ರಾಷ್ಟ್ರೀಯ
ಜಿಎಸ್ ಟಿ ಸರಳೀಕರಣದಿಂದ ರಾಜ್ಯಕ್ಕೆ 2.50 ಲಕ್ಷ ಕೋಟಿ ನಷ್ಟ- ಕೃಷ್ಣ ಭೈರೇಗೌಡ
ನವದೆಹಲಿ, ಆ30- ಕೇಂದ್ರ ಸರ್ಕಾರ ಜಿಎಸ್ ಟಿ ಸರಳೀಕರಣ ಮಾಡಿರು ವ ಕಾರಣ ರಾಜ್ಯಗಳ ತೆರಿಗೆಯಲ್ಲಿ 2.50 ಲಕ್ಷ ಕೋಟಿ ನಷ್ಟವಾಗುತ್ತಿದ್ದುವಿದರವಲಾಭ ಕೆಲವು ಕಂಪನಿಗಳಿಗೆ ಸಿಗುವಂತಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕಳವಳ ವ್ಯಕ್ತ ಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಸಮಾನ ಮನಸ್ಕ ಎಂಟು ರಾಜ್ಯಗಳ ಸಚಿವರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಜಿಎಸ್ಟಿ ಸರಳೀಕರಣ ವ್ಯವಸ್ಥೆಯಿಂದ ರಾಜ್ಯಗಳ ಆದಾಯ 85,000 ಕೋಟಿ ರೂಪಾಯಿಯಿಂದ 2.5 ಲಕ್ಷ ಕೋಟಿ…