Browsing: ರಾಷ್ಟ್ರೀಯ

ರಾಷ್ಟ್ರೀಯ

ಭಾರತವನ್ನು ಜಾಗತಿಕ ನಾವೀನ್ಯಶಕ್ತಿಯನ್ನಾಗಿ ಮಾಡುವುದೇ ಗುರಿ-ರಾಷ್ಟ್ರಪತಿ

ಭಾರತವನ್ನು ಜಾಗತಿಕ ನಾವೀನ್ಯಶಕ್ತಿಯನ್ನಾಗಿ ಮಾಡುವುದೇ ಗುರಿ-ರಾಷ್ಟ್ರಪತಿ byಕೆಂಧೂಳಿ ನವದೆಹಲಿ,ಜ,೩೧-ಭಾರತವನ್ನು ಜಾಗತಿಕ ನಾವೀನ್ಯತೆ ಶಕ್ತಿ ಕೇಂದ್ರವನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಕೃತಕ ಬುದ್ಧಿಮತ್ತೆಯ ಕ್ಷೇತ್ರದಲ್ಲಿ, ಭಾರತ ಂI ಮಿಷನ್ ನ್ನು ಪ್ರಾರಂಭಿಸಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮಾ ಹೇಳಿದರು ಇಂದು ಶುಕ್ರವಾರ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಅದರಲ್ಲಿ ಹಲವು ವಿಷಯಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ಕೇಂದ್ರ ಸರ್ಕಾರದ ಮೂರನೇ ಅವಧಿಯು ಹಿಂದಿನ ಆಡಳಿತಗಳಿಗಿಂತ ಮೂರು…

ಮಹಾಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಹಲವರು ಸಾವು

ಮಹಾಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಹಲವರು ಸಾವು by-ಕೆಂಧೂಳಿ ಲಕ್ನೋ,ಜ,೨೯- ಬುಧವಾರ ಮುಂಜಾನ ಮಹಾಕುಂಬಮೇಳದ್ಲಿ ಸಂಭವಿಸಿದ ಕಾಲ್ತುಳಿದಲ್ಲಿ ಕನಿಷ್ಟ ೧೦ ಜನ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಈ ಕುಂಬಮೇಳದಲ್ಲಿ ಬುಧವಾರ ಅಮವಾಸ್ಯದಿನ ಎರಡನೆ ಶಾಹಿಸ್ನಾನ ಎನ್ನುವ ಕಾರಣಕ್ಕೆ ತ್ರಿವೇಣಿಸಂಗಮದಲ್ಲಿ ಸಾವಿರಾರು ಜನರು ಸೇರಿದ್ದರಿಂದ ಅಳವಡಿಸಲಾಗಿದ್ದ ತಡೆಗೋಡೆಗಳು ಮುರಿದು ಬಿದ್ದಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ ಮಹಾ ಕುಂಭ ಮೇಳದಲ್ಲಿ ಸಂಗಮ ಮತ್ತು ಇತರ ಎಲ್ಲಾ ಘಾಟ್ ಪ್ರದೇಶಗಳಲ್ಲಿ ೧೨ ಕಿ.ಮೀ ಉದ್ದದ…

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ by ಕೆಂಧೂಳಿ ಡೆಹ್ರಾಡೂನ್ ಜ.೨೭- ದೇಶದಲ್ಲಿಯೇ ಮೊದಲ ಬಾರಿಗೆಉತ್ತರಾಖಂಡದಲ್ಲಿ ‘ಏಕರೂಪ ನಾಗರಿಕ ಸಂಹಿತೆ ಇಂದಿನಿಂದ ಜಆರಿಗೆ ಬರಲಿದೆ.ಈ ಮೂಲಕ ಕೇಂದ್ರ ಸರ್ಕಾರದ ಮಹಾತಂತ್ವಾಕಾಂಕ್ಷೆಯ ಈ ಯೋಜನೆಯನ್ನು ಜಾರಿಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೂ ಕಾರಣವಾಗಿದೆ. ಈ ಯೋಜನೆಯಿಂದ ಸಮಾಜದಲ್ಲಿ ಏಕರೂಪತೆಯನ್ನು ತರಬಹುದಗಿದೆ ಹೀಗಾಗಿ ವಇವಾಹ ವಿಚ್ಛೆದನನೆ ಉತ್ತರದಾಯಿತ್ವ ವಿಷಯಗಳಲ್ಲಿ ಇನ್ನುಮುಂದೆ ಎಲ್ಲಾ ಧರ್ಮಿರಿಗೂ ಒಂದೆ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಮೂಲಕ ಏಕರೂಪತೆ ಜಾರಿಯಿರುತ್ತದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ…

ದೆಹಲಿಯ ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ

ದೆಹಲಿಯ ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ      by ಕೆಂಧೂಳಿ ನವದೆಹಲಿ, ಜ. 26 -ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿಂದು ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ ಸ್ತಬ್ಧಚಿತ್ರವು ಅಲ್ಲಿ ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿದ್ದಲ್ಲದೇ, ಚಪ್ಪಾಳೆಯ ಕರತಾಡನದ ಮೂಲಕ ಅದ್ದೂರಿ ಸ್ವಾಗತ ದೊರೆಯಿತು. ರಾಜಧಾನಿಯ ಕರ್ತವ್ಯಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಿತು. ಕರ್ನಾಟಕ…

15 ಲಕ್ಷಕ್ಕಿಂತ ಕಡಿಮೆ ಆಧಾಯ ಹೊಂದಿದವರೆಗೆ ತೆರಿಗೆ ವಿನಾಯಿತಿ?

15 ಲಕ್ಷಕ್ಕಿಂತ ಕಡಿಮೆ ಆಧಾಯ ಹೊಂದಿದವರೆಗೆ ತೆರಿಗೆ ವಿನಾಯಿತಿ? by ಕೆಂಧೂಳಿ ನವದೆಹಲಿ, ಜ,26-2025 ರ ಕೇಂದ್ರ ಬಜೆಟ್ ನಲ್ಲಿ ಈ ಬಾರಿ ಮದ್ಯಮ ವರ್ಗದ ಜನರಿಗೆ ಸಿಹಿ ಸುದ್ದಿವಸಿಗುವ ಸಾದ್ಯತೆಗಳಿವೆ.10ರಿಂದ 15 ಲಕ್ಷ ರೂ ಕಡಿಮೆ ಆಧಾಯ ಹೊಂದಿದವರಿಗೆ ತೆರಿಗೆ ವಿನಾಯಿತಿ ಸಿಗುವ ಸುಳಿವು ನೀಡಿದೆ. ಫೆಬ್ರವರಿ 1ರಂದು 2025-26 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಧ್ಯಮ ಜನರಿಗೆ ಸಿಹಿಸುದ್ದಿ ಸಿಗುವ ಸುಳಿವು ನೀಡಿದ್ದಾರೆ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ…

ದೆಹಲಿ ಗದ್ದುಗೆಗೆ ಮೂರು ಪಕ್ಷಗಳ ವಿಭಿನ್ನ ತಂತ್ರ..!

ದೆಹಲಿ ಗದ್ದುಗೆಗೆ ಮೂರು ಪಕ್ಷಗಳ ವಿಭಿನ್ನ ತಂತ್ರ..! by ಕೆಂಧೂಳಿ ನವದೆಹಲಿ,ಜ,24-ದೇಶಾದ್ಯಂತ ಕುತೂಹಲ ಕೆರಳಿಸಿರುವ ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆ ಮೂರುಪಕ್ಷಗಳಿಗೂ ಮಹತ್ವದ್ದಾಗಿದೆ. ಎರಡುಭಾರಿ ಅಧಿಕಾರ ಪಡೆದುಕೊಂಡು ಹಾಲಿ ಅಧಿಕಾರ ನಡೆಸುತ್ತಿರುವ ಎಎಪಿ ಮೂರನೇ ಬಾರಿಗೆ ಅಧಿಕಾರಕ್ಕಾಗಿ ತೀವ್ರ ಪ್ರಯತ್ನ ನಡೆಸುತ್ತಿದ್ದರೆ,ಬಿಜೆಪಿ ಅಧಿಕಾರ ಗದ್ದುಗೆಗಾಗಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ.ಕಾಂಗ್ರೆಸ್ ತನ್ನದೆ ತಂತ್ರಗಳೊಂದಿಗೆ ಗೆಲುವಿಗಾಗಿ ಶತ ಪ್ರಯತ್ನ ನಡೆಸುತ್ತಿದೆ. 27 ವರ್ಷಗಳ ಬಳಿಕ ದೆಹಲಿ ಗದ್ದುಗೆ ಹಿಡಿಯಲು ಬಿಜೆಪಿ ಮತದಾರರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದೆ. 2013 ರಲ್ಲಿ ಅರವಿಂದ್…

ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಅಂಡ್ ಮರ್ಡರ್ ಅರೋಪಿಗೆ ಜೀವಾಧಿ ಶಿಕ್ಷೆ

ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಅಂಡ್ ಮರ್ಡರ್ ಅರೋಪಿಗೆ ಜೀವಾಧಿ ಶಿಕ್ಷೆ by ಕೆಂಧೂಳಿ ಕೋಲ್ಕತ್ತಾ,ಜ.೨೦- ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಉತ್ತರ ಪ್ರದೇಶದ ಕೋಲ್ಕತ್ತಾದ ಆಸ್ಪತ್ರೆಯ ಟ್ರೈನಿ ವೈದ್ಯ ಮೇಲೆ ರೇಪ್ ಅಂಡ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ರಾಯ್‌ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ೫೦ ಸಾವಿರ ರೂ ದಂಢ ವಿದಿಸಿ ತೀರ್ಪು ನೀಡಿದೆ. ಕೋಲ್ಕತ್ತಾದ ಸೀಲ್ಡಾ ಸಿಬಿಐ ಕೋರ್ಟ್ ಸೋಮವಾರ ತನ್ನ ತೀರ್ಪು ಪ್ರಕಟ ಮಾಡಿದೆ. ೨೦೨೪ ರ ಆಗಸ್ಟ್‌ನಲ್ಲಿ ಕೋಲ್ಕತ್ತಾದ ಆರ್‌ಜಿ…

ಮಹಾಕುಂಬಮೇಳದಲ್ಲಿ ಗ್ಯಾಸ್‌ಸಿಲಿಂಡರ್‌ಗಳ ಸ್ಪೋಟದಿಂದ ಹೊತ್ತಿ ಉರಿದ ಟೆಂಟ್‌ಗಳು

ಮಹಾಕುಂಬಮೇಳದಲ್ಲಿ ಗ್ಯಾಸ್‌ಸಿಲಿಂಡರ್‌ಗಳ ಸ್ಪೋಟದಿಂದ ಹೊತ್ತಿ ಉರಿದ ಟೆಂಟ್‌ಗಳು by ಕೆಂಧೂಳಿ ಉತ್ತರಪ್ರದೇಶ,ಜ,೨೦-ಮಹಾಕುಂಬ ಮೇಳದ ಪ್ರದೇಶವೊಮದರಲ್ಲಿ ೧೯ ಕ್ಯಾಂಪ್‌ಸೈಟ್‌ನಲ್ಲಿ ಗ್ಯಾಸ್‌ಸಿಲಿಂಡರ್‌ಗಳು ಸ್ಪೋಟಗೊಂಡ ಕಾರಣ ಬಾರಿ ಬೆಂಕಿಹೊತ್ತಿಕೊಂಡು ಸುಟ್ಟು ಬಸ್ಮವಾಗಿವೆ ಆದರೆ ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ವರದಿಯಾದ ತಕ್ಷಣ ಸುರಕ್ಷತಾ ವ್ಯವಸ್ಥೆಗಳ ಭಾಗವಾಗಿ ಸ್ಥಳದಲ್ಲಿ ನಿಂತಿದ್ದ ಹಲವಾರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದವು. ಸ್ಥಳೀಯ ಅಧಿಕಾರಿಗಳು, ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗಳ ಸಮನ್ವಯದೊಂದಿಗೆ ಬೆಂಕಿ ನಂದಿಸುವ ಕಾರ್ಯವನ್ನು ಪ್ರಾರಂಭಿಸಲಾಗಿತ್ತು ಮತ್ತು ಶೀಘ್ರದಲ್ಲೇ…

ಸೈಪ್ ಆಲಿ ಖಾನ್ ಮೇಲೆ ದಾಳಿ ಮಾಡಿದ ಆರೋಪಿ ಬಾಂಗ್ಲಾ ಪ್ರಜೆ

ಸೈಪ್ ಆಲಿ ಖಾನ್ ಮೇಲೆ ದಾಳಿ ಮಾಡಿದ ಆರೋಪಿ ಬಾಂಗ್ಲಾ ಪ್ರಜೆ ಮುಂಬ್ಯೆ,ಜ,೧೯-ದೇಶವನ್ನೇ ಬೆಚ್ಚಿ ಬೀಳಿಸಿದ್ದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ಯ ಆರೋಪಿಯನ್ನು ಹಿಡಿಯಲು ಪೊಲೀಸರು ನಡೆಸಿದ ಪ್ರಯತ್ನದಲ್ಲಿ ಕೊನೆಗೂ ಪಲದಾಯಕವಾಗಿದ್ದು ಆರೋಪಿ ಕೊನೆಗೂ ಬಂಧನವಾಗಿದ್ದಾನೆ ಆದರೆ ಆತನ ಬಾಂಗ್ಲಾ ದೇಶದ ಪ್ರಜೆ ಎನ್ನುವುದು ಈಗ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ ಇಂದು ಸುದ್ದಿಗೊಷ್ಠಿ ನಡೆಸಿದ ಮುಂಬೈ ಮಹಾನಗರ ವಿಭಾಗ-೯ರ ಡಿಸಿಪಿ ದೀಕ್ಷಿತ್ ಗೆಡಾಮ್ ಮಾಹಿತಿ ನೀಡಿದರು. ಬಂಧಿತ ಆರೋಪಿ…

ಕೈ ನಾಯಕರಿಗೆ ಖರ್ಗೆ ಖಡಕ್ ಎಚ್ಚರಿಕೆ

ಕೈ ನಾಯಕರಿಗೆ ಖರ್ಗೆ ಖಡಕ್ ಎಚ್ಚರಿಕೆ ನವದೆಹಲಿ, ಜ,18-ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಸೊಎಂ ಖುರ್ಚಿಗಾಗಿ ಕಾಂಗ್ರೆಸ್ ನಾಯಕರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾತನಾಡಿರುವ ಅವರು ಯಾರು ಯಾವುದೇ ಹೇಳಿಕೆ ನೀಡಬಾರದು,ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ ಯಾವಾಗ ಏನು ಮಾಡಬೇಕೋ ಅದನ್ನು ಮಾಡಲಾಗುತ್ತದೆ ನಾಯಕರೆಲ್ಲರೂ ಬಾಯಿ ಮುಚ್ಚಿಕೊಂಡಿರಬೇಕೆ ಎಂದು ವಾರ್ನಿಂಗ್ ನೀಡಿದ್ದಾರೆ. ಬಾಯಿ ಮುಚ್ಚಿಕೊಂಡು ಇರಬೇಕು. ನಿಮಗೆ ಕೊಟ್ಟ ಕೆಲಸವನ್ನು ಮೊದಲು ಮಾಡಿ. ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಿರಿ. ಜನರ ಸಮಸ್ಯೆಗಳಿಗೆ…

ಸೀಪ್ಲೇನ್ ಸೇವೆ; ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಪ್ರಾರಂಭಿಸಲು ಪ್ರಸ್ತಾವನೆ

ಸೀಪ್ಲೇನ್ ಸೇವೆ; ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಪ್ರಾರಂಭಿಸಲು ಪ್ರಸ್ತಾವನೆ ನವದೆಹಲಿಜ,17-ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿಯಲ್ಲಿ ಶುಕ್ರವಾರ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ನಾಯ್ಡು ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು; ಎರಡು ಪ್ರಮುಖವಾದ ಮನವಿ ಪತ್ರಗಳನ್ನು ಸಲ್ಲಿಸಿದರು. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿರುವ ಕೃಷ್ಣರಾಜ ಸಾಗರ (ಕೆ ಆರ್ ಎಸ್) ಜಲಾಶಯದಲ್ಲಿ…

ಬಿಜೆಪಿಯಿಂದ ಎಎಪಿ ಪ್ರಣಾಳಿಕೆ ನಕಲು- ಕೇಜ್ರಿವಾಲ್ ವ್ಯಂಗ್ಯ

ಬಿಜೆಪಿಯಿಂದ ಎಎಪಿ ಪ್ರಣಾಳಿಕೆ ನಕಲು- ಕೇಜ್ರಿವಾಲ್ ವ್ಯಂಗ್ಯ ನವದೆಹಲಿ, ಜ,17:ಎಎಪಿ ಯ ಪ್ರಣಾಳಿಕೆಗಳನ್ನು ಬಿಜೆಪಿ ನಕಲು ಮಾಡಿದ್ದು,ಯಾವುದೇ ಕಾರಣಕ್ಕೂ ಅವುಗಳನ್ನು ಬಿಜೆಪಿ ಅಧಿಕಾರಕ್ಕೆ ಬಂದರೆ ಅನುಷ್ಠಾನಗೊಳಿಸುವುದಿಲ್ಲ ಎಂದು ಎಎಪಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವ್ಯಂಗ್ಯಮಾಡಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ಫೆಬ್ರವರಿ 5 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಬಿಡುಗಡೆ ಮಾಡಿದ ಪಕ್ಷದ ಪ್ರಣಾಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ಎಎಪಿ ಉಚಿತ ಕೊಡುಗೆಗಳನ್ನು ಜನರಿಗೆ ನೀಡಿದ್ದಕ್ಕಾಗಿ ಟೀಕಿಸಿದ್ದ ಪ್ರಧಾನಿ ಮೋದಿ ಅವರು ಈಗಲಾದರೂ…

ಸೈಫ್ ಅಲಿಖಾನ್ ದಾಳಿ ಘಟನೆಯ ತನಿಖಾ ತಂಡದಲ್ಲಿ ದಯಾನಾಯಕ್

ಸೈಫ್ ಅಲಿಖಾನ್ ದಾಳಿ ಘಟನೆಯ ತನಿಖಾ ತಂಡದಲ್ಲಿ ದಯಾನಾಯಕ್? ಎಂ.ಡಿ.ದಿನೇಶ್ ಕುಮಾರ್ ಮುಂಬೈ,ಜ,17:ಬಾಲಿವುಡ್ ನಟ ಸೈಫ್ ಅಲಿಖಾನ್ ನಿವಾಸದಲ್ಲಿ ಗುರುವಾರ ಬೆಳಗಿನ ಜವ ನಡೆದ ದಾಳಿ ಹಲವು ಅನುಮಾನಗಳಲಿಗೆ ಎಡೆಮಾಡಿಕೊಟ್ಟಿದೆ,ಮನೆಗೆಲಸದಾಕೆಯ ಸ್ನೇಹಿತ ಇದನ್ನು ಮಾಡಿದ್ದಾನೆ ಎನ್ನಲಾಗುತ್ತಿದ್ದರೂ ಇದು ಸಿದ್ದಿಕಿ ಹತ್ಯೆಯ ನಂತರ ಇದು ಕೂಡ ಅದೇ ಜಾಡಿನಲ್ಲಿಯೂ ಪೊಲೀಸರು ಅನುಮಾನಿಸಿದ್ದು ತನಿಖೆ ಆರಂಭಿಸಿದ್ದಾರೆ. ಈ ತನಿಖೆ ನಡೆಸುವ ವೇಳೆಯೇ ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ಅಲಿಖಾನ್ ಮನೆಯ ಬಳಿ ಮಫ್ತಿಯಲ್ಲಿ ಕಾಣಿಸಿಕೊಂಡಿರುವುದು ನೋಡಿದರೆ ,ದಯಾನಾಯಕ್ ಈ ತನಿಖೆಯ…

ಇರಿತಕ್ಕೊಳಗಾಗಿದ್ದ ಸೈಫ್  ಅಲಿಖಾನ್ ಮೊದಲ ಶಸ್ತ್ರ ಚಿಕಿತ್ಸೆ ಯಶಸ್ವಿ

ಇರಿತಕ್ಸೈಕೊಳಗಾಗಿದ್ದ ಸೈಫ್  ಅಲಿ ಖಾನ್ ಮೊದಲ ಶಸ್ತ್ರ ಚಿಕಿತ್ಸೆ ಯಶಸ್ವಿ ಮುಂಬೈ,ಜ,16-ಸಿದ್ದಕಿ ಹತ್ಯೆ ನಂತರ ಬಾಲಿವುಡ್‌ ನಟರ ಮೇಲೆ ದಾಳಿಮಾಡಲಾಗುತ್ತದೆ ಎನ್ನುವ ಮಧ್ಯೆಯೇ ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಇಂದು ಬೆಳಗಿನ ಜಾವ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.ಮನೆಗಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಯೊಬ್ಬ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಹಲವು ಬಾರಿ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರ ಗಾಯಗೊಂಡ ಅವರನ್ನು ಲೀಲಾವತಿ ಆಸ್ಪತ್ರೆ…

ವಿದೇಶಾಂಗ ಕಾರ್ಯದರ್ಶಿ ಯನ್ನು ಭೇಟಿ ಮಾಡಿದ AISECC ಸದಸ್ಯೆ ಆರತಿ ಕೃಷ್ಣ

ನವದೆಹಲಿ,ನ,22:AISECC(Non profit organization dealing with climate issues) ಯ ಸಲಹಾ ಸಮಿತಿಯ ಸದಸ್ಯೆ ಆರತಿ ಕೃಷ್ಣ ಅವರು ವಿದೇಶಾಂಗ ಕಾರ್ಯದರ್ಶಿ   ಹರ್ಷ ಶ್ರೀಂಗ್ಲ ರವರನ್ನು ಭೇಟಿ ಮಾಡಿ ವಾಯು ಮಾಲಿನ್ಯ ಮತ್ತು ಹೆಚ್ಚಾಗುತ್ತಿರುವ ಹವಾಮಾನ ಸಮಸ್ಯೆಗಳಿಗೆ ಪರಿಹಾರವಾಗಿ ಸ್ಮಾರ್ಟ್ ವಿಲೇಜ್ ಎಂಬ ಪ್ರಸ್ತಾವನೆ ಚರ್ಚಿಸಿದರು. ಭಾರತ-ಅಮೆರಿಕ ದ್ವಿಪಕ್ಷೀಯ ಒಪ್ಪಂದದ ಈ ಯೋಜನೆಯು ಇಂಗಾಲದ ತಟಸ್ಥ ಕೃಷಿ, ಜೈವಿಕ ಅನಿಲ ಉತ್ಪಾದನೆ, ವರ್ಮಿಕಲ್ಚರ್, ಶಾಖದ ಒತ್ತಡ ನಿರೋಧಕ ಬಿತ್ತನೆ, ನೀರಿನ ಸಂರಕ್ಷಣೆ ಮತ್ತು ಮುಂತಾದವುಗಳನ್ನು ಕಾರ್ಯಗತಗೊಳಿಸಲು ಪೂರಕವಾಗಿದೆ.…

ರಾಷ್ಟ್ರಪತಿಗಳಿಂದ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ನವದೆಹಲಿ,ನ,08:ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಷ್ಟ್ರಪತಿ ರಮನಾಥ ಕೋವಿಂದ್ ಅವರು ಇಂದು ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸಾಧಕರಿಗೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಿದರು. ಈ ವರ್ಷ 119 ಮಂದಿ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದರಲ್ಲಿ 7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಗಳು ಇವೆ. ರಾಜ್ಯದಿಂದ ಸಮಾಜಸೇವಕ ಅಕ್ಷರ ಸಂತ ಹರೇಕಳ ಹಾಜಬ್ಬಿ, ಪರಸರಪ್ರೇಮಿ ತುಳಸಿ ಗೋವಿಂದೇಗೌಡರಿಗೆ ಹಾಗೂ ಮಾಜಿ ಹಾಕಿಪಟು ಎಂಪಿ…

ದೇಶಕ್ಕೆ ದೊಡ್ಡ ಗುರಿ ಸೃಷ್ಟಿಸಿ ,ಸಾಧಿಸುವುದು ತಿಳಿದಿದೆ;ಮೋದಿ

ನವದೆಹಲಿ,ಅ,22: ಭಾರತಕ್ಕೆ ದೊಡ್ಡ ಗುರಿಗಳನ್ನು ಸೃಷ್ಟಿಸಿ ಅದನ್ನು ಸಾಧಿಸುವುದು ತಿಳಿದಿದೆ. ಆದರೆ ಈ ಸಂದರ್ಭದಲ್ಲಿ ನಾವು ಜಾಗರೂಕರಾಗಿರಬೇಕು. ಯಾವುದೇ ಕಾರಣಕ್ಕೂ ಎಚ್ಚರ ತಪ್ಪಬಾರದು ಎಂದು ಪ್ರಧಾನಿ ನರೇಂಪರೋಕ್ಷವಾ ಟೀಕಿಸುವವರಿಗೆ ಪರೋಕ್ಷವಾಗ ಉತ್ತರ ನೀಡಿದ್ದಾರೆ. ಇಂದು ದೇಶದ ನಾಗರಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ದೇಶ 100 ಕೋಟಿ ಲಸಿಕೆ ಗುರಿಯನ್ನು ಸಾಧಿಸಿದ ಸಂತೋಷವನ್ನು ಹಂಚಿಕೊಂಡರು. ಇದು ಎಲ್ಲರ ಸಾಧನೆ, ಹೃದಯಪೂರ್ವಕವಾಗಿ ಪ್ರತಿಯೊಬ್ಬರಿಗೂ ಧನ್ಯವಾದ ಹೇಳುತ್ತೇನೆ. ವ್ಯಾಕ್ಸಿನೇಷನ್ ನಲ್ಲಿ ಭಾರತ ಜಗತ್ತಿನಲ್ಲಿಯೇ 2ನೇ ಸ್ಥಾನದಲ್ಲಿದೆ. ಲಸಿಕೆ ನೀಡಿಕೆಯಲ್ಲಿ ಇಂದು ಭಾರತ…

ಲಖಿಂಪುರ್ ಹಿಂಸಾಚಾರ: ಸಾಕ್ಷ್ಯಗಳಿಲ್ಲದೆ ಬಂಧನ ಸಾಧ್ಯವಿಲ್ಲ- ಯೋಗಿ

ಲಕ್ನೋ, ಅ, ೦೯: ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕಷ್ಟಿಗಳಿಲ್ಲದೆ ಬಂಧನ ಸಾಧ್ಯವಿಲ್ಲ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಭಾನುವಾರ ನಡೆದ ಹಿಂಸಾಚಾರದಲ್ಲಿ ೪ ಮಂದಿ ರೈತರು ಸೇರಿ ಒಟ್ಟು ೮ ಮಂದಿ ಮೃತಪಟ್ಟಿದ್ದರು. ಕಾನೂನಿನ ಮುಂದೆ ಎಲ್ಲರೂ ಸಮಾನರು, ಸುಪ್ರೀಂಕೋರ್ಟ್ ಪ್ರಕಾರ ಸಾಕ್ಷ್ಯವಿಲ್ಲದೆ ಯಾರನ್ನೂ ಬಂಧಿಸಲು ಸಾಧ್ಯವಿಲ್ಲ ಹಾಗೂ ತನಿಖೆ ನಡೆಯುತ್ತಿದೆ. ದೂರು ದಾಖಲಾಗಿದೆ. ತಪ್ಪು ಯಾರದ್ದೇ ಇದ್ದರೂ ಶಿಕ್ಷೆ ನಿಶ್ಚಿತ ಎಂದು ಯೋಗಿ ಹೇಳಿದರು. ಯಾರಿಗೂ…

ಮತ್ತೆ ಅಡುಗೆ ಅನಿಲ ಬೆಲೆ‌ಏರಿಕೆ

ನವದೆಹಲಿ,ಅ,06: ದೇಶದಲ್ಲಿ ಮತ್ತೆ ಎಲ್ಪಿಜಿ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. ಎಲ್ಪಿಜಿ ಅಡುಗೆ ಸಿಲಿಂಡರ್ ಬೆಲೆಯನ್ನು ಮತ್ತೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ದೇಶಾದ್ಯಂತ ಇಂದಿನಿಂದಲೇ ಹೊಸ ದರಗಳು ಜಾರಿಯಾಗಲಿವೆ ಎಂದು ಹೇಳಲಾಗಿದೆ.ಪೆಟ್ರೋಲಿಯಂ ಕಂಪನಿಗಳು ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 15 ರೂ. ಹೆಚ್ಚಳ ಮಾಡಿದ್ದು, ದೆಹಲಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಸಿಲಿಂಡರ್ ಬೆಲೆ ಈಗ…

ಅಖೀಂಪುರ್ ಘಟನೆ;ಅಶೀಶ್ ಮಿಶ್ರ ರೈತರನ್ನು ಕೆಣಕಿ ಗುಂಡು ಹಾರಿಸಿದ್ದಾರೆ,ಎಫ್ ಐಆರ್ ನಲ್ಲಿ ಉಲ್ಲೇಖ

ಲಖೀಂಪುರ್ ಖೇರ್,ಅ,06: ಲಖೀಂಪುರ್ ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ ಕಾರಿನಲ್ಲಿ ಕುಳಿತಿದ್ದ ಕೇಂದ್ರ ಸಚಿವರ ಪುತ್ರ ಅಶಿಶ್ ಮಿಶ್ರಾ ಅಲಿಯಾಸ್ ಮೋನು ಪ್ರತಿಭಟನಾನಿರತ ರೈತರನ್ನು ಕೆಣಕಿರುವುದಲ್ಲದೇ, ಅವರ ಮೇಲೆ ಗುಂಡು ಹಾರಿಸಿರುವುದಾಗಿ ಹೇಳಲಾಗಿದೆ. ಬಹ್ರೈಚ್ ಜಿಲ್ಲೆಯವರಾದ ಜಗಜಿತ್ ಸಿಂಗ್ ಅವರ ದೂರಿನ ಮೇಲೆ ದಾಖಲಾದ ಮೊದಲ ಮಾಹಿತಿ ವರದಿ (ಎಫ್ಐಆರ್) ಪ್ರಕಾರ, ಈ ಎಪಿಸೋಡ್ ಪೂರ್ವ ಯೋಜಿತವಾಗಿದ್ದು, ಮಂತ್ರಿ ಹಾಗೂ ಆತನ ಪುತ್ರನಿಂದ ಪಿತೂರಿ ನಡೆದಿದೆ ಎಂದು ಹೇಳಲಾಗಿದೆ.…

1 2 3 4 8
error: Content is protected !!