Girl in a jacket

Browsing: ಕೃಷಿ ಸಚಿವ ಬಿ.ಸಿ.ಪಾಟೀಲ್

ಜೀವನ ವಿಧಾನ

ಶ್ರೀ. ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಜೀವನವಿಧಾನ. ಹಿರಿಯರು ಹೇಳಿದ್ದು :ನೂರು ವರ್ಷದ ಆಯುಷ್ಯವನ್ನು ನಾಲ್ಕು ಸಮಭಾಗ ಮಾಡಿ. ಮೊದಲ ಭಾಗ ಶಿಕ್ಷಣ – ಸಂಸ್ಕಾರ ಕಲಿಕೆಗಿರಲಿ. ಎರಡನೆಯ ಭಾಗ ಸಂಸಾರಹೊಣೆ ಸಂಪಾದನೆಗಿರಲಿ. ಮೂರನೆಯ ಭಾಗ ಧ್ಯಾನ ಜಪ ತಪ ಸೇವೆ ಧರ್ಮ ಅಧ್ಯಾತ್ಮಕ್ಕಿರಲಿ. ನಾಲ್ಕನೆಯ ಭಾಗ ತ್ಯಾಗ – ಆನಂದಮಯ! ಹೀಗಿಲ್ಲದಿರೆ ಬಾಳು ಚಿಂತೆ ದುಃಖದ ಸಾಗರ! ಪ್ರಥಮೇ ವಯಸಿ ನಾಧೀತಂ. ದ್ವಿತೀಯೇ ನಾರ್ಜಿತಂ ಧನಂ. ತೃತೀಯೇ ನ ತಪಸ್ತಪ್ತಂ. ಚತುರ್ಥೇ ಕಿಂ ಕರಿಷ್ಯತಿ?. ಬ್ರಹ್ಮಚರ್ಯ…

ಕೃಷಿ ಸಚಿವರ ವರ್ತನೆಗೆ ಕಾಂಗ್ರೆಸ್ ಟೀಕೆ

ಬೆಂಗಳೂರು,ಜೂ,24: ಮುಂಗಾರು ಸಮಯದಲ್ಲಿ ಬಿತ್ತನೆ ಬೀಜ ಸಿಗದೆ ರೈತರು ಪರದಾಡುತ್ತಿದ್ದರೆ ಕೃಷಿ ಸಚಿವರು ಮೈಮರೆತು ಮಲಗಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ‘ಆಕ್ಸಿಜನ್, ಲಸಿಕೆಗಳ ನಂತರ ಈ ಸರ್ಕಾರದ ‘ಇಲ್ಲ’ಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿರುವುದು ಗೊಬ್ಬರ, ಬಿತ್ತನೆ ಬೀಜ. ಈ ಹದವಾದ ಮುಂಗಾರಿನ ವಾತಾವರಣದಲ್ಲಿ ರೈತರು ಬೆಳೆ ಹಾಕಲು ತುರಾತುರಿಯಲ್ಲಿದ್ದರೂ ಬಿತ್ತನೆ ಬೀಜ, ಗೊಬ್ಬರ ಸಿಗದೆ ಪರದಾಡುತ್ತಿದ್ದಾರೆ, ಕೃಷಿ ಸಚಿವ ಬಿ.ಸಿ.ಪಾಟೀಲ್‌ ಚಾದರ ಹೊದ್ದು ಮಲಗಿದ್ದಾರೆ. ಈ ಅಯೋಗ್ಯತನಕ್ಕೆ ಏಕೆ ಮಂತ್ರಿಗಿರಿ’…

Girl in a jacket