Browsing: ರಾಷ್ಟ್ರೀಯ

ರಾಷ್ಟ್ರೀಯ

ಶ್ರೀನಗರದಲ್ಲಿ ಉಗ್ರರ ಅಟ್ಟಹಾಸ,ಹಲವು ಪ್ರವಾಸಿಗರ ಸಾವು

ಶ್ರೀನಗರ ಏ,22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿಭಯೋತ್ಪಾದಕ ದಾಳಿ ನಡೆದಿದೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ಮಾಡಲಾಗಿದೆ. ಭಯೋತ್ಪಾದಕರ ಈ ಗುಂಡಿನ ದಾಳಿಯಲ್ಲಿ 26ಪ್ರವಾಸಿಗರು ಸಾವನ್ನಪ್ಪಿದ್ದಸರೆ ಇನ್ನು ಎಂದು ವರದಿಯಾಗಿದೆ. ಗಾಯಗೊಂಡ ಪ್ರವಾಸಿಗರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಮೂಲಗಳು ಹೇಳುವಂತೆ ಭಯೋತ್ಪಾದಕರು ಮೊದಲು ಪ್ರವಾಸಿಗರಿಂದ ಹೆಸರುಗಳನ್ನು ಕೇಳಿದರು. ಆಗ ಪ್ರವಾಸಿಗರು ತಮ್ಮ ಹಿಂದೂ ಹೆಸರುಗಳನ್ನು ಹೇಳಿದಾಗ ಪ್ರವಾಸಿಗರ ಮೇಲೆ ಅವರು ಗುಂಡು ಹಾರಿಸಿದ್ದಾರೆ…

ಡಿಸೇಲ್,ಪೆಟ್ರೋಲ್ ದರದಲ್ಲಿ 2 ರೂ ಏರಿಕೆ,ಅಡಿಗೆ ಅನಿಲ ದರದಲ್ಲೂ ಏರಿಕೆ

ಡಿಸೇಲ್,ಪೆಟ್ರೋಲ್ ದರದಲ್ಲಿ 2 ರೂ ಏರಿಕೆ,ಅಡಿಗೆ ಅನಿಲದರದಲ್ಲೂ  ಏರಿಕೆ by-ಕೆಂಧೂಳಿ ನವದೆಹಲಿ,ಏ,07-ಕೇಂದ್ರ ಸರ್ಕಾರವು ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ತಲಾ 2 ರೂಪಾಯಿ ಏರಿಕೆ ಮಾಡಿದೆ. ಈ ಸಂಬಂಧ ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಅಧಿಸೂಚನೆ ಹೊರಡಿಸಿದೆ. ಈ ಪರಿಷ್ಕೃತ ದರವು ಏಪ್ರಿಲ್ 8ರ ಮಂಗಳವಾರದಿಂದಲೇ ಜಾರಿಗೆ ಬರಲಿದೆ. ಒಟ್ಟಾರೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂಪಾಯಿಗೆ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂಪಾಯಿಗೆ ಹೆಚ್ಚಿಸಲಾಗಿದೆ…

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ಶೀಘ್ರ ಬದಲಾವಣೆ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ಶೀಘ್ರ ಬದಲಾವಣೆ by-ಕೆಂಧೂಳಿ ಚೆನೈ, ಏ,04-ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಶೀಘ್ರ ಬದಲಿಸಿ ಆ ಸ್ಥಾನಕ್ಕೆ ಬೇರೊಬ್ಬರನ್ನು ನೇಮಿಸಲು ದೆಹಲಿ ನಾಯಕರು ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಈಗ ಎಲ್ಲೆಡೆ ಬಹಿರಂಗಗೊಳ್ಳುತ್ತಿವೆ. ಮುಂಬರುವ 2026ರ ವಿಧಾನಸಭಾ ಚುನಾವಣೆಗೆ ಮುನ್ನ ತಮಿಳುನಾಡು ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿದೆ. ಹಾಲಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರ ಅವಧಿ ಮುಗಿದಿದ್ದು, ಶೀಘ್ರದಲ್ಲೇ ಹೊಸ ನಾಯಕನನ್ನು ಆಯ್ಕೆ ಮಾಡಲಾಗುವುದು ಮತ್ತು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ…

ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ರನ್ನುಸ್ವಾಗತಿಸಿದ ಸಚಿವ ದಿನೇಶ್ ಗುಂಡೂರಾವ್

ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ರನ್ನುಸ್ವಾಗತಿಸಿದ ಸಚಿವ ದಿನೇಶ್ ಗುಂಡೂರಾವ್ by-ಕೆಂಧೂಳಿ ಬೆಂಗಳೂರು, ಏಪ್ರಿಲ್ 04-ಚಿಲಿ ಗಣರಾಜ್ಯದ ಅಧ್ಯಕ್ಷರಾದ ಶ್ರೀ ಗೌರವಾನ್ವಿತ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಅವರು ಎರಡು ದಿನಗಳ ಬೆಂಗಳೂರು ಪ್ರವಾಸ ಹಮ್ಮಿಕೊಂಡಿದ್ದು, ಇಂದು ಮಧ್ಯಾಹ್ನ 12,30 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೂ ಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ…

 ವಕ್ಫ್ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

ವಕ್ಫ್ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ಕೆಂಧೂಳಿ ನವದೆಹಲಿ, ಫೆ.೨೭- ಹಲವು ವಿರೋಧಗಳ ನಡುವೆಯೂ ಜಂಟಿ ಸದನ ಸಮಿತಿಯು ಸೂಚಿಸಿದ್ದ ೨೩ ತಿದ್ದುಪಡಿಗಳ ಪೈಕಿ೧೪ ವಕ್ಫ್ ಮಸೂದೆ ತಿದ್ದುಪಡಿಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ. ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಜಂಟಿ ಸದನ ಸಮಿತಿಯ ಪರಿಶೀಲನೆಗಾಗಿ ಒಪ್ಪಿಸಲಾಗಿತ್ತು. ಆದರೆ, ಮಾರ್ಚ್ ೧೦ರಂದು ಸಂಸತ್ ಕಲಾಪ ಪುನಾರಂಭಗೊಂಡಾಗ ಈ ತಿದ್ದುಪಡಿ ಮಸೂದೆಯನ್ನು ಸದನದ ಮುಂದೆ ಮಂಡಿಸುವ…

ದೆಹಲಿ ವಿಧಾನಸಭೆ ವಿರೋಧಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ

ದೆಹಲಿ ವಿಧಾನಸಭೆ ವಿರೋಧಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ by-ಕೆಂಧೂಳಿ ನವದೆಹಲಿ, ಫೆ,23- ಭಾನುವಾರ ನಡರದ ಎಎಪಿಯ ಶಾಸಕಾಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಅತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಆಯ್ಕೆಮಾಡಲಾಗಿದೆ. ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸೇರಿದಂತೆ 22 ಎಎಪಿ ಶಾಸಕರು ಸಭೆಯಲ್ಲಿ ಪಾಲ್ಗೊಂಡ ಈ ಸಭೆಯಲ್ಲಿ ಅತಿಶಿಯನ್ನು ದೆಹಲಿ ವಿಧಾನಸಭೆ ವಿರೋಧ ಪಕ್ಷದ ನಾಯಕಿಯನ್ನಾಗಿಆಯ್ಕೆ ಮಾಡಲಾಗಿದೆ. ಈ ಕುರಿತು ಪಕ್ಷಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ ಅವರು, ‘ನನ್ನಲ್ಲಿ ನಂಬಿಕೆಯನ್ನು ಇಟ್ಟಿದ್ದಕ್ಕಾಗಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ…

ದೆಹಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ

ದೆಹಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ by-ಕೆಂಧೂಳಿ ನವದೆಹಲಿ, ಫೆ,19-ಮೊದಲಬಾರಿ ಗೆದ್ದ ರೇಖಾ ಗುಪ್ತ ಅವರನ್ನು ದೆಹಲಿ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಹಾಗೂ ಶಾಲಿಮಾರ್ ಬಾಗ್ (ವಾಯುವ್ಯ) ಕ್ಷೇತ್ರದ ಶಾಸಕಿ ರೇಖಾ ಗುಪ್ತಾ ಅವರನ್ನು ಭಾರತೀಯ ಜನತಾ ಪಕ್ಷವು ಕೇಂದ್ರಾಡಳಿತ ಪ್ರದೇಶವಾದ ದೆಹಲಿಯ ಮುಖ್ಯಮಂತ್ರಿಯಾಗಿ ಘೊಷಿಸಿದೆ. ಇದರೊಂದಿಗೆ ನಾಲ್ಕನೇ ಬಾರಿಗೆ ರಾಷ್ಟ್ರ ರಾಜಧಾನಿಗೆ ಮಹಿಳಾ ಮುಖ್ಯಮಂತ್ರಿ ಸಿಕ್ಕಾಂತಾಗಿದೆ. ಮಾತ್ರವಲ್ಲ ಈ ಮಹಿಳೆ ಇದೇ ಮೊದಲ ಬಾರಿಗೆ ಶಾಸಕಿಯಾಗಿ…

ಪಾಕಿಸ್ತಾನದಲ್ಲಿ ಇಂದಿನಿಂದ ಮಿನಿ ವಿಶ್ವಕಪ್ ಆರಂಭ

ಪಾಕಿಸ್ತಾನದಲ್ಲಿ ಇಂದಿನಿಂದ ಮಿನಿ ವಿಶ್ವಕಪ್ ಆರಂಭ by-ಕೆಂಧೂಳಿ ಇಂದಿನಿಂದ ಪಾಕಿಸ್ತಾನದ ಲ್ಲಿ ಮಿನಿ ವಿಶ್ವಕಪ್ ಆರಂಭವಾಗಲಿದೆ,ಇದು ಒಂಬತ್ತನೇ ಚಾಂಪಿಯನ್ ಟ್ರೋಪಿಯಾಗಿದೆ. ಕರಾಚಿಯಲ್ಲಿ ಉದ್ಟಾಟನಾಪಂದ್ಯ ನಡೆಯಲಿದೆ. ಮೊದಲ ಪಂದ್ಯವನ್ನು ನ್ಯೂಜಿಲೆಂಡ್ ಮತ್ತು ಪಾಕಿಸ್ತನ ತಂಡಗಳ ನಡುವೆ ಹೋಟಾಟ ನಡೆಯಲಿದೆ.ಬಿ ಗುಂಪಿನ ಪಂದ್ಯದಲ್ಲಿ ಗೆಲುವು ಯಾರ ಪಾಲಾಗುತ್ತದೆ ಎನ್ನುವುದು ಕುತೂಹಲ ಕೆರೆಳಿಸಿದೆ . ಅಂಕಿ ಅಂಶಗಳ ಲೆಕ್ಕಾಚಾರವನ್ನು ನೋಡಿದಾಗ ಈ ಆಟದಲ್ಲಿ ಪಾಕಿಸ್ತಾನ ಕೈ ಮೇಲಾಗುತ್ತದೆ. ಉಭಯ ದೇಶಗಳ ನಡುವೆ ಒಟ್ಟು ೧೧೮ ಪಂದ್ಯಗಳು ನಡೆದಿದ್ದು, ಪಾಕ್ ೬೧ ಹಾಗೂ…

ಮಹಾರಾಷ್ಟ್ರ-ಸಿಎಂ -ಡಿಸಿಎಂ ನಡುವೆ ಬಿಕ್ಕಟ್ಟು ಮತ್ತಷ್ಟು ಉಲ್ಬಣ

ಮಹಾರಾಷ್ಟ್ರ-ಸಿಎಂ -ಡಿಸಿಎಂ ನಡುವೆ ಬಿಕ್ಕಟ್ಟು ಮತ್ತಷ್ಟು ಉಲ್ಬಣ ವರದಿ-ಎಂ.ಡಿ.ದಿನೇಶ್ ರಾವ್ ಮುಂಬೈ,ಫೆ,೧೯- ಮಹಾರಾಷ್ಟ್ರ ಸರ್ಕಾರದಲ್ಲಿ ದಿನೆ ದಿನೆ ಬಿಕ್ಕಟ್ಟು ಹೆಚ್ಚಾಗುತಿದೆ ಮುಖ್ಯಮಂತ್ರಿ ಮತ್ತು ಉಮ ಮುಖ್ಯಮಂತ್ರಿ ನಡುವೆ ಉಲ್ಬಣಗೊಂಡಿದೆ. ಹೀಗಾಗಿಯೇ ಶಿವಸೇನೆಯ ಇಪ್ಪತ್ತು ಶಾಸಕರ ಭದ್ರತೆಯನ್ನು ವಾಪಾಸ್ ಪಡೆಯಲಾಗಿದೆ. ಮುಖ್ಯಮಂತ್ರಿ ದೇವೇಂದ್ರ ಪಡ್ನವಿಸ್ ಅಡಿಯ ಗೃಹ ಖಾತೆಯ ಏಕನಾಥ್ ಶಿಂಥೆ ನೇತೃತ್ವದ ಶಿವಸೇನೆಯ ಸುಮಾರು ೨೦ ಶಾಸಕರ ಒಸದಗಿಸಲಾಗಿದ್ದ ವೈ ಶ್ರೇಣಿಯ ಭದ್ರತೆಯನ್ನು ಹಿಂಪಡಡಿಯುವ ಮೂಲಕ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ ಎನ್ನಲಾಗಿದೆ, ಬಿಜೆಪಿ ಹಾಗೂ ಅಜಿತ್ ಪವಾರ್…

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ by- ಕೆಂಧೂಳಿ ನವದೆಹಲಿ, ಫೆ,18-ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ನಿವೃತ್ತಿ ಹೊಂದುತ್ತಿರುವ ರಾಜೀವ್ ಕುಮಾರ್ ಅವರ ಸ್ಥಾನದಲ್ಲಿ ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. 1988 ರ ಬ್ಯಾಚ್ ಕೇರಳ ಕೇಡರ್ ಐಎಎಸ್ ಅಧಿಕಾರಿ ಕಳೆದ ವರ್ಷ ಮಾರ್ಚ್ ನಿಂದ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ…

ಕುಂಭಮೇಳಕ್ಕೆ ತೆರಳುತ್ತಿದ್ದ ಪ್ರಯಾಣಿಕರು ದೆಹಲಿಯಲ್ಲಿ ಕಾಲ್ತುಳಿತಕ್ಕೆ ೧೮ ಮಂದಿ ಬಲಿ

ಕುಂಭಮೇಳಕ್ಕೆ ತೆರಳುತ್ತಿದ್ದ ಪ್ರಯಾಣಿಕರು ದೆಹಲಿಯಲ್ಲಿ ಕಾಲ್ತುಳಿತಕ್ಕೆ ೧೮ ಮಂದಿ ಬಲಿ by-ಕೆಂಧೂಳಿ ನವದೆಹಲಿ,ಫೆ,೧೬-ಕುಂಭಮೇಳಕ್ಕೆ ತೆರಳುವವರ ಬಲಿಗಳು ಹೆಚ್ಚಾಗುತ್ತಿವೆ ದೆಹಲಿಯಲ್ಲಿ ವಿಶೇಷ ರೈಲು ತಡವಾದ ಕಾರನ ಶನಿವಾರ ರಾತ್ರ ಪ್ರಯಾಣಿಕ ದಟ್ಟಣೆಯಿಂದ ಕಾಲ್ತುಳಿತದಿಂದ ೧೮ ಮಂದಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ೧೦ ಮಂದಿ ಮಹಿಳೆಯರು ಮೂವರು ಮಕ್ಕಳು ಇತರೆ ಐದುಜನ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ನೂಕುನುಗ್ಗಲಿನಿಂದಾಗಿ ನಾಲ್ವರು ಉಸಿರಾಡಲು ಸಾಧ್ಯವಾಗದೆ ಪ್ರಜ್ಞೆ ತಪ್ಪಿಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೂ ಕನಿಷ್ಠ ೧೫ ಮಂದಿ ಮೃತಪಟ್ಟಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ…

ಆಪ್ ಸೋಲು- ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ

ಆಪ್ ಸೋಲು- ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ    by-ಕೆಂಧೂಳಿ ನವದೆಹಲಿ,ಫೆ,೦೯-ದೆಹಲಿಯಲ್ಲಿ ಎಎಪಿ ಹೀನಾಯ ಸೋಲು ಕಾಣುತ್ತಿದ್ದಂತೆ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ ಸಲ್ಲಿಸಿದ್ದಾರೆ ಕೇಜ್ರಿವಾಲ ಜೈಲಿಗೆ ಹೋಗಿ ಬಂದ ನಂತರ ತಾವು ರಾಜೀನಾಮೆ ನೀಡಿ ಆ ಸ್ಥಾನದಲ್ಲಿ ಅತಿಶಿಯನ್ನು ಕೂರಿಸಿದ್ದರು ಈ ವೇಳೆ ದೆಹಲಿ ವಿಧಾನಸಭೆ ಚುನಾವಣೆಯೂ ಬಂದ ಕಾರಣ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಹೀನಾಯ ಸೋಲು ಕಂಡಿದೆ, ಕೇಂದ್ರ ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕೃತ ಜಯ ಘೋಷಿಸಿದ ಒಂದು…

ಮೋದಿ ವಿದೇಶಿ ಪ್ರವಾಸದಿಂದ ಹಿಂದುರಿಗದಾಗಲೇ ದೆಹಲಿ ಸರ್ಕಾರ ರಚನೆ?

ಮೋದಿ ವಿದೇಶಿ ಪ್ರವಾಸದಿಂದ ಹಿಂದುರಿಗದಾಗಲೇ ದೆಹಲಿ ಸರ್ಕಾರ ರಚನೆ?   by-ಕೆಂಧೂಳಿ ನವದೆಹಲಿ,ಫೆ,೦೯- ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಕುತೂಹಲ ಹೆಚ್ಚಾಗಿದೆ ಆದರೆ ಮೋದಿ ವಿದೇಶ ಪ್ರವಾಸಕ್ಕೆ ತೆರಳುವ ಕಾರನ ಬಹುತೇಕ ೧೩ ರ ನಂತರವೇ ಗದ್ದುಗೆ ಏರುವ ವ್ಯಕ್ತಿಯಾರು ಮತ್ತು ಅಧಿಕಾರ ವಹಿಸಿಕೊಳ್ಳುವ ದಿನಾಂಕ ಗೊತ್ತಾಗಲಿದೆ. ಆದರೆ ಎಎಪಿ ಮುಖ್ಯಸ್ಥ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸೋಲಿಸಿದ ಪರ್ವೇಶ್ ವರ್ಮಾ ಕಡೆಯೇ ಹೆಚ್ಚು ಒಲವು ತೋರಲಾಗುತ್ತಿದೆ ಎನ್ನಲಾಗುತ್ತಿದ್ದು ಬಹುತೇಕ…

ಎನ್‌ಕೌಂಟರ್‌ನಲ್ಲಿ ೧೨ ನಕ್ಸಲರ ಬಲಿ, ಇಬ್ಬರು ಭದ್ರತಾ ಸಿಬ್ಬಂದಿ ಸಾವು

ಎನ್‌ಕೌಂಟರ್‌ನಲ್ಲಿ ೧೨ ನಕ್ಸಲರ ಬಲಿ, ಇಬ್ಬರು ಭದ್ರತಾ ಸಿಬ್ಬಂದಿ ಸಾವು  by-ಕೆಂಧೂಳಿ ರಾಯ್ಪುರ,ಫೆ,೦೯-ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ೧೨ ನಕ್ಸಲರು ಸಾವನ್ನಪ್ಪಿದ್ದುಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಘಟನೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿರುವ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ನಡೆದಿದ್ದು ಭದ್ರತಾ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ…

ಎಎಪಿಗೆ ಹೀನಾಯ ಸೋಲು,ದೆಹಲಿ ಗದ್ದುಗೆ ಹಿಡಿದ ಬಿಜೆಪಿ

ಎಎಪಿಗೆ ಹೀನಾಯ ಸೋಲು,ದೆಹಲಿ ಗದ್ದುಗೆ ಹಿಡಿದ ಬಿಜೆಪಿ by- ಕೆಂಧೂಳಿ ನವದೆಹಲಿ, ಫೆ,08- ಎಎಪಿಯ ಹಗರಣಗಳು ಸೋಲಿಗೆ ಕಾರಣವಾಗಿದ್ದರೆ ಬಿಜೆಪಿಗೆ ಗ್ಯಾರಂಟಿಗಳು ಕೈಹಿಡಿದವು,ಕಾಂಗ್ರೆಸ್ ಕೊನೆಗೂ ಬುದ್ದಿಕಲಿಯಲಿಲ್ಲ ಹೀಗಾಗಿ ದೆಹಲಿ ಗದ್ದಿಗೆ ಮೇಲೆ ಕಮಲ ಅರಳಿದೆ. ವಿಧಾನಸಭೆ ಚುನಾವಣೆ ಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮೂರು ಪಕ್ಷಗಳು ದೆಹಲಿಗದ್ದುಗೆಗೆ ಹಲವು ಪ್ರಯತ್ನಗಳನ್ನು ಮಾಡುತ್ತಲೆ ಅಧಿಕಾರಕ್ಕೆ ಕರ್ನಾಟಕ ಮಾದರಿ ಗ್ಯಾರಂಟಿ ಘೋಷಣೆಗಳೆ ಗೆಲುವಿನ ಕದ ತಗೆಯಲು ಸಾಧ್ಯ ಎನ್ನುವುದನ್ನು ಮನಗೊಂಡು ಮೂರುವಪಕ್ಷಗಳು ಗ್ಯಾರಂಟಿಗಳನ್ನು ಘೋಷಿಸಿದ್ದವು. ಎಎಪಿ ಈ ಮುಂಚೆಯೇ ಹಲವು ಉಚಿತ…

ದೆಹಲಿ ಚುನವಣೋತ್ತರ ಸಮೀಕ್ಷೆ,ಬಿಜೆಪಿಗೆ ಮುನ್ನಡೆ,ಎಎಪಿಗೆ ಸಂಕಷ್ಟ

ದೆಹಲಿ ಚುನವಣೋತ್ತರ ಸಮೀಕ್ಷೆ,ಬಿಜೆಪಿಗೆ ಮುನ್ನಡೆ,ಎಎಪಿಗೆ ಸಂಕಷ್ಟ  by-ಕೆಂಧೂಳಿ ನವದೆಹಲಿ, ಫೆ,05-ಅತ್ತ ಚುನಾವಣಾ ಮತದಾನ ಮುಗಿಯುತ್ತಿದ್ದಂತೆ ದೆಹಲಿಯಲ್ಲಿ ಗದ್ದುಗೆ ಯಾರಿಡಿಯಲಿದ್ದಾರೆ ಎನ್ನುವ ಚುನಾವಣೋತ್ತರ ಸಮೀಕ್ಷೆ ಫಲಿತಾಂಶಗಳು ಹೊರಬಿದ್ದವೆ ಬಹುತೇಕ ಬಿಜೆಪಿ ಮುನ್ನಡೆ ಸಾಧಿಸಲಿದೆ ಎನ್ನುತ್ತವೆ. ಪೀಪಲ್ಸ್ ಪಲ್ಸ್ ಮತ್ತು ಕೊಡ್ಮೋ ತಮ್ಮ ನಿರ್ಗಮನ ಸಮೀಕ್ಷೆಗಳಲ್ಲಿ ಬಿಜೆಪಿ 51-60 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿವೆ. ಆಮ್ ಆದ್ಮಿ ಪಕ್ಷವು ಭಾರಿ ಸೋಲನ್ನು ಎದುರಿಸಬೇಕಾಗುತ್ತದೆ. ಈ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 20 ಸ್ಥಾನಗಳಿಗಿಂತ ಕಡಿಮೆ ಸ್ಥಾನಗಳನ್ನು ಗಳಿಸಬಹುದು. ಆದರೆ…

ದೆಹಲಿ ವಿಧಾನಸಭೆ ಚುನಾವಣೆ: ಸಂಜೆ 5 ಕ್ಕೆ57.70 ರಷ್ಡು ಮತದಾನ

ದೆಹಲಿ ವಿಧಾನಸಭೆ ಚುನಾವಣೆ: ಸಂಜೆ 5 ಕ್ಕೆ57.70 ರಷ್ಡು ಮತದಾನ by-ಕೆಂಧೂಳಿ ನವದೆಹಲಿ, ಫೆ,05-ದೆಹಲಿ ವಿಧಾನಸಭೆಗೆ ಇಂದು ನಡೆದ ಚುನಾವಣೆಯ ಮತದಾನದಲ್ಲಿ ಶೇ 57.70 ರಷ್ಟುಮತದಾನ ನಡೆದಿದೆ. ಸಂಜೆ ಐದು ಗಂಟೆಗೆ ಈ ಮತದಾನವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.ಬೆಳಿಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ನಡೆದ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರಾದ ಎಸ್. ಜೈಶಂಕರ್, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ…

ದೆಹಲಿ ವಿಧಾನಸಸಭೆ ಚುನಾವಣೆ-ಮತದಾನ ಆರಂಭ

ದೆಹಲಿ ವಿಧಾನಸಸಭೆ ಚುನಾವಣೆ-ಮತದಾನ ಆರಂಭ by-ಕೆಂಧೂಳಿ ನವದೆಹಲಿ,ಫೆ.೦೫-ಇಡೀ ದೇಶದ ಗಮನ ಸೆಳೆದರಿವು ದೆಹಲಿ ವಿಧಾನಸಭೆ ಚುನಾವಣೆ ಇಂದು ಆರಂಭವಾಗಿದ್ದು ಕಳೆದ ಹತ್ತು ವರ್ಷದಿಂದ ಅಧಿಕಾರದಲ್ಲಿರುವ ಆಮ್‌ಆದ್ಮಿ ಪಕ್ಷ ಮತ್ತೊಮ್ಮೆ ಅಧಿಕಾರದ ಕನಸಿನಲ್ಲಿದೆ ಆದರೆ ದೆಹಲಿ ಮತದಾರ ಯಾರ ಆಯ್ಕೆಯನ್ನು ಭಯಸುತ್ತದೆ ಎನ್ನುವುದು ಗೊತ್ತಾಗಲಿದೆ ೭೦ ಸ್ಥಾನಗಳಿಗೆ ಒಟ್ಟು ೬೯೯ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ೧.೫೬ ಕೋಟಿ ಮತದಾರರು ಬುಧವಾರ ತಮ್ಮ ಹಕ್ಕು ಚಲಾವಣೆಯ ಅವಕಾಶ ಹೊಂದಿದ್ದಾರೆ. ಮತದಾನಕ್ಕಾಗಿ ಒಟ್ಟು ೧೩೭೬೬ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ ೭ರಿಂದ ಸಂಜೆ ೬.೩೦…

ಆಧಾಯ ತೆರಿಗೆದಾರರಿಗೆ ನಿರಾಳ, 12 ಲಕ್ಷದವರೆಗೆ ತೆರಿಗೆ ಇಲ್ಲ.

ಆಧಾಯ ತೆರಿಗೆದಾರರಿಗೆ ನಿರಾಳ 12 ಲಕ್ಷದವರೆಗೆ ತೆರಿಗೆ ಇಲ್ಲ. by ಕೆಂಧೂಳಿ ನವದೆಹಲಿ, ಫೆ,01- ಎಲ್ಲರ ನಿರೀಕ್ಷಯಂತೆ ಆಧಾಯ ತೆರಿಗೆದಾರರರಿಗೆ ಒಂದಿಷ್ಟು ವಿನಾಯಿತಿ ನೀಡಿದ್ದು 12 ಲಕ್ಷದವರೆಗೆ ತೆರಿಗೆ ಇಲ್ಲ ಎನ್ನುವುದನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ…

ಎಎಪಿಗೆ ಗುಡ್ ಬೈ ಹೇಳಿದ ಏಳು ಹಾಲಿ ಶಾಸಕರು,ಪಕ್ಷಕ್ಕೆ ಹಿನ್ನಡೆ

ಎಎಪಿಗೆ ಗುಡ್ ಬೈ ಹೇಳಿದ ಏಳು ಹಾಲಿ ಶಾಸಕರು ,ಪಕ್ಷಕ್ಕೆ ಹಿನ್ನಡೆ     by-ಕೆಂಧೂಳಿ ನವದೆಹಲಿ,ಫೆ,೦೧- ಎಎಪಿಗೆ ಬಿಗ್ ಶಾಕ್..ಚುನಾವಣೆ ಹೊತ್ತಿನಲ್ಲಿಯೇ ಪಕ್ಷದ ಏಳು ಮಂದಿ ಹಾಸಿ ಶಾಸಕರು ರಾಜೀನಾಮೆ ನೀಡುವ ಮೂಲಕ ತೀವ್ರ ಆತಂಕ ಮೂಡಿಸಿದ್ದಾರೆ. ಎಎಪಿಯ ಕೆಲವು ನೆಡೆಗಳು ಪಕ್ಷದಿಂದ ನಿರ್ಗಮಿಸಲು ಕಾರಣ ಎನ್ನುವುದೂ ಸೇರಿದಂತೆ ಇತ್ತೀಚೆನ ಕೇಜ್ರಿವಾಲ್ ನಡೆಗಳು ಕೂಡ ಅನುಮಾನ ತಂದಿದ್ದವು ಆಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ ಇನ್ನು ಒಂದು ವಾರ ಚುನಾವಣೆ ಇರುವಾಗಲೆ ಈ ಏಳು ಜನರ ರಾಜೀನಾಮೆ…

1 2 3 8
error: Content is protected !!