ಎಲ್ಲಾ ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ : ಕೃಷಿ ಇಲಾಖೆ ಮಹತ್ವದ ಆದೇಶ
ಎಲ್ಲಾ ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ : ಕೃಷಿ ಇಲಾಖೆ ಮಹತ್ವದ ಆದೇಶ by-ಕೆಂಧೂಳಿ ಬೆಂಗಳೂರು-ಏ,3-ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳನ್ನು ಹೊರತುಪಡಿಸಿ ಇತರೆ ವರ್ಗದವರಿಗೆ ಒಮ್ಮೆ ಮಾತ್ರ ಒಂದು ನಿರ್ದಿಷ್ಟ ಜಮೀನಿಗೆ…