Browsing: ಸಿನೆಮಾ

ಸಿನೆಮಾ

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಕಪಟಿ”

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಕಪಟಿ” by-ಕೆಂಧೂಳಿ “ಹಗ್ಗದ ಕೊನೆ”, “ಆ ಕಾರಾಳ ರಾತ್ರಿ” ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ದಯಾಳ್ ಪದ್ಮನಾಭನ್ ಅವರು ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಿರುವ, ರವಿಕಿರಣ್ – ಚೇತನ್ ಎಸ್ ಪಿ ನಿರ್ದೇಶಿಸಿರುವ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖಪಾತ್ರದಲ್ಲಿ ನಟಿಸಿರುವ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಕಪಟಿ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಹೆಸರಾಂತ ನಿರ್ಮಾಪಕರಾದ ಕೆ.ಮಂಜು, ರಮೇಶ್ ಯಾದವ್ ಹಾಗೂ ಅವಿನಾಶ್…

ಈ ವಾರ ತೆರೆಗೆ ಬರುತ್ತಿದೆ  “ಮಾಂಕ್ ದಿ ಯಂಗ್”

ಈ ವಾರ ತೆರೆಗೆ ಬರುತ್ತಿದೆ  “ಮಾಂಕ್ ದಿ ಯಂಗ್” by-ಕೆಂಧೂಳಿ ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರ ಈ ವಾರ ಫೆಬ್ರವರಿ 28 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕೆ.ಆರ್.ಜಿ ಸ್ಟುಡಿಯೋಸ್ ಅವರು ವಿತರಣೆ ಮಾಡುತ್ತಿದ್ದಾರೆ. ಈಗಾಗಲೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಜನರ ಮನ ತಲುಪಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈವರೆಗೂ…

ಈ ವಾರ ತೆರೆಗೆ ಬರಲಿದೆ ಇನ್ವೆಸ್ಟಿಗೇಷನ್ ಥ್ರಿಲ್ಲರ್ ಕತೆ ‘ ಪ್ರತ್ಯರ್ಥ’

ಈ ವಾರ ತೆರೆಗೆ ಬರಲಿದೆ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕತೆ “ಪ್ರತ್ಯರ್ಥ” by-ಕೆಂಧೂಳಿ ಉಡುಪಿ ಪ್ರಾಂತ್ಯದ ಅನೇ‌ಕ ಹೊಸಪ್ರತಿಭೆಗಳು ಸೇರಿ ನಿರ್ಮಿಸಿರುವ “ಪ್ರತ್ಯರ್ಥ” ಚಿತ್ರ ಈ ವಾರ(ಫೆಬ್ರವರಿ 28) ರಾಜ್ಯಾದ್ಯಂತ ಬಿಡುಯಾಗುತ್ತಿದೆ.‌ ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್ ಅನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದರು. ಟ್ರೇಲರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರತಂಡದಿಂದ ಸಂತಸದ ಸುದ್ದಿ ಹೊರಬಂದಿದೆ. ಈ ಚಿತ್ರದ ಕಥೆಯನ್ನು ಮೆಚ್ಚಿಕೊಂಡಿರುವ ತಮಿಳುನಾಡಿನ ಖ್ಯಾತ ಟ್ಯೂಬ್ ಲೈಟ್ ಫಿಲಂಸ್…

ನಾಗವಲ್ಲಿ ಬಂಗಲೆ” ಈ ವಾರ ತೆರೆಗೆ

“ನಾಗವಲ್ಲಿ ಬಂಗಲೆ” ಈ ವಾರ ತೆರೆಗೆ by-ಕೆಂಧೂಳಿ ಕನ್ನಡದಲ್ಲಿ ಉತ್ತಮ ಕಂಟೆಂಟ್ ವುಳ್ಳ ಚಿತ್ರಗಳೇ ಹೆಚ್ಚಾಗಿ ಜನರನ್ನು ತಲುಪುತ್ತಿದೆ. ಅಂತಹ ಉತ್ತಮ ಹಾಗೂ ವಿಭಿನ್ನ ಕಂಟೆಂಟ್ ಹೊತ್ತು “ನಾಗವಲ್ಲಿ ಬಂಗಲೆ” ನಿರ್ಮಾಣವಾಗಿದೆ. ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ,ಮೋಹ, ಮದ, ಮತ್ಸರ ಈ ಆರು ಗುಣಗಳನ್ನು ಪ್ರತಿನಿಧಿಸುವ ಆರು ಪಾತ್ರಗಳ ಜೊತೆಗೆ ಮತ್ತೊಂದು ವಿಶೇಷ ಪಾತ್ರವಿರುವ “ನಾಗವಲ್ಲಿ ಬಂಗಲೆ” ಚಿತ್ರ ಈ ವಾರ(ಫೆಬ್ರವರಿ 28) ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಹಂಸ ವಿಷನ್ಸ್ ಲಾಂಛನದಲ್ಲಿ ನೆಲ ಮಹೇಶ್ ಮತ್ತು ನೇವಿ…

ಈ ವಾರ ಬಿಡುಗಡೆಯಾಗಲಿದೆ ಹೊಸತಂಡದ ಹೊಸಪ್ರಯತ್ನ “1990s”

ಈ ವಾರ ಬಿಡುಗಡೆಯಾಗಲಿದೆ ಹೊಸತಂಡದ ಹೊಸಪ್ರಯತ್ನ “1990s” by-ಕೆಂಧೂಳಿ ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ – ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ “1990s” ಚಿತ್ರ ಈ ವಾರ(ಫೆಬ್ರವರಿ 28) ಬಿಡುಗಡೆಯಗುತ್ತಿದೆ. ಈಗಾಗಲೇ ಮಹಾರಾಜ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಚಿತ್ರದ ಹಾಡುಗಳಿಗೆ ಮೆಚ್ಚುಗೆ ದೊರಕಿದೆ. 90ರ ಕಾಲಘಟ್ಟದ ಕಥೆಯ ಟೀಸರ್ ಹಾಗೂ ಟ್ರೇಲರ್ ಸಹ ಎಲ್ಲರಿಗೂ ಪ್ರಿಯವಾಗಿದೆ ಎನ್ನುತ್ತಾರೆ ನಿರ್ಮಾಪಕರಲ್ಲೊಬ್ಬರಾದ ಅರುಣ್ ಹಾಲೇಶ್ ಛಾಯಾಗ್ರಹಣ, ಕೃಷ್ಣ…

ಹಾರರ್   ಕಥಾಹಂದರದ ‘ ಅಪಾಯವಿದೆ ಎಚ್ಚರಿಕೆ’

ಹಾರರ್  ಕಥಾಹಂದರದ ‘ ಅಪಾಯವಿದೆ ಎಚ್ಚರಿಕೆ’ by-ಕೆಂಧೂಳಿ ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಅಭಿಮಾನಿಗಳು ಸದಾ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಒಂದೊಳ್ಳೆ ಕಂಟೆಂಟ್ ನೊಂದಿಗೆ ಹಾರಾರ್ ಜಾನರ್ ನ ಕಥಾಹಂದರವನ್ನೂ ಹೊಂದಿರುವ “ಅಪಾಯವಿದೆ ಎಚ್ಚರಿಕೆ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. “ಅಣ್ಣಯ್ಯ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ವಿಕಾಶ್ ಉತ್ತಯ್ಯ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಅಭಿಜಿತ್ ತೀರ್ಥಹಳ್ಳಿ ಬರೆದು ನಿರ್ದೇಶಿಸಿದ್ದಾರೆ. ಹಿರಿಯ ಚಲನಚಿತ್ರ ಪತ್ರಕರ್ತೆ ಸರಸ್ವತಿ ಜಾಗಿರದಾರ್, ಚಲನಚಿತ್ರ ಸ್ಥಿರ ಛಾಯಾಗ್ರಾಹಕರಾದ ಮನು,‌ ಮೋಕ್ಷೇಂದ್ರ ಈ ಚಿತ್ರದ ಟ್ರೇಲರ್…

ಬಯಲುಸೀಮೆಯ ಪ್ರೇಮಕಥೆ ‘ಅಮರ ಪ್ರೇಮಿ ಅರುಣ್’

ಬಯಲುಸೀಮೆಯ ಪ್ರೇಮಕಥೆ ‘ಅಮರ ಪ್ರೇಮಿ ಅರುಣ್’ by-ಕೆಂಧೂಳಿ ಕನ್ನಡದಲ್ಲೀಗ ಹೊಸತಂಡದಿಂದ ಹೊಸಪ್ರಯತ್ನಗಳು ಸಾಕಷ್ಟು ನಡೆಯುತ್ತಿದೆ. ಅಂತಹ ಹೊಸ ಹಾಗೂ ವಿಭಿನ್ನ ಪ್ರಯತ್ನಗಳಲ್ಲಿ “ಅಮರ‌ ಪ್ರೇಮಿ ಅರುಣ್” ಸಹ ಒಂದು. ಸಮಾನ ಮನಸ್ಕರೆಲ್ಲಾ ಸೇರಿ ಕಟ್ಟಿರುವ ಒಲವು ಸಿನಿಮಾ ಎಂಬ ನಿರ್ಮಾಣ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ‌ ಮಾಡಿದೆ. ಗಿರೀಶ್ ಕಾಸರವಳ್ಳಿ,‌ ಯೋಗರಾಜ್ ಭಟ್ ಸೇರಿದಂತೆ ಕನ್ನಡದ ಅನೇಕ ಹಿರಿಯ ದಿಗ್ದರ್ಶಕರ ಬಳಿ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಪ್ರವೀಣ್ ಕುಮಾರ್ ಜಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇತ್ತೀಚಿಗೆ…

ಫೈಟರ್ ನಿರ್ಮಾಪಕರ ಚಿತ್ರಕ್ಕೆ ಚಿಕ್ಕಣ್ಣ ಹೀರೋ

ಫೈಟರ್ ನಿರ್ಮಾಪಕರ ಚಿತ್ರಕ್ಕೆ ಚಿಕ್ಕಣ್ಣ ಹೀರೋ by-ಕೆಂಧೂಳಿ ಕಳೆದ ವರ್ಷದ ಸೂಪರ್ ಹಿಟ್ ಸಿನಿಮಾಗಳ ಪೈಕಿ ‘ಉಪಾಧ್ಯಕ್ಷ’ ಕೂಡ ಒಂದು. ಚಿಕ್ಕಣ್ಣ ನಾಯಕನಟರಾಗಿ ನಟಿಸಿದ್ದ ಈ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಕಮಾಲ್ ಮಾಡಿತ್ತು. ಅದಾದ ಬಳಿಕ ಸಖತ್ ಚ್ಯೂಸಿಯಾಗಿರುವ ಚಿಕ್ಕಣ್ಣ, ಸಾಕಷ್ಟು ಸ್ಕ್ರಿಪ್ಟ್‌ಗಳನ್ನು ಕೇಳಿ ಕೆಲವೊಂದನ್ನು ಮಾತ್ರ ಫೈನಲ್ ಮಾಡಿದ್ದಾರೆ. ಸದ್ಯ ಲಕ್ಷ್ಮಿ ಪುತ್ರ ಸಿನಿಮಾದಲ್ಲಿ ತೊಡಗಿಸಿಕೊಂಡಿರುವ ಚಿಕ್ಕಣ್ಣ, ಅದಾದ ಬಳಿಕ ಮತ್ತೊಂದು ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಈವರೆಗೂ ಮಾಡಿರದ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿರುವ ಅವರು, ವಿಭಿನ್ನ ಕಥಾಹಂದರದ ಚಿತ್ರದಲ್ಲಿ…

ಅದ್ಧೂರಿಯಾಗಿ ಜರುಗಿದೆ ನಟ ಡಾಲಿ ವಿವಾಹ

ಅದ್ಧೂರಿಯಾಗಿ ಜರುಗಿದೆ ನಟ ಡಾಲಿ ವಿವಾಹ  by-ಕೆಂಧೂಳಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಮತ್ತು ವೈದ್ಯೆ ಚಿತ್ರದುರ್ಗದ ಧನ್ಯತಾ ಅವರ ಜೊತೆ ಭಾನುವಾರ ಶುಭ ಮಹೋರ್ತದಲ್ಲಿ ವವಾಹಿಕ ಜೀವನಕ್ಕೆ ಕಾಲಿಟ್ಟರು. ಕನ್ನಡ ತಾರೆಯರು ಈ ಜೋಡಿಗೆ ಶುಭ ಹಾರೈಸಿದರು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ನಟ ಧನಂಜಯ್ ಮತ್ತು ಡಾಕ್ಟರ್ ಧನ್ಯತಾ ಜೋಡಿಯ ವಿವಾಹ ಅದ್ದೂರಿಯಾಗಿ ನೆರವೇರಿತು. ಬೆಳಗ್ಗೆ ೮:೩೦ರಿಂದ ೧೦ ಗಂಟೆ ವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಮಾಂಗಲ್ಯ ಧಾರಣೆ ನಡೆಯಿತು. ಗೋಲ್ಡ್…

ರಾಜು ಜೇಮ್ಸ್ ಬಾಂಡ್” ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಗೃಹ ಸಚಿವ ಪರಮೇಶ್ವರ ಭಾಗಿ

“ರಾಜು ಜೇಮ್ಸ್ ಬಾಂಡ್” ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಗೃಹ ಸಚಿವ ಪರಮೇಶ್ವರ ಭಾಗಿ  by-ಕೆಂಧೂಳಿ ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ ” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಗೃಹ ಸಚಿವರಾದ ಜಿ.ಪರಮೇಶ್ವರ್ ಹಾಗೂ ಮೋಹಕ ತಾರೆ ರಮ್ಯ‌ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಮುಖ್ಯಮಂತ್ರಿಗಳ…

1990s” ಚಿತ್ರದ ಟ್ರೇಲರ್ ಅನಾವರಣ

“1990s” ಚಿತ್ರದ ಟ್ರೇಲರ್ ಅನಾವರಣ by-ಕೆಂಧೂಳಿ ಕನ್ನಡದಲ್ಲಿ ಹೊಸತಂಡದ ಹೊಸಪ್ರಯತ್ನಗಳಿಗೆ ಕನ್ನಡ ಕಲಾಭಿಮಾನಿಗಳು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅಂತಹ ಹೊಸತಂಡವೊಂದರ ಹೊಸಪ್ರಯತ್ನ “1990s”. ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ – ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ “1990s” ಚಿತ್ರ 90ರ ಕಾಲಘಟ್ಟದಲ್ಲಿ ನಡೆಯುವ ಪ್ರೇಮಕಥೆ. ಈಗಾಗಲೇ ಹಾಡು ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. “ತಟ್ ಅಂತ…

ಚರಣ್ ರಾಜ್ ನಿರ್ದೇಶನದ ‘ ಕರುನಾಡ ಕಣ್ಮಣಿ ‘ಮಾರ್ಚ್ ನಲ್ಲಿ ಆರಂಭ. 

ಚರಣ್ ರಾಜ್ ನಿರ್ದೇಶನದ ‘ ಕರುನಾಡ ಕಣ್ಮಣಿ ‘ಮಾರ್ಚ್ ನಲ್ಲಿ ಆರಂಭ.   by-ಕೆಂಧೂಳಿ ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಜನಪ್ರಿಯ ನಟ ಚರಣ್ ರಾಜ್ ಅವರು ನಿರ್ದೇಶಿಸಲಿರುವ ನೂತನ ಚಿತ್ರವೊಂದು ಮಾರ್ಚ್ ಅಂತ್ಯದಲ್ಲಿ ಆರಂಭವಾಗಲಿದೆ. ಕನ್ನಡ, ತಮಿಳು, ತೆಲುಗು ಮೂರು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದ್ದು, ABCR ಫಿಲಂ ಫ್ಯಾಕ್ಟರಿ ಬ್ಯಾನರ್ ನಲ್ಲಿ ಅಶ್ವಥ್ ಬಳಗೆರೆ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬಹುಭಾಷಾ ನಟ…

ಝೈದ್ ಖಾನ್ – ರಚಿತಾ ರಾಮ್ ಜೋಡಿಯ  “ಕಲ್ಟ್” 11 ಕ್ಕೆ ಟೀಸರ್ ಬಿಡುಗಡೆ

ಝೈದ್ ಖಾನ್ – ರಚಿತಾ ರಾಮ್ ಜೋಡಿಯ  “ಕಲ್ಟ್” 11 ಕ್ಕೆ ಟೀಸರ್ ಬಿಡುಗಡೆ by -ಕೆಂಧೂಳಿ “ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕಿಯಾಗಿ ನಟಿಸುತ್ತಿರುವ ಹಾಗೂ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಬಹು ನಿರೀಕ್ಷಿತ ಈ ಚಿತ್ರದ ಚಿತ್ರೀಕರಣ ಈಗಾಗಲೇ ಬಹುತೇಕ ಮುಕ್ತಾಯವಾಗಿದೆ. ಇದೇ ಸಂದರ್ಭದಲ್ಲಿ ಚಿತ್ರತಂಡದಿಂದ ಮತ್ತೊಂದು ಮಹತ್ವದ ಸುದ್ದಿ ಹೊರಬಂದಿದೆ. ಸದಭಿರುಚಿ…

ಫೆಬ್ರುವರಿ 7ಕ್ಕೆ  ರಾಣಿ ಆಗಮನ!!

ಫೆಬ್ರುವರಿ 7ಕ್ಕೆ  ರಾಣಿ ಆಗಮನ!!   by-ಕೆಂಧೂಳಿ ಈ ಚಿತ್ರದ ಕತೆಯನ್ನು ನಿರ್ದೇಶಕ ಮಧುಚಂದ್ರ ಸುಮಾರು 700 ಜನಕ್ಕೆ ಹೇಳಿದ್ದಾರೆ !!! ಅವರಿಂದ ಫೀಡ್ ಬ್ಯಾಕ್ ತೆಗೆದುಕೊಂಡರು. ಅದರ ವೀಡಿಯೋ ಕೂಡ ಮಾಡಿದರು !! ಈ ಕತೆಯನ್ನು ತುಂಬಾ ಜನರು ಇಷ್ಟಪಡುತ್ತಾರೆ ಎಂದು ಖಚಿತ ಪಡಿಸಿಕೊಂಡ ನಂತರ ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಅವರ ಈ ಪ್ರಾಮಾಣಿಕ ಮತ್ತು ವಿಭಿನ್ನ ಪ್ರಯತ್ನ ನೋಡಿ ಅವರಿಗೆ 150 ಜನ ಫ್ಯಾಮಿಲಿಗಳು ಸೇರಿ ಚಿತ್ರ ನಿರ್ಮಿಸಲು ಮುಂದೆ ಬಂದರು. ಚಿತ್ರದ ರಿಲೀಸ್…

ಸಸ್ಪೆನ್ಸ್ ಮತ್ತು ಶಕ್ಷನ್ ಕಥೆಯುಳ್ಳ   ‘ಚೇಸರ್’

ಸಸ್ಪೆನ್ಸ್ ಮತ್ತು ಶಕ್ಷನ್ ಕಥೆಯುಳ್ಳ   ‘ಚೇಸರ್’ by-ಕೆಂಧೂಳಿ ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ “ಬುದ್ದಿವಂತ ೨” ಚಿತ್ರದ ಖ್ಯಾತಿಯ ಎಂ ಜಯ್ಯರ್ರಮಃ ನಿರ್ದೇಶನದ ಹಾಗೂ “ದಿಲ್ವಾಲ” ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸಿ, ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ “ಚೇಸರ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ. ಲವ್ ಜಾನರ್ ಜೊತೆಗೆ ಸಸ್ಪೆನ್ಸ್ ವಿತ್ ಆಕ್ಷನ್ ಕಥಾಹಂದರವನ್ನೂ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಎಂ.ಜಯ್ಯರ್ರಮಃ ಅವರೆ…

ಟೀಸರ್ ಹಾಗೂ ಹಾಡುಗಳಲ್ಲಿ “ನೆನಪುಗಳ ಮಾತು ಮಧುರ”

ಟೀಸರ್ ಹಾಗೂ ಹಾಡುಗಳಲ್ಲಿ “ನೆನಪುಗಳ ಮಾತು ಮಧುರ”   by-ಕೆಂಧೂಳಿ ಪತ್ರಕರ್ತ, ಕಾರ್ಯಕಾರಿ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನೃತ್ಯ ನಿರ್ದೇಶನದ ಜೊತೆಗೆ ನಿರ್ದೇಶನವನ್ನು ಮಾಡಿರುವ ಹಾಗೂ RED & WHITE ಸೆವೆನ್ ರಾಜ್ ನಟಿಸಿ, ನಿರ್ಮಿಸಿರುವ “ನೆನಪುಗಳ ಮಾತು ಮಧುರ” ಚಿತ್ರದ ಟೀಸರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ ನರಸಿಂಹಲು ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ…

ಸೈಕೋ ಜಯಂತ್ ನ   ‘  ಮಿಸ್ಟರ್  ರಾಣಿ ‘

ಸೈಕೋ ಜಯಂತ್ ನ   ‘  ಮಿಸ್ಟರ್  ರಾಣಿ ‘  by ಕೆಂಧೂಳಿ ನಮ್ಮ ಲಕ್ಷ್ಮೀ ನಿವಾಸ ಸೈಕೋ ಜಯಂತ್ ಯಾರಿಗೆ ಗೊತ್ತಿಲ್ಲ ಹೇಳಿ…ಅವನದು ಇನ್ನೊಂದು ಕತೆ ಹೇಳ್ತೀನಿ ಕೇಳಿ..ಹೀರೋ ಆಗೋಕೆ ಸಿನಿಮಾ ಇಂಡಸ್ಟ್ರಿಗೆ ಬರ್ತಾನೆ..ಆದರೆ ಆ ದೇವರು ಇವನ ಹಣೆ‌ಬರಹನ ಢಿಪರೆಂಟ್ ಆಗಿ ಬರೆದಿರ್ತಾನೆ..ಹೀರೋ ಆಗೋಕೆ ಅಂತ ಬಂದವನು ಹೀರೋಯಿನ್ ಆಗಿ ಕ್ಲಿಕ್ ಆಗಿಬಿಡ್ತಾನೆ..!!! ಈ ಕತೆನೇ ಒಂತರಾ ಸೈಕ್ ಆಗಿದೆ ಅಲ್ವಾ ? ನಮ್‌ ಸೈಕೋ ಜಯಂತ್ ಅಲಿಯಾಸ್ ದೀಪಕ್ ಸುಬ್ರಹ್ಮಣ್ಯ ಇದರಲ್ಲಿ ಇನ್ನೂ ಯಾವ…

ಬಿಗ್ ಬಾಸ್ ಸೀಸನ್ 11 ರ ವಿಜೇತ ಹನುಮಂತ

ಬಿಗ್ ಬಾಸ್ ಸೀಸನ್ 11 ರ ವಿಜೇತ ಹನುಮಂತ ಬಿಗ್‌ಬಾಸ್‌ ಕನ್ನಡ ಸೀಸನ್ 11ರಲ್ಲಿ ಗಾಯಕ ಹನುಮಂತ ಲಮಾಣಿ ಅವರು ವಿಜೇತರಾಗಿದ್ದಾರೆ. ಇದರೊಂದಿಗೆ ಕರ್ನಾಟಕದ ಕೋಟಿ ಕೋಟಿ ಜನರ ಆಸೆ ಈಡೇರಿದೆ. 52389318 ಮತಗಳನ್ನು ಪಡೆದು ಹನುಮಂತ ಗೆದ್ದು ಬೀಗಿದ್ದಾರೆ. ಕುರಿಗಾಯಿ ಹನುಮಂತ ಗೆಲ್ಲಬೇಕು ಎನ್ನುವುದು ಕನ್ನಡಿಗರ ಮನದಾಳದ ಮಾತಾಗಿತ್ತು. ಕೊನೆಗೂ ಹನುಮಂತನಿಗೆ ಜಯ ಸಿಕ್ಕಿದೆ. ಹೌದು…. ಕಿಚ್ಚ ಸುದೀಪ್ ಅವರು ಹನುಮಂತ ಈ ಬಾರಿ ವಿಜೇತ ಎಂದು ವೇದಿಕೆ ಮೇಲೆ ಘೋಷಣೆ ಮಾಡಿದರು. ಈ ಫಲಿತಾಂಶ…

ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆವಿಪಿ ಭರವಸೆ

ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆವಿಪಿ ಭರವಸೆ ಬೆಂಗಳೂರು ಜ 26-ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಇದೇ ವರ್ಷ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಭರವಸೆ ನೀಡಿದರು. ಶ್ರೀ ರಾಘವೇಂದ್ರ ಚಿತ್ರವಾಣಿಯ 49ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದ ಸಾಧಕರಿಗೆ 24ನೇ ವರ್ಷದ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.‌ “ಸೊಸೆ ತಂದ ಸೌಭಾಗ್ಯ” ಸಿನಿಮಾದಿಂದ ಪಿಆರ್ ಒ…

ಕ್ಯಾನ್ಸ್‌ರ್ ಗೆದ್ದು ಬಂದ ಶಿವಣ್ಣಗೆ ಅದ್ದೂರಿ ಸ್ವಾಗತ

ಕ್ಯಾನ್ಸ್‌ರ್ ಗೆದ್ದು ಬಂದ ಶಿವಣ್ಣಗೆ ಅದ್ದೂರಿ ಸ್ವಾಗತ byಕೆಂಧೂಳಿ ಬೆಂಗಳೂರು,ಜ,೨೬-ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾದ ನಂತರ ಅಮೆರಿಕಾದಿಂದ ಬೆಂಗಲೂರಿಗೆ ಹಿಂತಿರುಗಿದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಭಾನುವಾರ ಬೆಳಿಗ್ಗೆ ಕೆಂಪೇಗೌಡ ವಿಮಾನನಿಲ್ದಾಣದಲ್ಲಿ ಇಳಿದು ಬಂದ ಅವರನ್ನು ಅವರ ಸಾವಿರಾರು ಅಭಿಮಾನಿಗಳು ಹಾರ,ಹೂಗುಚ್ಚ ನೀಡಿ ಶುಭಕೋರಿ ಬರಮಾಡಿಕೊಂಡಿದ್ದು ಗಮನಸೆಳೆಯಿತು. ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ವಿಮಾನ ನಿಲ್ದಾಣದಲ್ಲಿ ಯಾವುದೇ ರೀತಿಯ ಸಂಭ್ರಮಾಚರಣೆಗೆ, ಸ್ವಾಗತಕ್ಕೆ ಅವಕಾಶವಿಲ್ಲ. ಈ ಕಾರಣದಿಂದ ಅಭಿಮಾನಿಗಳು ಸಾದಹಳ್ಳಿ ಟೋಲ್…

1 2 3 4 8
error: Content is protected !!