ಜೀವನ ವಿಧಾನ
ಶ್ರೀ. ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಜೀವನವಿಧಾನ. ಹಿರಿಯರು ಹೇಳಿದ್ದು :ನೂರು ವರ್ಷದ ಆಯುಷ್ಯವನ್ನು ನಾಲ್ಕು ಸಮಭಾಗ ಮಾಡಿ. ಮೊದಲ ಭಾಗ ಶಿಕ್ಷಣ – ಸಂಸ್ಕಾರ ಕಲಿಕೆಗಿರಲಿ. ಎರಡನೆಯ ಭಾಗ ಸಂಸಾರಹೊಣೆ ಸಂಪಾದನೆಗಿರಲಿ. ಮೂರನೆಯ ಭಾಗ ಧ್ಯಾನ ಜಪ ತಪ ಸೇವೆ ಧರ್ಮ ಅಧ್ಯಾತ್ಮಕ್ಕಿರಲಿ. ನಾಲ್ಕನೆಯ ಭಾಗ ತ್ಯಾಗ – ಆನಂದಮಯ! ಹೀಗಿಲ್ಲದಿರೆ ಬಾಳು ಚಿಂತೆ ದುಃಖದ ಸಾಗರ! ಪ್ರಥಮೇ ವಯಸಿ ನಾಧೀತಂ. ದ್ವಿತೀಯೇ ನಾರ್ಜಿತಂ ಧನಂ. ತೃತೀಯೇ ನ ತಪಸ್ತಪ್ತಂ. ಚತುರ್ಥೇ ಕಿಂ ಕರಿಷ್ಯತಿ?. ಬ್ರಹ್ಮಚರ್ಯ…