೨೪ ಗಂಟೆಯೊಳಗೆ ಮಾಜಿ ಕಾರ್ಪೋರೇಟರ್ ಹತ್ಯೆ ಆರೋಪಿಗಳ ಬಂಧನ-ಸಿಎಂ
ಬೆಂಗಳೂರು ,ಜೂ, ೨೪: ಮಗರದ ಚಲವಾದಿಪಾಳ್ಯದಲ್ಲಿ ಕೊಲೆಯಾದ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ೨೪ ಗಂಟೆಯೊಳಗೆ ಬಂಧಿಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಗೆ ಕಿಬ್ಬೊಟ್ಟೆಯ ಭಾಗಕ್ಕೆ ಡ್ರ್ಯಾಗರ್ ನಿಂದ ಮೂರು ಬಾರಿ ಇರಿದಿದ್ದ ಹಂತಕ, ಮತ್ತೊಬ್ಬ ಕತ್ತಿಗೆ ಹಾಕಿ ಒಂದೇ ಬಾರಿಗೆ ಕೊಯ್ದಿದ್ದ. ಕೋಳಿ ಕಟ್ ಮಾಡುವ ಮಚ್ಚಿನಿಂದ ತಲೆಗೆ ಹೊಡೆದು ಎಸ್ಕೇಪ್ ಆಗಿರೋ ದುಷ್ಕರ್ಮಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕಿಬ್ಬೊಟ್ಟೆಯ ಬಳಿ…