆಟ್ ಮಂಡನೆ

ಬಿಬಿಎಂಪಿ ಸದಸ್ಯರಿಲ್ಲದೆ ಐದನೇ ಬಾರಿ ಅಧಿಕಾರಿಗಳೆ 19,927 ಕೋಟಿ ಗಾತ್ರದ ಬಜೆಟ್ ಮಂಡನೆ by-ಕೆಂಧೂಳಿ ಬೆಂಗಳೂರು, ಮಾ,29-ಬಿಬಿಎಂಪಿ ಸದಸ್ಯರಿಲ್ಲದೆ ಐದನೇಬಾರಿಗೆ ಅಧಿಕಾರಿಗಳೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಮೆರದಂತಾಗಿದೆ. ಈ ಬಾರಿಯ 2025-26ರ ಬಜೆಟ್‌ನಲ್ಲಿ 19.927 ಕೋಟಿ ರೂ.ಗಳ ಬೃಹತ್‌ ಯೋಜನೆಗಳನ್ನು ಘೋಷಿಸಲಾಗಿದೆ. ರಾಜ್ಯ ಸರ್ಕಾರದ ಗ್ರೇಟರ್‌ ಬೆಂಗಳೂರು ರಚನೆಗೂ ಮುನ್ನ ಮಂಡಿಸುತ್ತಿರುವ ಬಿಬಿಎಂಪಿಯ ಕೊನೆಯ ಬಜೆಟ್ ಮಂಡನೆ ಇದಾಗಿದ್ದು, ಬಜೆಟ್ ಗೆ ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್‌ ಬಜೆಟ್‌ಗೆ ಅನುಮೋದನೆ ನೀಡಿದರು. ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌…

ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳನ್ನು ಖರೀದಿಸಲು  ಡಾ. ಶಾಲಿನಿ ರಜನೀಶ್ ಕರೆ

ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳನ್ನು ಖರೀದಿಸಲು  ಡಾ. ಶಾಲಿನಿ ರಜನೀಶ್ ಕರೆ by-ಕೆಂಧೂಳಿ ಬೆಂಗಳೂರು, ಮಾ, 19- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಬೆಂಗಳೂರಿನ ಐಎಎಸ್ ಅಸೋಸಿಯೇಷನ್‌ನಲ್ಲಿ ಮಾರ್ಚ್ 21ರವರೆಗೆ ಮೂರು ದಿನಗಳು ಆಯೋಜಿಸಿರುವ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಮೇಳವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಈ ವಿಶೇಷ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು…

ಎಂಇಎಸ್ ಅನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ಎಂಇಎಸ್ ಅನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರತಿಭಟನೆ by-ಕೆಂಧೂಳಿ ಬೆಂಗಳೂರು, ಮಾ,16-ಬೆಳಗಾವಿಯಲ್ಲಿ ಮರಾಠಿ ಮೇಯರ್ ಮಾಡಿರುವುದನ್ನು ಖಂಡಿಸಿ ಎಂಇಎಸ್ ಅನ್ನು ನಿಷೇಧಿಸುವಂತೆ ಒತ್ತಾಯಿಸಿ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇದೇ ಮಾರ್ಚ್ 22 ರಂದು ಕರ್ನಾಟಕ ಬಂದ್ ನಡೆಸಲಿದ್ದು ಎಲ್ಲಾ ಸಂಘಟನೆಗಳು ವ್ಯಾಪಾರಿಗಳು ಸಹಕರಿಸುವಂತೆ ವಾಟಾಳ್ ನಾಗರಾಜ್ ಮನವಿ ಮಾಡಿದರು.ಈ ವೇಳೆ ಎಂ ಇಎಸ್ ನಿಷೇಧಿಸಬೇಕೆಂದು ಹಾಗೂ ಬೆಳಗಾವಿಯಲ್ಲಿ ಮರಾಠಿ ಮೇಯರ್ ಆಯ್ಕೆ ಮಾಡಿರುವುದನ್ನು ಖಂಡಿಸಿ ಎಂಇಎಸ್ ಫಲಕವನ್ನು ಸುಟ್ಟಿ…

ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ : ದಿನೇಶ್‌ ಗುಂಡೂರಾವ್‌

ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ : ದಿನೇಶ್‌ ಗುಂಡೂರಾವ್‌ by-ಕೆಂಧೂಳಿ ಬೆಂಗಳೂರು,ಮಾ,10- ಉತ್ತಮ ಆರೋಗಭ್ಯಾಸ ಹೊಂದುವುದರಿಂದ ಮಾತ್ರ ಪ್ರತಿಯೊಬ್ಬರು ಆರೋಗ್ಯವಂತ ದೀರ್ಘಾಯುಷಿಯಾಗಲು ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ (ಐಐಎಸ್‌ಸಿ) ಆಯೋಜಿಸಿದ್ದ “ಲಾಂಗಿವಿಟಿ ಇಂಡಿಯಾ ಕಾನ್ಫರೆನ್ಸ್‌” (ದೀರ್ಘಾಯುಷ್ಯ ಭಾರತ ಸಮ್ಮೇಳನ)ವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಆರೋಗ್ಯವಂತರಾಗಿ ಹೆಚ್ಚು ಕಾಲ ಬದುಕುವುದು ಸವಾಲಿನ ವಿಷಯವಾಗಿದೆ. ನಮ್ಮ ಆಹಾರಭ್ಯಾಸಗಳು ನಮ್ಮನ್ನು ಅನಾರೋಗ್ಯದತ್ತ ಕೊಂಡೊಯ್ಯುತ್ತಿದೆ. ಎಷ್ಟು ವರ್ಷ ಬದುಕಿದ್ದೆವು ಎನ್ನುವುದಕ್ಕಿಂತ ಎಷ್ಟು…

ಬದುಕಿನ ಎಲ್ಲಾ ಸವಾಲುಗಳನ್ನು ಎದುರಿಸಿ ನಿಲ್ಲುವ ಗಟ್ಟಿ ಗಿತ್ತಿ ಹೆಣ್ಣು;ಸಾಹಿತಿ ಸಂಧ್ಯಾ ಹೊನಗುಂಟಿಕರ್

ಬದುಕಿನ ಎಲ್ಲಾ ಸವಾಲುಗಳನ್ನು ಎದುರಿಸಿ ನಿಲ್ಲುವ ಗಟ್ಟಿ ಗಿತ್ತಿ ಹೆಣ್ಣು;ಸಾಹಿತಿ ಸಂಧ್ಯಾ ಹೊನಗುಂಟಿಕರ್ by-ಕೆಂಧೂಳಿ ಸುರಪುರ,ಮಾ,10- : ಹೆಣ್ಣೆಂದರೆ ಬಾಳ ಬದುಕಿನ ರೂವಾರಿ. ಹೆಣ್ಣು ಈ ಸಮಾಜದ ಕಣ್ಣು, ಬದುಕಿನ ಎಲ್ಲಾ ಸವಾಲುಗಳನ್ನು ಎದುರಿಸಿ ನಿಲ್ಲುವ ಗಟ್ಟಿ ಗಿತ್ತಿ ಆಕೆ. ಹೆಣ್ಣು ಪ್ರತಿಯೊಂದು ಕುಟುಂಬದ ಮೂಲ ಸ್ತಂಭಎಂದು ಕಲಬುರಗಿಯ ಹಿರಿಯ ಸಾಹಿತಿ ಸಂಧ್ಯಾ ಹೊನಗುಂಟಿಕರ್ ಹೇಳಿದರು. ಇಲ್ಲಿಯ ಗರುಡಾದ್ರಿ ಕಲಾ ಮಂದಿರದಲ್ಲಿ ಭಾನುವಾರ ಬಣಗಾರ ಫೌಂಡೇಷನ್ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ…

ಮಕ್ಕಳಲ್ಲಿ ಸ್ವಂತಿಕೆ ಬೆಳೆಸಲು ಸಹಕರಿಸಿ : ಪೋಷಕರಿಗೆ ಕೆ.ವಿ.ಪಿ ಕರೆ

ಮಕ್ಕಳಲ್ಲಿ ಸ್ವಂತಿಕೆ ಬೆಳೆಸಲು ಸಹಕರಿಸಿ : ಪೋಷಕರಿಗೆ ಕೆ.ವಿ.ಪಿ ಕರೆ by-ಕೆಂಧೂಳಿ ಕೊಪ್ಪಳ ಮಾ 9-ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್ ನಲ್ಲಿ ಅಲ್ಲ. ಬಾಲ ಭವನ ನಿಮ್ಮೊಳಗಿನ ಪ್ರತಿಭೆ ಹೊರಗೆ ತರುವ ವೇದಿಕೆಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಗೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಬಾಲಭವನ‌ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಹಾಗೂ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ಮಗುವಿಗೆ ಊಟ ಮಾಡಿಸುವಾಗಲೂ ತಾಯಂದಿರು ಮೊಬೈಲ್ ನಲ್ಲಿ ತೋರಿಸುವುದರಿಂದ…

ಎಲ್ಲಾ ರಂಗಗಳಲ್ಲೂ ಮಹಿಳೆಯರ ಸೇವೆ ; ರಾಅಮಲಿಂಗಾ ರೆಡ್ಡಿ ಶ್ಲಾಘನೆ

ಎಲ್ಲಾ ರಂಗಗಳಲ್ಲೂ ಮಹಿಳೆಯರ ಸೇವೆ ; ರಾಅಮಲಿಂಗಾ ರೆಡ್ಡಿ ಶ್ಲಾಘನೆ by-ಕೆಂಧೂಳಿ ಬೆಂಗಳೂರು, ಮಾ, 08-ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ ಕೇಂದ್ರ ಕಚೇರಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ಸಾರಿಗೆ ಹಾಗೂ ಮುಜರಾಯಿ ಸಚಿವರು ಮಾತನಾಡಿ ಇಂದು ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ವೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು…

ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗೆ ಮಹಿಳೆಯರು ಸಜ್ಜಾಗಬೇಕು: ಡಿ.ಕೆ.ಶಿ ಕರೆ

ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗೆ ಮಹಿಳೆಯರು ಸಜ್ಜಾಗಬೇಕು: ಡಿ.ಕೆ.ಶಿ ಕರೆ by-ಕೆಂಧೂಳಿ ಕಲಬುರ್ಗಿ, ಮಾ. 8-“2028 ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕಲಬುರ್ಗಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಅವರು ಮಾತನಾಡಿದರು. “ಈಗ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಮಹಿಳೆಯರು ಅಧಿಕಾರದಲ್ಲಿ ಇದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ರಷ್ಟು…

ಜನಕಲ್ಯಾಣ ಗ್ಯಾರೆಂಟಿ ಬಜೆಟ್: ಎಚ್.ಆಂಜನೇಯ

ಜನಕಲ್ಯಾಣ ಗ್ಯಾರೆಂಟಿ ಬಜೆಟ್: ಎಚ್.ಆಂಜನೇಯ by-ಕೆಂಧೂಳಿ ಚಿತ್ರದುರ್ಗ: ಮಾ.7-ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲಿದೆ ಎಂಬ ಸುಳ್ಳು ಆರೋಪಗಳಿಗೆ ಸಿದ್ದರಾಮಯ್ಯ ಬಜೆಟ್‍ನಲ್ಲಿ ತಕ್ಕ, ಯೋಜನಾತ್ಮಕ ಉತ್ತರ ನೀಡಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ತಮ್ಮ ಧೀರ್ಘ ರಾಜಕೀಯ ಅನುಭವ, ಬಡಜನರ ನೋವು ಕಣ್ಣಾರೆ ಕಂಡಿರುವ ಸಿದ್ದರಾಮಯ್ಯ ರಾಜ್ಯದ 6 ಕೋಟಿಗೂ ಹೆಚ್ಚು ಜನರ ಪ್ರಗತಿಗೆ ಬಜೆಟ್‍ನಲ್ಲಿ ಅನೇಕ ಯೋಜನೆಗಳನ್ನು ರೂಪಿಸುವ ಮೂಲಕ ಸಮೃದ್ಧ ನಾಡು ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದ್ದಾರೆ. ಪಂಚ ಗ್ಯಾರೆಂಟಿ ಯೋಜನೆಗಳಿಗೆ…

1 2 3 15
error: Content is protected !!